• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿ.ಎಸ್.ಯಡಿಯೂರಪ್ಪ ಆರಂಭಿಸಿದ ಯೋಜನೆಗಳ ಜನ ಮರೆತಿಲ್ಲ: ರವೀಂದ್ರ ಶೆಟ್ಟಿ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇರಳಕಟ್ಟೆಯ ಬೆಳ್ಮ ಸೇವಾಶ್ರಮದ ನಿವಾಸಿಗಳಿಗೆ ಹಣ್ಣು ಹಂಪಲು, ವಸ್ತ್ರ ವಿತರಣೆ ಮತ್ತಿತರ ಸೇವಾ ಕಾರ್ಯಗಳು ನೆರವೇರಿದವು.
ಮಂಗಳೂರು: ಸೌಹಾರ್ದತೆ ಆಶಯದ ‘ನಿರ್ದಿಗಂತ ಉತ್ಸವ’ ಆರಂಭ
ನಟ ಪ್ರಕಾಶ್‌ ರಾಜ್‌ ನೇತೃತ್ವದ ನಿರ್ದಿಗಂತ ತಂಡದಿಂದ ನಾಟಕ, ಕಲೆ, ಸಾಂಸ್ಕೃತಿಕ, ವೈಚಾರಿಕ ಉತ್ಸವವಾದ ‘ನಿರ್ದಿಗಂತ ಉತ್ಸವ’ ನಗರದ ಸಂತ ಅಲೋಶಿಯಸ್‌ ಕಾಲೇಜು ಆವರಣದಲ್ಲಿ ಶುಕ್ರವಾರ ಆರಂಭಗೊಂಡಿತು. ಮಾ.3ರವರೆಗೆ ಈ ಉತ್ಸವ ನಡೆಯಲಿದೆ.
ಈ ಬಾರಿ ಬಜೆಟ್‌ನಲ್ಲಿ ದಲಿತ ಕಲ್ಯಾಣ ಹಣ ಖೋತಾ ಮಾಡಬೇಡಿ: ಎನ್‌.ರವಿ ಕುಮಾರ್‌
ಈ ಬಾರಿ ಮಾ.7ರಂದು ಸಿಎಂ ಮಂಡಿಸಲಿರುವ ಬಜೆಟ್‌ನಲ್ಲಿ 14 ಸಾವಿರ ಕೋಟಿ ರು.ಗೂ ಹೆಚ್ಚಿನ ಮೊತ್ತವನ್ನು ಕಡಿತಗೊಳಿಸುವ ಯೋಜನೆ ಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಈ ಬಾರಿಯೂ ದಲಿತ, ಹಿಂದುಳಿದ ವರ್ಗಗಳಿಗೆ ರಾಜ್ಯ ಸರ್ಕಾರದ ಭಾರಿ ಅನ್ಯಾಯ ಆಗಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌. ರವಿ ಕುಮಾರ್‌ ಮಂಗಳೂರಿನಲ್ಲಿ ಹೇಳಿದ್ದಾರೆ.
ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ ಬ್ರಹ್ಮಕಲಶಾಭಿಷೇಕ ಆಮಂತ್ರಣ ಪತ್ರಿಕೆ ಬಿಡುಗಡೆ
ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿಯಲ್ಲಿ ಏ.೪ರಿಂದ ಏ.೯ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶಾಭಿಷೇಕ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹಾಗೂ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಶನಿವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಕಾಡ್ಗಿಚ್ಚು ನಿಯಂತ್ರಣ
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ, ಶಾಂತಿಗುಡ್ಡೆ, ಬಲ್ಲಾಳರಾಯನ ದುರ್ಗ, ಬಂಡಾಜೆ ಫಾಲ್ಸ್ ಮತ್ತು ಸುತ್ತಲ ಪರಿಸರದಲ್ಲಿ ಶುಕ್ರವಾರ ಕಂಡುಬಂದಿದ್ದ ಅಗಾಧ ಪ್ರಮಾಣದ ಬೆಂಕಿ ಶನಿವಾರ ಸಂಜೆ ವೇಳೆಗೆ ಹತೋಟಿಗೆ ಬಂದಿದೆ.
ಪುತ್ತಿಗೆ: ಇಂದು ಸೋಮನಾಥೇಶ್ವರ ಲಿಂಗ ಪುನಃ ಪ್ರತಿಷ್ಠೆ
ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಭಾನುವಾರ ಪೂರ್ವಾಹ್ನ ಗಂಟೆ 7:00ರಿಂದ ವೈದಿಕ ಕಾರ್ಯಕ್ರಮ, ಸ್ವಸ್ತಿ ವಾಚನ, ಪೂರ್ಣನವಗ್ರಹ ಯಾಗ, ಪವಮಾನ ಹೋಮ, 11.25ರ ವೃಷಭ ಲಗ್ನ ಸುಮುಹೂರ್ತದಲ್ಲಿ ಶಿಖರ ಪ್ರತಿಷ್ಠೆ ಹಾಗೂ ಶ್ರೀ ಸೋಮನಾಥೇಶ್ವರ ದೇವರ ಲಿಂಗ ಪ್ರತಿಷ್ಠಾಪನೆ ಯಾಗಲಿದೆ.
ಸಹಕಾರಿ ಕ್ಷೇತ್ರ ಉತ್ತುಂಗಕ್ಕೆ ಏರಿಸಿದ ಡಾ.ಎಂಎನ್‌ಆರ್‌: ರಮಾನಾಥ ರೈ ಪ್ರಶಂಸೆ
ನ್ಯಾಶನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎನ್‌ಸಿಆರ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಶನಿವಾರ ಪುತ್ತೂರು ಬಂಟರ ಭವನದಲ್ಲಿ ಅಭಿವಂದನೆ ನಡೆಯಿತು.
ವಿದ್ಯಾರ್ಥಿ ದಿಂಗತ್‌ ನಾಪತ್ತೆ: ಪೊಲೀಸ್‌ ವೈಫಲ್ಯ ಖಂಡಿಸಿ ಬೃಹತ್‌ ಪ್ರತಿಭಟನೆ
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ‌ನಿಗೂಢ ನಾಪತ್ತೆಯಾಗಿ ಐದು ದಿನಗಳು ಕಳೆದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸ್‌ ವೈಫಲ್ಯ ಖಂಡಿಸಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು.
ಆಳ್ವಾಸ್‌ ಶಿಕ್ಷಣ ಸಂಸ್ಥೆ: ಕೇಂದ್ರ ಬಜೆಟ್‌ ಕುರಿತು ಚರ್ಚಾಗೋಷ್ಠಿ
ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಕೇಂದ್ರ ಬಜೆಟ್ 2025ರ ಕುರಿತ ಚರ್ಚಾಗೋಷ್ಠಿ ವಿದ್ಯಾಗಿರಿಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ (ಎಸ್‌ಕೆಡಿಆರ್‌ಡಿಪಿ) ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್ ಎಚ್ ಮಂಜುನಾಥ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಹೊರೆಕಾಣಿಕೆ ಮೆರವಣಿಗೆ
ಚೌಟರ ಅರಮನೆಯ ಆರಾಧ್ಯ ಮೂರ್ತಿ, 18 ಮಾಗಣೆಗಳ ಶ್ರೀ ಕ್ಷೇತ್ರ ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಹೋತ್ಸವ ಶುಕ್ರವಾರ ಆರಂಭಗೊಂಡಿದೆ. ಮೊದಲ ದಿನ ಮೂಡುಬಿದಿರೆ ಪೇಟೆ ಮತ್ತು ಆಸುಪಾಸಿನ ಗ್ರಾಮಗಳ ಜನತೆ ವತಿಯಿಂದ ಹೊರೆಕಾಣಿಕೆ ಸಮರ್ಪಣೆ ಆಯಿತು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved