• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಕರ್ತರಿಂದ ಸಮಾಜವನ್ನು ಎಚ್ಚರಿಸುವ ಕಾರ್ಯ: ಸದಾಶಿವ ಉಳ್ಳಾಲ್‌ ಆಶಯ
ಹಿರಿಯ ಪತ್ರಿಕಾ ವಿತರಕ, ಮಂಗಳೂರಿನ ರೇಣುಕಾರಾಜ್‌ ನ್ಯೂಸ್‌ ಏಜೆನ್ಸಿಯ ನಾಗರಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ ಪತ್ರಿಕಾ ವಿತರಕರಾಗಿರುವ ನಮ್ಮಂತವರನ್ನು ಗುರುತಿಸಿ ಸನ್ಮಾನಿಸಿರುವುದು ಅತೀವ ಸಂತಸ ತಂದಿದೆ ಎಂದು ಅವರು ಹೇಳಿದರು.
ಪ್ರಕೃತಿ ಚಿಕಿತ್ಸೆಯ ಮೂಲತತ್ವಗಳಿಂದ ಆರೋಗ್ಯ ನಿರ್ವಹಣೆ ಸುಲಭ: ಡಾ. ರಫೀಕ್
ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
೧೨೫ ಸರಳೀಕರಣ, ಫ್ಲಾಟಿಂಗ್ ಸಮಸ್ಯೆ ಪರಿಹರಿಸಿ: ಕಂದಾಯ ಸಚಿವರಿಗೆ ಮನವಿ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿ ಮಾಡಲಾಗಿದ್ದು ಅವರಿಗೆ ಹಕ್ಕು ಪತ್ರವನ್ನು ನೀಡಿಲ್ಲ. ಹಕ್ಕುಪತ್ರ ನೀಡದೇ ಇರುವ ಕಾರಣ ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿ ಮಾಡಲು ಕಷ್ಟ ಸಾಧ್ಯವಾಗುತ್ತಿದೆ. ಸರ್ಕಾರ ತಕ್ಷಣ ವಿಲೇವಾರಿಯಾಗಿರುವ ಕಡತಗಳ ಹಕ್ಕುದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಸಚಿವರಿಗೆ ಮನವಿ ಮಾಡಿರುವುದಾಗಿ ಶಾಸಕರು ತಿಳಿಸಿದ್ದಾರೆ.
ಅಡಕೆ ಕ್ಯಾನ್ಸರ್‌ಕಾರಕ ಎಂದು ಮತ್ತೆ ವಿಶ್ವ ಆರೋಗ್ಯ ಸಂಸ್ಥೆಯ ಮಹತ್ವದ ವರದಿ : ಬೆಳೆಗಾರರು ತಲ್ಲಣ
ವಿಶ್ವ ಆರೋಗ್ಯ ಸಂಸ್ಥೆಯ ಕ್ಯಾನ್ಸರ್‌ ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಅಡಕೆ ಕ್ಯಾನ್ಸರ್‌ಕಾರಕ ಎಂದು ಮತ್ತೆ ಮಹತ್ವದ ವರದಿ ನೀಡಿರುವುದು ಬೆಳೆಗಾರರಲ್ಲಿ ವ್ಯಾಪಕ ತಲ್ಲಣಕ್ಕೆ ಕಾರಣವಾಗಿದೆ.
ಬಂಟ್ವಾಳ: ಕನಕದಾಸ ಜಯಂತಿ ಆಚರಣೆ
ಬಂಟ್ವಾಳ ತಾಲೂಕು ಮಟ್ಟದ ಭಕ್ತ ಕನಕದಾಸ ಜಯಂತಿಯನ್ನು ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಸೋಮವಾರ ಆಚರಿಸಲಾಯಿತು.
20ರಂದು ಕಟೀಲಿನಲ್ಲಿ ವಿಜ್ಞಾನ ವನ ಶಕ್ತಿ-೨.೦ ಉದ್ಘಾಟನೆ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವೀಪೂರ್ವ ಕಾಲೇಜಿನ ಆವರಣದಲ್ಲಿ ಶ್ರೀ ದುರ್ಗಾ ಕ್ಯಾಪ್ಸ್ ಫೌಂಡೇಶನ್ ಸೈನ್ಸ್ ಪಾರ್ಕ್‌ನ ವೈಜ್ಞಾನಿಕ ಪ್ರಯೋಗಗಳ ಅಪೂರ್ವ ಯೋಜನೆ ‘ವಿಜ್ಞಾನವನ ಶಕ್ತಿ ೨.೦’ ನ.20ರಂದು ಉದ್ಘಾಟನೆಗೊಳ್ಳಲಿದೆ.
ಸಮಾನತೆ, ಸತ್ಯದ ಸಂದೇಶ ಸಾರಿದ ಕನಕದಾಸರು: ಸುಲೋಚನಾ
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಸಂತಶ್ರೇಷ್ಠ ಕನಕದಾಸರ ೫೧೪ನೇ ಜಯಂತಿ ಕಾರ್ಯಕ್ರಮ ನಡೆಯಿತು.
ಶ್ರೀ ಆದಿಚುಂಚನಗಿರಿ ಶಾಖಾ ಮಠ ರಜತ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಮತ್ತು ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.
ಕನಕದಾಸರ ಮೌಲ್ಯ ಅನುಕರಣೀಯ: ಪ್ರೊ.ಶಿವರಾಮ ಶೆಟ್ಟಿ
ಹಂಪನಕಟ್ಟೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸೋಮವಾರ ದ.ಕ. ಜಿಲ್ಲಾಡಳಿತ ವತಿಯಿಂದ ಕನಕದಾಸರ ಜಯಂತಿ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಪುತ್ತಿಗೆ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ
ಚೌಟರ ಅರಮನೆಯ ಆಡಳಿತಕ್ಕೆ ಒಳಪಟ್ಟ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ.28ರಿಂದ ಮಾರ್ಚ್ 7ರ ವರೆಗೆ ನಡೆಸುವುದೆಂದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 559
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved