• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ವಜ್ಞನ ತ್ರಿಪದಿಗಳಲ್ಲಿ ಮಾನವೀಯ ಮೌಲ್ಯ, ವೈಚಾರಿಕತೆ: ಭರತ್‌ ಶೆಟ್ಟಿ
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಕುಂಬಾರರ ಮಹಾ ಸಂಘದ ಕರಾವಳಿ ವಿಭಾಗ ಮತ್ತು ಕರಾವಳಿ ಕುಲಾಲರ/ ಕುಂಬಾರರ ಯುವ ವೇದಿಕೆ ಸಹಕಾರದೊಂದಿಗೆ ಸಂತ ಕವಿ ಸರ್ವಜ್ಞ ಜಯಂತಿ ಗುರುವಾರ ಬೋಂದೆಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ನಡೆಯಿತು.
ಪ್ರತಿಯೊಬ್ಬ ತಾಯಿಯೂ ಮಹಾರಾಜ ಛತ್ರಪತಿ ಶಿವಾಜಿ ತಾಯಿಯಾಗಬೇಕು: ಸ್ಟೆಲ್ಲಾ ವರ್ಗೀಸ್
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಕುಲಾಲ ಸಮಾಜ ಸೇವಾ ಸಂಘದ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಜಯಂತಿ ಮತ್ತು ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮ ನೆರವೇರಿತು.
ಸಮಾಜದ ಸಂಕಷ್ಟಕ್ಕೆ ಸ್ಪಂದಿಸುವುದೇ ಭಗವಂತನ ಸೇವೆ: ಪೇಜಾವರ ಶ್ರೀ
ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥರ 61ನೇ ಜನ್ಮ ನಕ್ಷತ್ರದ ಅಂಗವಾಗಿ ಮಂಗಳೂರಿನ ಶರವು ದೇವಸ್ಥಾನ ಬಳಿಯ ಬಾಳಂಭಟ್‌ ಸಭಾಂಗಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಉಡುಪಿ- ಕಾಸರಗೋಡು ವಿದ್ಯುತ್‌ ಲೈನ್‌ ವಿರೋಧಿಸಿ ಬೃಹತ್‌ ರ್‍ಯಾಲಿ
ಉಡುಪಿ- ಕಾಸರಗೋಡು 400 ಕೆವಿ ಮತ್ತು ಪಾಲಡ್ಕ- ಕಡಂದಲೆ 400/ 220 ಕೆವಿ ವಿದ್ಯುತ್‌ ಮಾರ್ಗವನ್ನು ವಿರೋಧಿಸಿ ಗುರುವಾರ ಮಂಗಳೂರಿನಲ್ಲಿ ಕೆಥೊಲಿಕ್‌ ಸಭಾ ಮಂಗಳೂರು ಮತ್ತು ಉಡುಪಿ ಪ್ರದೇಶ, ರೈತ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್‌ ಪ್ರತಿಭಟನಾ ರ್‍ಯಾಲಿ ನಡೆಯಿತು.
22, 23ರಂದು ರಾಮ ಕ್ಷತ್ರಿಯರ ಸಮಾವೇಶ ‘ಕ್ಷಾತ್ರ ಸಂಗಮ’
ರಾಮ ಕ್ಷತ್ರಿಯರ ಸಮಾವೇಶ ‘ಕ್ಷಾತ್ರ ಸಂಗಮ-3’ ಫೆ.22 ಮತ್ತು 23ರಂದು ಮೋರ್ಗನ್ಸ್ ಗೇಟ್‌ನಲ್ಲಿರುವ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆಯಲಿದೆ. ಸಮಾವೇಶದಲ್ಲಿ ರಾಮ ಕ್ಷತ್ರಿಯ ಸಮಾಜದ ಎಲ್ಲ ಹಿರಿಯ, ಕಿರಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಜದ ಯುವಕರು, ಪುರುಷರು- ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಮಾಡೂರು ಸರ್ಕಾರಿ ಶಾಲೆಗೆ ಮರುಜೀವಕ್ಕೆ ಚಿಂತನೆ: ಸ್ಪೀಕರ್‌ ಖಾದರ್‌ ನೇತೃತ್ವ
ಮುಚ್ಚುವ ಹಂತದಲ್ಲಿದ್ದ ಸರ್ಕಾರಿ ಶಾಲೆಗೆ ಸ್ಥಳೀಯರ ನೆರವಿನೊಂದಿಗೆ ವಿಧಾನ ಸಭಾಧ್ಯಕ್ಷ ಯು‌.ಟಿ. ಖಾದರ್ ಮರುಜೀವ ನೀಡಲು ಮುಂದಾಗಿದ್ದಾರೆ. ಭಾರೀ ಬೇಡಿಕೆ ಇರುವ ಹಿನ್ನಲೆಯಲ್ಲಿ ಮಾಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಆರಂಭಿಸಲು ಯೋಜನೆ ರೂಪಿಸಿದ್ದಾರೆ.
ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ
ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಬಳಿಕ ನಡೆದ ಅಭಿನಂದನಾ ಸಭೆಯಲ್ಲಿ ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಅಭಿನಂದನಾ ಮಾತುಗಳನ್ನಾಡಿದರು.
ಫೆಬ್ರವರಿ 23ರಂದು ಭಾಲಾವಾಲಿಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾಸಂಘ ಶತಮಾನೋತ್ಸವ ಸಮಾರೋಪ
ಪುತ್ತೂರಿನ ಭಾಲಾವಾಲಿಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾಸಂಘದ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ ಹಾಗೂ ಸರಸ್ವತಿ ಎಜ್ಯುಕೇಶನ್ ಸೊಸೈಟಿ ಪುತ್ತೂರು ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಫೆ.೨೩ರಂದು ಆರ್ಯಾಪು ಗ್ರಾಮದ ಸಂಟ್ಯಾರ್ ಸರಸ್ವತಿಪುರಂ ನಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳ ಶಕ್ತಿಯೇ ರಾಷ್ಟ್ರಶಕ್ತಿ: ಸಂಸದ ಬ್ರಿಜೇಶ್ ಚೌಟ
ಮಂಗಳೂರು ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್‌ ಉದ್ಘಾಟನೆ ಸಮಾರಂಭ ಗುರುವಾರ ನೆರವೇರಿತು. ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟನೆ ನೆರವೇರಿಸಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆ: ಅಪಘಾತ ಹೆಚ್ಚಳ ಚರ್ಚೆ
ಪಡುಪಣಂಬೂರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಪಡುಪಣಂಬೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯಲ್ಲಿ ವಿದ್ಯುತ್‌ ಸಮಸ್ಯೆ, ಕಾಂಕ್ರಿಟ್ ರಸ್ತೆ ಕಳಪೆ ಕಾಮಗಾರಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತ ಮತ್ತಿತರ ವಿಷಯಗಳ ಬಗ್ಗೆ ತೀವ್ರ ಚರ್ಚೆ ಏರ್ಪಟ್ಟಿತು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved