• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಪು ಮಾರಿಗುಡಿ ಬ್ರಹ್ಮಕಲಶ: ಜಾಗತಿಕ ಬಂಟರ ಸಂಘದ ಒಕ್ಕೂಟದಿಂದ ಬೃಹತ್ ಹೊರೆ ಕಾಣಿಕೆ ಸಮರ್ಪಣೆ
ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಜಾಗತಿಕ ಬಂಟರ ಸಂಘದ ಒಕ್ಕೂಟದ ವತಿಯಿಂದ ಬೃಹತ್ ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ಸಾಹಿತ್ಯದಲ್ಲಿ ಜಮೀನ್ದಾರರು, ಪ್ರಭುತ್ವ, ವಸಾಹತುಗಳ ವಿರುದ್ಧ ಧ್ವನಿ: ಡಾ.ಬಿಳಿಮಲೆ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಶನಿವಾರ ತುಳು ಭವನದಲ್ಲಿ ಸಾಹಿತಿ ನಿರಂಜನ 100 ಕಾರ್ಯಕ್ರಮ ನಡೆಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಡೋಲು ಬಾರಿಸುವ ಮೂಲಕ ಉದ್ಘಾಟಿಸಿದರು.
ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಕ್ರೀಡೆ, ಅರಿವು ಮಾಹಿತಿ
ಮೂಡುಬಿದಿರೆ ಹೋಬಳಿ ಹಂತದಲ್ಲಿರುವ ವಿಶೇಷ ಅಗತ್ಯವಳ್ಳ ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಅರಿವು ಕಾರ್ಯಕ್ರಮ ಪುರಸಭಾ ಉಪಾಧ್ಯಕ್ಷ ನಾಗರಾಜ್ ಪೂಜಾರಿ ಅಧ್ಯಕ್ಷತೆಯಲ್ಲಿ ಪ್ರೇರಣಾ ಶಾಲೆಯಲ್ಲಿ ನಡೆಯಿತು.
ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸದ್ಯಕ್ಕೆ ಅವರೇ ಇರುತ್ತಾರೆ: ಸಚಿವ ಪ್ರಿಯಾಂಕ್‌ ಖರ್ಗೆ
ಮುಖ್ಯಮಂತ್ರಿ ರೇಸ್‌ನಲ್ಲಿ ಡಿಕೆ ಶಿವಕುಮಾರ್ ಇದ್ದಾರೆ, ಸಿಎಂ ಬದಲಾವಣೆ ಸ್ಪಲ್ಪ ಸಮಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಶನಿವಾರ ಮಂಗಳೂರಿನಲ್ಲಿ ಈ ಪ್ರತಿಕ್ರಿಯೆ ನೀಡಿದರು.
ಕಾರ್ನಾಡು ಶ್ರೀ ಹರಿಹರ ಕ್ಷೇತ್ರ ಮಹಾಶಿವರಾತ್ರಿ ಕಾರ್ಯಕ್ರಮ 26ರಿಂದ 28 ರ ವರೆಗೆ
ಮೂಲ್ಕಿಯ ಕಾರ್ನಾಡಿನ ಶ್ರೀ ಹರಿಹರ ಕ್ಷೇತ್ರದಲ್ಲಿ ಶ್ರೀ ಹರಿಹರ ಕ್ಷೇತ್ರ ಯುವಕ ವೃಂದ ಮತ್ತು ಮಹಿಳಾ ಮಂಡಳಿ ಆಶ್ರಯದಲ್ಲಿ ಮಹಾ ಶಿವರಾತ್ರಿ ಕಾರ್ಯಕ್ರಮಗಳು 26ರಿಂದ 28ರ ವರೆಗೆ ಜರಗಲಿವೆ.26ರಂದು ಸಂಜೆ 6.30ರಿಂದ 27ರ ಬೆಳಗ್ಗೆ 6.30ರ ತನಕ ಜಾಗರಣಾ ಭಜನೆ ಜರುಗಲಿದೆ.
ಉಪ್ಪಿನಂಗಡಿ: ಮಖೆ ಜಾತ್ರೆ ಸಂಪನ್ನ
ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದು, ಬಲಿ ಹೊರಟು ಉತ್ಸವ ನಡೆಯಿತು. ಬಳಿಕ ದೇವರು ರಥಾರೂಢರಾಗಿ ರಥ ಬೀದಿಯಲ್ಲಿ ರಥೋತ್ಸವ ನೆರವೇರಿತು. ಬಳಿಕ ಬಲಿ ಉತ್ಸವ ಜರುಗಿ ಮಹಾಪೂಜೆ ನಡೆಯಿತು.
ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಪಲ್ಲಕಿ ಉತ್ಸವ, ಮಹಾರಥೋತ್ಸವ
ಪ್ರಸಿದ್ಧ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ, ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಕಳತ್ತೂರು ಕರುಣಾಕರ ತಂತ್ರಿ ಹಾಗೂ ಅರ್ಚಕ ಶಶಾಂಕ್ ಮುಚ್ಚಿಂತಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಕವಾಟೋದ್ಘಾಟನೆ, ತುಲಾಭಾರ ಸೇವೆ ಮಧ್ಯಾಹ್ನ ಮಹಾಸಂಪರ್ಪಣೆ, ರಾತ್ರಿ ಶ್ರೀ ದೇವರ ಪಲ್ಲಕ್ಕಿ ಉತ್ಸವ, ಪೇಟೆ ಸವಾರಿ, ಕಟ್ಟೆ ಪೂಜೆ, ಮಹಾ ರಥೋತ್ಸವ, ಅವಭೃತ, ಧ್ವಜಾವರೋಹಣ ನಡೆಯಿತು.
ಆಳ್ವಾಸ್‌ನಲ್ಲಿ ‘ಇನ್ಸ್‌ಫೇರಿಯಾ- 2025’ ರಾಷ್ಟ್ರೀಯ ವಿಚಾರ ಸಂಕಿರಣ
ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್‌ ವಿಭಾಗದ ವತಿಯಿಂದ ‘ಇನ್ಸ್‌ಫೇರಿಯಾ-2025’ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು.
೨೫ರಿಂದ ನಡ್ಯೋಡಿ ದೈವಸ್ಥಾನದ ಬ್ರಹ್ಮಕಲಶೋತ್ಸವ
ಸುಮಾರು ನಾಲ್ಕು ಶತಮಾನಗಳಷ್ಟು ಪುರಾತನವಾದ ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಇದರ ನಾಲ್ಕನೇ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ನೇಮೋತ್ಸವ ಫೆ.೨೫ರಿಂದ ಮಾ.೩ರ ವರೆಗೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮಾಯಂದಲೆ ದೇವಿಯ ಮೂರ್ತಿ ಪುನರ್ ಪ್ರತಿಷ್ಠೆ, ಪ್ರವೇಶ ದ್ವಾರ, ನೂತನ ಮುಖಮಂಟಪ ಮತ್ತು ರಾಜಗೋಪುರ ಲೋಕಾರ್ಪಣೆಗೊಳ್ಳಲಿದೆ.
ಗ್ರಾ.ಪಂ. ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಒಲವು: ಸ್ಪೀಕರ್‌ ಯು.ಟಿ.ಖಾದರ್‌
ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಎರಡು ದಿನಗಳ ದ.ಕ.ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved