• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ಜೊತೆಗೆ ಜೀವನಾನುಭವ ಪಡೆಯಿರಿ: ಡಾ. ಹೆಗ್ಗಡೆ ಕಿವಿಮಾತು
ಎಸ್‌ಡಿಎಂ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ. ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಅಧ್ಯಕ್ಷರಾದ ಹೆಗ್ಗಡೆಯವರು ಧಾರ್ಮಿಕ, ಅರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದರವರು. ಅನೇಕ ವರ್ಷಗಳ ಹಿಂದೆ ವೃತ್ತಿ ಶಿಕ್ಷಣ ನೀಡಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕನಸು ಕಂಡು ಎಂಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಿದರು ಎಂದರು.
ನಾಳೆಯಿಂದ ಕಟೀಲಿನಲ್ಲಿ ‘ಭ್ರಮರ ಇಂಚರ ’ ನುಡಿಹಬ್ಬ
ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದು, ಇಂಚರ, ಭ್ರಮರವಾಣಿ ಸಂಚಿಕೆಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಬಿಡುಗಡೆಗೊಳಿಸುವರು. ಖ್ಯಾತ ಪತ್ರಕರ್ತ ಅಜಿತ್ ಹನಮಕ್ಕನವರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಏಕಬಳಕೆ ಪ್ಲಾಸ್ಟಿಕ್‌: ಕೈಗಾರಿಕೆಗಳ ಮೇಲೆ ದಾಳಿ ಏಕಿಲ್ಲ?
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುಂಡಿಯೆದ್ದಿರುವ ರಸ್ತೆಗಳ ತೇಪೆ ಕಾರ್ಯವನ್ನು 15 ದಿನದೊಳಗೆ ಆರಂಭಿಸಲಾಗುವುದು ಎಂದು ಮೇಯರ್‌ ಮನೋಜ್‌ ಕೋಡಿಕಲ್‌ ತಿಳಿಸಿದ್ದಾರೆ.
ಇಂದಿನಿಂದ ಧರ್ಮಸ್ಥಳ ಯಕ್ಷಗಾನ ಮೇಳ ತಿರುಗಾಟ
ಮೇಳದಲ್ಲಿ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಕರುಣಾಕರ ಶೆಟ್ಟಿಗಾರ್ ಕಾಶಿಪಟ್ಣ ಹಾಡುಗಾರಿಕೆಯಲ್ಲಿ, ಚಂದ್ರಶೇಖರ ಸರಪಾಡಿ, ಹಿರಣ್ಮಯ ಹಿರಿಯಡ್ಕ, ಬೆಳಾಲು ಗಣೇಶ್ ಭಟ್ ಚೆಂಡೆ- ಮೃದಂಗದಲ್ಲಿ, ಪಿ.ಟಿ. ಪ್ರಸಾದ ಕುಕ್ಕಾವು ಸಂಗೀತದಲ್ಲಿ, ಜಗದೀಶ್ ಆಚಾರ್ಯ ಚಕ್ರತಾಳದಲ್ಲಿ ಸಹಕರಿಸಲಿದ್ದಾರೆ.
ಕ್ರಾಸ್‌ಕಂಟ್ರಿ: ಆಳ್ವಾಸ್‌ ಪುರುಷರ, ಮಹಿಳೆಯರ ತಂಡ ಸಮಗ್ರ ಚಾಂಪಿಯನ್ಸ್
ಪುರುಷರ ವಿಭಾಗದಲ್ಲಿ ಮಂಗಳೂರು ವಿವಿ 69 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದರೆ, ಮುಂಬೈ ವಿವಿ 71 ಅಂಕಗಳೊಂದಿಗೆ ದ್ವಿತೀಯ ಸ್ಥಾನ, 83 ಅಂಕಗಳೊಂದಿಗೆ ರಾಜಸ್ಥಾನ ವಿವಿ ತೃತೀಯ ಸ್ಥಾನ ಗಳಿಸಿತು.
ವಕ್ಫ್‌ ಆಸ್ತಿ ಒತ್ತುವರಿ ಬಗ್ಗೆ ಸಮಗ್ರ ತನಿಖೆಗೆ ಮುತಾಲಿಕ್‌, ಮಾಣಿಪ್ಪಾಡಿ ಆಗ್ರಹ
ಇದೇ ಸಂದರ್ಭ ವಕ್ಫ್‌ ಸಂತ್ರಸ್ತರಿಗಾಗಿ ಶ್ರೀರಾಮಸೇನೆಯ ಸಹಾಯವಾಣಿ(9945288819) ಸಂಖ್ಯೆಯನ್ನು ಅನಾವರಣಗೊಳಿಸಲಾಯಿತು. ವಕ್ಫ್‌ ಬೋರ್ಡ್‌ನಿಂದ ಸಮಸ್ಯೆಗೆ ಒಳಗಾದ ರೈತರು ಹಾಗೂ ಬಡವರಿಗಾಗಿ ಈ ಸಹಾಯವಾಣಿ ತೆರೆಯಲಾಗಿದೆ.
ವೃದ್ಧ ದಂಪತಿ ಮನೆ ಧ್ವಂಸ ಪ್ರಕರಣ: ಕಡಬ ತಾಲೂಕು ಕಚೇರಿ ಎದುರು ಪ್ರತಿಭಟನೆ
ಮನೆ ಧ್ವಂಸಗೊಳಿಸಿದ ತಹಸೀಲ್ದಾರ್‌ ಅಮಾನತು ಮಾಡಬೇಕು, ಅಲ್ಲಿಯವರೆಗೆ ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದರು.
ಕನಕದಾಸರ ಸಾಹಿತ್ಯ ಅದ್ಭುತವಾದ್ದು: ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ
ಈ ಸಂದರ್ಭ ದಾಸ ಸಂಕೀರ್ತನಕಾರ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ರಾಮಕೃಷ್ಣ ಕಾಟುಕುಕ್ಕೆ ಅವರಿಗೆ ಕಲ್ಕೂರ ಪ್ರತಿಷ್ಠಾನದಿಂದ ‘ಕನಕದಾಸ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.
22 ಸಾಧಕರಿಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ
2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಯನ್ನು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಪ್ರದಾನ ಮಾಡಿದರೆ, ಭಾಗವತ ದಿನೇಶ್‌ ಅಮ್ಮಣ್ಣಾಯ, ಹಿರಿಯ ಕಲಾವಿದರಾದ ನಾರಾಯಣಪ್ಪ ಎ.ಆರ್‌., ಜಬ್ಬಾರ್‌ ಸಮೋ, ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಚೆನ್ನಪ್ಪ ಗೌಡ ಸಜಿಪ ಅವರು ಗೌರವ ಪ್ರಶಸ್ತಿ ಸ್ವೀಕರಿಸಿದರು.
ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಭುವನೇಂದ್ರ ಅವರ ಪಾರ್ಥೀವ ಶರೀರಕ್ಕೆ ಬೆಳ್ತಂಗಡಿ ಗುರುನಾರಾಯಣ ಸಭಾಭವನದ ಬಳಿ ಪತ್ರಿಕಾ ಮಿತ್ರರು ಅಂತಿಮ ನಮನ ಸಲ್ಲಿಸಿ ಬಳಿಕ ಪುದುವೆಟ್ಟು ಮನೆಗೆ ಕರೆ ತಂದು ಅಂತಿಮ ವಿಧಿವಿಧಾನ ನೆರವೇರಿಸಲಾಯಿತು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 559
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved