• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಎಂ.ಎನ್. ರಾಜೇಂದ್ರ ಕುಮಾರ್‌ಗೆ ವಿಶ್ವದ ಹೆಮ್ಮೆಯ ‘ಕನ್ನಡಿಗ ಪ್ರಶಸ್ತಿ -2024’
ಸಹಕಾರ, ಸಾಮಾಜಿಕ, ಬ್ಯಾಂಕಿಂಗ್ , ಧಾರ್ಮಿಕ ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧಕರಾಗಿ, ನವೋದಯ ಸ್ವ ಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ರಾಜೇಂದ್ರ ಕುಮಾರ್ ರಾಜ್ಯದ ಧೀಮಂತ ಸಹಕಾರಿ ನಾಯಕರಲ್ಲಿ ಒಬ್ಬರು.
ದ.ಕ. ಪಳ್ಳಿಗದ್ದೆಯಲ್ಲಿ ನಡೆದಿತ್ತು ಎಎನ್‌ಎಫ್‌ -ನಕ್ಸಲ್‌ ಮುಖಾಮುಖಿ
ಪಶ್ಚಿಮ ಘಟ್ಟ ತಪ್ಪಲಲ್ಲಿ ನಕ್ಸಲರ ಸಂಚಾರದ ಮಾಹಿತಿ ಮೇರೆಗೆ ಎಎನ್‌ಎಫ್‌ ತಂಡ ಕೂಂಬಿಂಗ್‌ ನಡೆಸುತ್ತಿತ್ತು. ರಾತ್ರಿ ವೇಳೆ ಇನ್ನೊಂದು ಎಎನ್‌ಎಫ್‌ ತಂಡವನ್ನು ನಕ್ಸಲರು ಎಂದು ಭಾವಿಸಿ ಒಂದು ಎಎನ್‌ಎಫ್‌ ತಂಡ ಗುಂಡು ಹಾರಿಸಿತ್ತು. ಅದು ಎಎನ್‌ಎಫ್‌ ಸಿಬ್ಬಂದಿ ವಿಜಯಪುರದ ಮಹದೇವ ಮಾನೆ ಎಂಬವರ ಸಾವಿಗೆ ಕಾರಣವಾಗಿತ್ತು. ಇದುವರೆಗೆ ಒಂದು ಎನ್‌ಕೌಂಟರ್‌ ನಡೆದಿರುವುದು ಬಿಟ್ಪರೆ ಕಳೆದ ವರ್ಷವಷ್ಟೆ ಮತ್ತೆ ದ.ಕ. ಗಡಿಭಾಗದಲ್ಲಿ ನಕ್ಸಲ್‌ ಚಲನವಲನ ಕಾಣಿಸಿತ್ತು.
ಶಂಭೂರು: ಸಮಗ್ರ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಪೂರ್ಣ
ಘಟಕವು ದಿನನಿತ್ಯ 7 ಟನ್ ಒಣ ತ್ಯಾಜ್ಯವನ್ನು ವಿಂಗಡಿಸಿ ನಿರ್ವಹಣೆಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಬಂಟ್ವಾಳ ತಾಲೂಕಿನ 40 ಹಾಗೂ ಉಳ್ಳಾಲ ತಾಲೂಕಿನ 17 ಗ್ರಾ.ಪಂ.ಗಳು ಈ ಘಟಕದ ವ್ಯಾಪ್ತಿಗೆ ಬರಲಿದ್ದು, ಒಟ್ಟು 57 ಗ್ರಾ.ಪಂ.ಗಳ 99,520 ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳ ಒಣ ತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತದೆ.
ಬಂಟ್ವಾಳ: 400 ಕೆವಿ ವಿದ್ಯುತ್‌ ಪ್ರಸರಣ ಟವರ್‌ ನಿರ್ಮಾಣ ಕಾಮಗಾರಿಗೆ ರೈತ ಸಂಘ ತಡೆ
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್ ಸಂತ್ರಸ್ತ ರೈತರನ್ನು ಮನವೊಲಿಸಿ ಕಾಮಗಾರಿ ಮುಂದುವರಿಯಲು ಅವಕಾಶ ಮಾಡಿಕೊಟ್ಟರು.
ಕುಕ್ಕೆ: ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ
ಸೂರ್ಯಕುಮಾರ್ ಯಾದವ್ ದಂಪತಿಗಳು ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಮಕ್ಕಳ ವ್ಯಕ್ತಿತ್ವಕ್ಕೆ ಬುನಾದಿ ಹಾಕುತ್ತಿದ್ದ ಅಜ್ಜಿಯಂದಿರು ಕಾಣೆಯಾಗಿದ್ದಾರೆ....
ಮಕ್ಕಳ ಕಲಾ ಲೋಕ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಶಂಭೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ‌ ಮಂಗಳವಾರ ನಡೆದ 18ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನವೀನ್‌ ಭಂಡಾರಿಗೆ ಸಹಕಾರ ರತ್ನ ಪ್ರಶಸ್ತಿ
ಡಾ.ಅಗರಿ ನವೀನ್ ಅವರು ಮೂಲ್ಕಿ ಸುಂದರರಾಮ್ ಶೆಟ್ಟಿ ನಗರ ಸೌಹಾರ್ದ ಸಹಕಾರಿ ಸಂಘದಲ್ಲಿ 19 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲ್ಕಿ ಸುಂದರರಾಮ್‌ ಶೆಟ್ಟಿ ನಗರದ ವಿಜಯಾ ಬ್ಯಾಂಕ್ ಎಂಪ್ಲಾಯೀಸ್ ಲೇಔಟ್‌ನ ಅಯ್ಯಪ್ಪ ದೇವಾಲಯದಲ್ಲಿ ಶಿವನ ಗುಡಿ ಸ್ಥಾಪನೆಯ ಕಾರ್ಯದಲ್ಲಿ ಕೊಡುಗೆ ನೀಡಿದ್ದಾರೆ.
ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್‌ ಸ್ಪರ್ಧೆ: ಮುಂಬೈ ವಿವಿಯ ರಾಜ್ ತಿವಾರಿ ಪ್ರಥಮ
ಈ ಚಾಂಪಿಯನ್ ಶಿಪ್‌ನಲ್ಲಿ ಅಖಿಲ ಭಾರತ ಮಟ್ಟದ ೧೪೧ ವಿಶ್ವವಿದ್ಯಾನಿಲಯಗಳ ಒಟ್ಟು ೮೪೬ ಸ್ಪರ್ಧಿಗಳು ಭಾಗವಹಿಸಿದ್ದರು.
ರಾಷ್ಟ್ರೀಯ ಗುಡ್ಡಗಾಡು ಓಟ ಸ್ಪರ್ಧೆ ಕ್ರೀಡಾಜ್ಯೂತಿ ಮೆರವಣಿಗೆ
ವಿವಿಧ ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ವಾದನ, ಹುಲಿ ನರ್ತನ, ಗೊಂಬೆ ಕುಣಿತ, ಚೆಂಡೆ ವಾದನ ಸಹಿತ ವಿವಿಧ ಆಕರ್ಷಕ ಕಲಾ ಪ್ರದರ್ಶನಗಳೊಂದಿಗೆ ಕ್ರೀಡಾಜ್ಯೋತಿಯ ಮೆರವಣಿಗೆ ನಡೆಯಿತು.
2014ರಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿತ್ತು ಅಡಕೆ ಹಾನಿಕಾರಕ ಅಲ್ಲ ಎಂಬ ವರದಿ!
ಗೂಗಲ್‌ ಸ್ಕಾಲರ್ ಆಗಿರುವ ಡಾ.ವಿಘ್ನೇಶ್ವರ ವರ್ಮುಡಿ ಅವರ ಅಡಕೆ ಕುರಿತ ಅಧ್ಯಯನಗಳು ಅಂತಾರಾಷ್ಟ್ರೀಯ ಜರ್ನಲ್‌ಗಳಲ್ಲಿ ಪ್ರಕಟವಾಗಿವೆ. ಆದರೆ ಅಡಕೆ ಕ್ಯಾನ್ಸರ್‌ಕಾರಕ ಅಲ್ಲ ಎಂಬುದನ್ನು ಮತ್ತಷ್ಟು ದೃಢೀಕರಿಸಿ ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಲು ಇನ್ನಷ್ಟು ಅಧ್ಯಯನ ವರದಿಗಳ ಅವಶ್ಯಕತೆಯನ್ನು ಅಡಕೆ ಬೆಳೆಗಾರರ ಸಂಘಟನೆಗಳು ಹೇಳುತ್ತಿವೆ.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 559
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved