• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳ್ತಂಗಡಿ: ಕಿಂಡಿ ಅಣೆಕಟ್ಟುಗಳಲ್ಲಿ ಮರಮಟ್ಟು, ತ್ಯಾಜ್ಯ ಸಂಗ್ರಹ
ಈ ಬಾರಿ ಮೇ ತಿಂಗಳು ಮುಗಿಯುವ ಮೊದಲೇ ಬೆಳ್ತಂಗಡಿ ತಾಲೂಕಿನ ನೇತ್ರಾವತಿ, ಮೃತ್ಯುಂಜಯ, ಕಪಿಲಾ, ಫಲ್ಗುಣಿ ಸೋಮಾವತಿ ನದಿಗಳು, ನೆರಿಯ, ಅಣಿಯೂರು ಹೊಳೆಗಳು ಸೇರಿದಂತೆ ತಾಲೂಕಿನ ಹಳ್ಳ ತೋಡುಗಳು ತುಂಬಿ ಹರಿದಿದ್ದು ಕೆಲವೆಡೆ ಸಾಮಾನ್ಯ ಪ್ರವಾಹ ಸ್ಥಿತಿ ಕಂಡುಬಂದಿದೆ.
ಶಿಕ್ಷಕರ ಶ್ರಮ ಫಲಿತಾಂಶದಲ್ಲಿ ಪ್ರಕಟ: ಸವಣೂರು ಸೀತಾರಾಮ ರೈ
ಇತ್ತೀಚೆಗೆ ಪುತ್ತೂರಿನ ಪ್ರಶಾಂತ್ ಮಹಲ್ ನಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಸಂಸ್ಥೆಯ ಶಿಕ್ಷಕರಿಗೆ ಅಭಿನಂದನೆ ಕಾರ್ಯಕ್ರಮದ ಭೋಜನ ಕೂಟದಲ್ಲಿ ಸಹಕಾರಿ ರತ್ನ, ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಸ್ಥಾಪಕ, ಕೆ. ಸೀತಾರಾಮ ರೈ ಸವಣೂರು ಅಭಿನಂದನಾ ಮಾತುಗಳನ್ನಾಡಿದರು.
ರಹೀಂ ಹತ್ಯೆ ವಿರುದ್ಧ ದ.ಕ. ಉದ್ವಿಗ್ನ: ಅಲ್ಲಲ್ಲಿ ಕಲ್ಲೆಸೆತ
ಬಂಟ್ವಾಳದ ಪಿಕಪ್‌ ಚಾಲಕ ಅಬ್ದುಲ್‌ ರಹೀಂ (34) ಹತ್ಯೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಮುಸ್ಲಿಂ ವರ್ತಕರು ಅಂಗಡಿ ಮುಂಗಟ್ಟು ಬಂದ್‌ ಮಾಡಿ ಹರತಾಳ ನಡೆಸಿದ್ದಾರೆ, ಸುರತ್ಕಲ್‌ನಲ್ಲಿ ಖಾಸಗಿ ಬಸ್‌ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಬಿ-ಆರ್ಕಿಟೆಕ್ಚರ್ ಮತ್ತು ಬಿ- ಪ್ಲ್ಯಾನಿಂಗ್ ಫಲಿತಾಂಶ: ಎಕ್ಸ್‌ಪರ್ಟ್ ವಿದ್ಯಾರ್ಥಿ ರೆಹಾನ್ ಮೊಹಮ್ಮದ್‌ಗೆ ೭ನೇ ರ್‍ಯಾಂಕ್
ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ. ರೆಹಾನ್ ಮೊಹಮ್ಮದ್ ಜೆಇಇ ಮೈನ್‌ನ ಬಿ- ಪ್ಲ್ಯಾನಿಂಗ್‌ನಲ್ಲಿ ಅಖಿಲ ಭಾರತ ಮಟ್ಟದಲ್ಲಿ ೭ನೇ ರ್‍ಯಾಂಕ್ ಹಾಗೂ ಬಿ - ಆರ್ಕಿಟೆಕ್ಚರ್‌ನಲ್ಲಿ ೧೬೫ನೇ ರ್‍ಯಾಂಕ್ ಪಡೆದು ಅಭೂತಪೂರ್ವ ಸಾಧನೆ ಮಾಡಿದ್ದಾರೆ.
ಕೊಳತ್ತಮಜಲು ಮಸೀದಿ ಆವರಣದಲ್ಲಿ ಅಬ್ದುಲ್ ರಹಿಮಾನ್ ಅಂತ್ಯಕ್ರಿಯೆ
ಬಂಟ್ವಾಳದ ಕಾಂಬೋಡಿ ಇರಾಕೋಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರ ಮೃತದೇಹ ಬುಧವಾರ ಉಳ್ಳಾಲದಿಂದ ಬಂಟ್ವಾಳ ತಾಲೂಕಿನ ಕೊಳತ್ತಮಜಲಿನವರೆಗೆ ಮೆರವಣಿಗೆಯಲ್ಲಿ ಸಾಗಿಸಿ ಬಳಿಕ ಕೊಳತ್ತಮಜಲು ಮಸೀದಿ ಆವರಣದಲ್ಲಿ ದಫನ ಕಾರ್ಯ ನಡೆಸಲಾಯಿತು.
ತುಂಬೆ ಗ್ರೂಪ್‌ನಿಂದ ಐತಿಹಾಸಿಕ ಘೋಷಣೆ: ಜಿಎಂಯು ವಿದ್ಯಾರ್ಥಿಗಳಿಗೆ ಶೇ.3 ಮೀಸಲು
ತುಂಬೆ ಗ್ರೂಪ್, ಭವಿಷ್ಯದ ತಮ್ಮ ಎಲ್ಲ ಸಂಸ್ಥೆಗಳ ಉದ್ಯೋಗಗಳಿಗೆ ಶೇ.3 ಜಿಎಂಯುನಲ್ಲಿ ಕಲಿತವರಿಗೆ ಮೀಸಲಾಗಿರುತ್ತದೆ ಎಂದು ಐತಿಹಾಸಿಕವಾಗಿ ಘೋಷಿಸಿದೆ. ಯುಎಇ ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಇದು ದೊಡ್ಡ ಹೆಜ್ಜೆಯಾಗಿದೆ.
ಕಂಬ ಮುರಿದು ಬಿದ್ದರೆ ೨೪ ಗಂಟೆಯೊಳಗೆ ಸರಿಪಡಿಸಿ: ಶಾಸಕ ಸೂಚನೆ
ಕೆಲವೊಂದು ಗ್ರಾಮಗಳಲ್ಲಿ ಇನ್ನೂ ವಿದ್ಯುತ್ ಸಮಸ್ಯೆ ಪರಿಹಾರವಾಗಿಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಂಗಳವಾರ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಇಇ ಮತ್ತು ಜೆಇ ಗಳ ಸಭೆ ನಡೆಸಿದರು.
ಅಬ್ದುಲ್ ರಹಿಮಾನ್ ಹತ್ಯೆ ವಿರೋಧಿಸಿ ದ.ಕ.ದಲ್ಲಿ ಮುಸ್ಲಿಂ ವರ್ತಕರ ಹರತಾಳ
ಪಿಕಪ್‌ ಚಾಲಕ ಅಬ್ದುಲ್‌ ರಹೀಂ(34) ಹತ್ಯೆ ವಿರೋಧಿಸಿ ದ.ಕ.ಜಿಲ್ಲೆಯಾದ್ಯಂತ ಬುಧವಾರ ಮುಸ್ಲಿಂ ವರ್ತಕರು ಅಂಗಡಿ ಮುಂಗಟ್ಟು ಬಂದ್‌ ಮಾಡಿ ಹರತಾಳ ನಡೆಸಿದರು. ಹತ್ಯೆಗೀಡಾದ ಅಬ್ದುಲ್‌ ರಹೀಂ ಮೃತದೇಹದ ಮೆರವಣಿಗೆ ವೇಳೆ ಫರಂಗಿಪೇಟೆ ಹಾಗೂ ಬಿ.ಸಿ.ರೋಡ್‌ಗಳಲ್ಲಿ ಆಕ್ರೋಶಿತ ಗುಂಪು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿತು.
ಕೋಮು ಗಲಭೆ ನಡೆದರೆ ಬದುಕು ಕಷ್ಟ, ಯುವಜನರ ಭವಿಷ್ಯಕ್ಕೆ ಮಾರಕ: ನವೀನ್‌ ಪಡೀಲ್‌
ಮಂಗಳೂರು ಪ್ರೆಸ್‌ ಕ್ಲಬ್‌ ವತಿಯಿಂದ ಮಂಗಳವಾರ ನಡೆದ ಪ್ರೆಸ್‌ ಕ್ಲಬ್‌ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಚಿತ್ರನಟ ನವೀನ್‌ ಡಿ. ಪಡೀಲ್‌, ಮಂಗಳೂರಿನ ಸೌಹಾರ್ದತೆ ಉಳಿಯಬೇಕು. ಕೋಮು ದ್ವೇಷ ಅಳಿಯಬೇಕು ಎಂಬ ಹಿನ್ನೆಲೆಯಲ್ಲಿ ಸೌಹಾರ್ದತೆಗೆ ಸಂಬಂಧಿಸಿದ ‘ನೆರೆ ಕರೆ’ ಚಿತ್ರ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಆಳ್ವಾಸ್: 2ನೇ ಹಂತದ ನೇತ್ರ ಉಚಿತ ತಪಾಸಣಾ ಶಿಬಿರ
ಆಳ್ವಾಸ್ ಆಯುರ್ವೇದ ಕಾಲೇಜು ಆಸ್ಪತ್ರೆ, ಮಂಗಳೂರಿನ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಮತ್ತು ವಿವಿಧ ಸಮುದಾಯಗಳ ಸಹಯೋಗದಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ 2ನೇ ಹಂತದ ಉಚಿತ ನೇತ್ರ ತಪಾಸಣಾ ಶಿಬಿರ ನೆರವೇರಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 590
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved