• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪ್ಪಿನಂಗಡಿ ಕಸಾಪ ಹೋಬಳಿ ಘಟಕದಿಂದ ಕನ್ನಡ ಕಲರವ ಕಾರ್ಯಕ್ರಮ
ಗ್ರಾಮದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಅತ್ಯಾಕರ್ಷಕವಾಗಿ ಮೂಡಿಬಂದಿತು.
ಮಹಾನಗರ ಎಂಆರ್‌ಎಫ್‌ ಘಟಕ ಫೆಬ್ರವರಿಯಲ್ಲಿ ಆರಂಭ
ಎಂಆರ್‌ಎಫ್‌ ಘಟಕವನ್ನು ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಯೋಜನೆಯ ಒಟ್ಟು ಅಂದಾಜು ವೆಚ್ಚ 11.04 ಕೋಟಿ ರುಪಾಯಿ. ಇದರಲ್ಲಿ 5.94 ಕೋಟಿ ರು.ಗಳನ್ನು ಮಹಾನಗರ ಪಾಲಿಕೆ, ಉಳಿದ ಹಣವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭರಿಸಲಿವೆ.
ಮೂಡುಬಿದಿರೆ: ಭಜಕರಿಗೆ ದರ್ಶನ ನೀಡದ ಆಂಜನೇಯ!
ಒಡೆಯನ ಪೂಜೆಯಾಗದೇ ತನಗೆ ಪೂಜೆ ಬೇಡ ಎನ್ನುವ ಆಂಜನೇಯನ ಸನ್ನಿಧಿ ಈ ಕಾರಣಕ್ಕೆ ದೀಪೋತ್ಸವದ ಮರುದಿನ ಮುಚ್ಚಿರುತ್ತದೆ. ಈ ಬಾರಿ ಶನಿವಾರವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರಿಗೆ ಈ ವಿಶೇಷ ಅನುಭವವಾಯಿತು.
ಬಹುಸಂಸ್ಕೃತಿ ಉತ್ಸವ ಲಾಂಛನ ಬಿಡುಗಡೆ
ಡಿ.3, 4ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ ನಡೆಯಲಿದ್ದು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಅಕಾಡೆಮಿ, ಕೊಂಕಣಿ ಅಕಾಡೆಮಿ, ಅರೆಭಾಷೆ ಅಕಾಡೆಮಿ, ಕೊಡವ ಮತ್ತು ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ, ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ನಡೆಯಲಿದೆ.
ನಾಳೆ ಅ.ಭಾ. ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್: ಉಪ್ಪಿನಂಗಡಿಯಲ್ಲಿ ಭರದ ಸಿದ್ಧತೆ
ದೇಶದ ೧೫೦ ವಿಶ್ವವಿದ್ಯಾನಿಲಯಗಳ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರ ಸಾವು
ಸ್ಥಳಕ್ಕೆ ಆಗಮಿಸಿದ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಪರಿಶೀಲನೆ ನಡೆಸಿ ರೆಸಾರ್ಟ್‌ ಪರವಾನಗಿ ರದ್ದುಗೊಳಿಸುವ ಆದೇಶ ನೀಡಿದ್ದಾರೆ. ಸ್ಥಳೀಯ ಸಂಸ್ಥೆಯಿಂದ ಪಡೆದ ಪರವಾನಗೆ ರದ್ದುಗೊಳಿಸಲು ಸೂಚಿಸಿದ್ದಾರೆ.
ಅಡಕೆ ಆಮದು ತಡೆಗೆ ಮುಖ್ಯಮಂತ್ರಿಗಳಿಂದ ಕೇಂದ್ರ ಸಚಿವರಿಗೆ ಪತ್ರ : ಶಾಸಕ ಅಶೋಕ್ ರೈ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಕೆ ಪ್ರಮುಖ ಬೆಳೆಯಾಗಿದೆ. ಅಡಕೆ ಬೆಳೆಗಾರರ ಹಿತಾಸಕ್ತಿ ಕಾಪಾಡುವಲ್ಲಿ ಪಕ್ಷ ಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ. ಜಿಲ್ಲೆಯ ಸಂಸದರು, ನಾವು ಶಾಸಕರು ಎಲ್ಲ ಸೇರಿ ಸರಕಾರಗಳ ಮೇಲೆ ಒತ್ತಡ ತರಬೇಕಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.
ದಕ್ಷಿಣ ಭಾರತೀಯರು ಕಚ್ಚಾಡಿದರೆ ಶೀಘ್ರ ಹಿಂದಿಮಯ: ಡಾ. ಬಿಳಿಮಲೆ
ಕೇರಳ ರಾಜ್ಯವು ಅಲ್ಲಿನ ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಿಸದೆ ಇರುವುದು ಅಕ್ಷಮ್ಯ ಎಂದ ಅವರು, ಇದು ನಾಚಿಕೆಗೇಡಿನ ಸಂಗತಿ. ಅಲ್ಪಸಂಖ್ಯಾತ ಕನ್ನಡಿಗರ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ಕ್ರಮವಾಗಿದೆ ಎಂದರು.
ದುಡಿಯುವ ಯುವ ಜನತೆಯ ಕೈಗಳಿಗೆ ಕೆಲಸ ಕೊಡಬೇಕು: ಶಾಸಕ ಅಶೋಕ್ ರೈ
ರೈ ಎಸ್ಟೇಟ್ ಎಜುಕೇಶನಲ್ ಆಂಡ್‌ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜನೆಗೊಂಡ ಉದ್ಯೋಗಮೇಳದಲ್ಲಿ ಒಟ್ಟು ೪೨೪ ಮಂದಿ ಉದ್ಯೋಗಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದರು. ನೇರ ಸಂದರ್ಶನಕ್ಕೆ ೨೬೮ ಮಂದಿ ಹಾಜರಾಗಿದ್ದರು. ವಿವಿಧ ಸಂಸ್ಥೆಗಳಿಗೆ ನೇರ ಸಂದರ್ಶನದಲ್ಲಿ ೧೮೬ ಮಂದಿ ಆಯ್ಕೆಯಾಗಿದ್ದಾರೆ.
ವಿದ್ಯಾವಂತ ಯುವಕರಿಂದ ದೇಶದ ಅಭಿವೃದ್ಧಿ: ಡಾ. ಆರ್ತಿ ಸರಿನ್
ಸಮಾರಂಭದಲ್ಲಿ ಒಟ್ಟು 1052 ವಿದ್ಯಾರ್ಥಿಗಳು ಪದವಿ ಪಡೆದರು.ಇದೇ ಸಂದರ್ಭದಲ್ಲಿ ವಿಶ್ವ ವಿದ್ಯಾನಿಲಯದ ವತಿಯಿಂದ 22 ಚಿನ್ನದ ಪದಕಗಳು ಹಾಗೂ 72 ಮೆರಿಟ್ ಪ್ರಮಾಣಪತ್ರ,ಪ್ರಶಸ್ತಿಗಳನ್ನು ನೀಡಲಾಯಿತು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 560
  • next >
Top Stories
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved