• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ನಾಡ್ ಮುಸ್ಲಿಂ ಯಂಗ್ ಮೆನ್ಸ್ ಅಸೋಸಿಯೇಷನ್ ನ 22ನೇ ವಾರ್ಷಿಕೋತ್ಸವ
ಮೂಲ್ಕಿಯ ಕಾರ್ನಾಡ್ ಮುಸ್ಲಿಂ ಯಂಗ್ ಮೆನ್ಸ್ ಎಸೋಸಿಯೇಷನ್ ನ 22ನೇ ವಾರ್ಷಿಕೋತ್ಸವದ ಪ್ರಯುಕ್ತ ಕಾರ್ನಾಡ್ ದರ್ಗಾ ಮಸೀದಿ ವಠಾರದಲ್ಲಿ ಆಧ್ಯಾತ್ಮಿಕ ಮಜ್ಲಿಸ್ ನೂರೇ ಅಜ್ಮೀರ್ ಹಾಗೂ ಸಹೋದರಿಯರ ಮದುವೆಗೆ ಧನಸಹಾಯ ನೀಡುವ ಕಾರ್ಯಕ್ರಮ ನಡೆಯಿತು.
ಕಲ್ಮಂಜ ಗ್ರಾಮ ಸಭೆ: ಆನೆ ಕಂದಕ ನಿರ್ಮಾಣಕ್ಕೆ ಆಗ್ರಹ
ಕಲ್ಮಂಜ ಗ್ರಾಮದಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಶಾಲಾ ಮಕ್ಕಳು ಸಂಚರಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಕೃಷಿಕರು ತೋಟಗಳಿಗೆ ಹೋಗಲು ಹೆದರುತ್ತಿದ್ದಾರೆ. ಅಗತ್ಯ ಸ್ಥಳಗಳನ್ನು ಗುರುತಿಸಿ ಆನೆ ಕಂದಕ ನಿರ್ಮಿಸಬೇಕೆಂದು ಆಗ್ರಹಿಸಿದರು.
ಕಿನ್ನಿಗೋಳಿ ಆಟೋ ಯೂನಿಯನ್‌ ವಾರ್ಷಿಕೋತ್ಸವ: ಆಟೋ ಫ್ರೆಂಡ್ಸ್ ಟ್ರೋಫಿ ಕ್ರಿಕೆಟ್‌
ಗುತ್ತಕಾಡು ಶಾಲಾ ಮೈದಾನದಲ್ಲಿ ಕಿನ್ನಿಗೋಳಿ ಆಟೋ ರಿಕ್ಷಾ ಮಾಲಕರ ಮತ್ತು ಚಾಲಕರ ಸಂಘದ 45ನೇ ವರ್ಷದ ವಾರ್ಷಿಕೋತ್ಸವ ಮತ್ತು ಸೇವಾ ಸಹಾಯರ್ಥವಾಗಿ ರಿಕ್ಷಾ ಮಾಲಕರು ಮತ್ತು ಚಾಲಕರಿಗಾಗಿ ಕ್ರಿಕೆಟ್ ಪಂದ್ಯಾಟ ನಡೆಯಿತು.
ಬೆಳ್ತಂಗಡಿ ಮೆಸ್ಕಾಂ ಜನಸಂಪರ್ಕ ಸಭೆ: ಸಮಸ್ಯೆಗಳ ಚರ್ಚೆ
ಬೆಳ್ತಂಗಡಿ ತಾಲೂಕಿನ ವಿದ್ಯುತ್ ಬಳಕೆದಾರರ ಜನಸಂಪರ್ಕ ಸಭೆ ಉಜಿರೆಯ ಮೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿ ಗುರುವಾರ ನಡೆಯಿತು.
ವಿದ್ಯುತ್‌ ಪ್ರಸರಣ ಕಂಪನಿಯಿಂದ ಮರಗಳ ಮಾರಣಹೋಮ ಆರೋಪ: ರೈತ ಸಂಘ ಪ್ರತಿಭಟನೆ
ವೀರಕಂಭ ಗ್ರಾಮದ ಕೆಲಿಂಜದ ಬಲ್ಲಮಲೆ ಅರಣ್ಯ ಇಲಾಖೆಗೆ ಸೇರಿದ ಸಿರಿ ಚಂದನ ವನದಲ್ಲಿರುವ ಚಂದನ ಮರಗಳ ಸಹಿತ ಲಕ್ಷಾಂತರ ರು. ಬೆಲೆಬಾಳುವ ಗುಣಮಟ್ಟದ ಮರಗಳನ್ನು ವಿದ್ಯುತ್ ಪ್ರಸರಣದ ಖಾಸಗಿ ಕಂಪನಿಯೊಂದು ಮರಗಳ ಕಡಿದು ಮಾರಣಹೋಮ ಮಾಡಿದೆ ಎಂಬ ಆರೋಪ ಮಾಡಿರುವ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಕೆಲಿಂಜದಲ್ಲಿ ಕಂಪನಿ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕಳ ಹೆಸರಿಡಿ: ಮಮತಾ ಬಲ್ಲಾಳ್
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಉಳ್ಳಾಲ ನಗರಸಭೆ ಆವರಣದಲ್ಲಿರುವ ಮಹಾತ್ಮಗಾಂಧಿ ರಂಗಮಂದಿರದಲ್ಲಿ ಶನಿವಾರ 28ನೇ ವರ್ಷದ ವೀರರಾಣಿ ಅಬ್ಬಕ್ಕ ಉತ್ಸವ ನಡೆಯಿತು.
ಕಾಪು ಮಾರಿಗುಡಿ ಬ್ರಹ್ಮಕಲಶೋತ್ಸವ: ಹೊರೆ ಕಾಣಿಕೆ ಸಲ್ಲಿಕೆ
ಜೀರ್ಣೋದ್ಧಾರಗೊಂಡ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25ರಿಂದ ಮಾರ್ಚ್‌ 5ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ಶ್ರೀ ಕ್ಷೇತ್ರ ಬಪ್ಪನಾಡು ಹಾಗೂ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಭಕ್ತವೃಂದದಿಂದ ಭವ್ಯ ಹಸಿರು ವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಬೆಟ್ಟಂಪಾಡಿ ಕಾಲೇಜಿನಲ್ಲಿ ಬಜೆಟ್ ಕುರಿತು ಕಾರ್ಯಾಗಾರ
ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕೇಂದ್ರ ಬಜೆಟ್-೨೦೨೫-೨೬ ಕುರಿತು ಒಂದು ದಿನದ ಕಾರ್ಯಾಗಾರವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ವಿಜಯಲಕ್ಷ್ಮೀ ಎನ್‌.ಎಸ್., ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ತಂತ್ರಜ್ಞಾನವೇ ಕನ್ನಡದ ಮಿತ್ರ: ಜೋಗಿ
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಮಂಗಳೂರು ವಿವಿ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ನಡೆಯಿತು. ಹಿರಿಯ ಸಾಹಿತಿ, ‘ಕನ್ನಡಪ್ರಭ’ ಪುರವಣಿ ಸಂಪಾದಕ ಜೋಗಿ ಸಮಾರೋಪ ಭಾಷಣ ಮಾಡಿದರು.
ಮೂಡುಬಿದಿರೆ: ಸುವರ್ಣ ಸ್ಕ್ವೇರ್ ಶಾಪಿಂಗ್ ಮಾಲ್ ಶುಭಾರಂಭ
ಬದ್ರಿಯಾ ಜುಮ್ಮಾ ಮಸೀದಿ ಬಳಿ ಮಂಗಳೂರಿನ ಶ್ರೀಮಾ ನಿಧಿ ಸಂಸ್ಥೆಯ ಸುವರ್ಣ ಸ್ಕ್ವೇರ್ ಬಹು ಮಹಡಿಯ ಶಾಪಿಂಗ್ ಮಾಲ್ ಉದ್ಘಾಟನೆ ಶುಕ್ರವಾರ ಮಾಲ್ ಸಭಾಂಗಣದಲ್ಲಿ ನಡೆಯಿತು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved