• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯಮಿ ನಾರಾಯಣ ಪಿ.ಎಂ.ಗೆ ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ
ಸೊಸೈಟಿಯ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಹಕಾರಿ ಸಂಸ್ಥೆಗಳಲ್ಲಿ ತಾಂತ್ರಿಕತೆಯ ಬಳಕೆಯೊಂದಿಗೆ ಉತ್ತಮ ಆಡಳಿತದ ನಿರೀಕ್ಷೆಯನ್ನು ಮೂಡುಬಿದಿರೆ ಸೊಸೈಟಿ ಈಗಾಗಲೇ ಸಮರ್ಪಕವಾಗಿ ನಿರ್ವಹಿಸಿದೆ ಎಂದರು.
ನಗರಸಭೆಯಲ್ಲಿ ಸಿಬ್ಬಂದಿ ಕೊರತೆ: ಶಾಸಕರೊಂದಿಗೆ ಚರ್ಚಿಸಲು ಸದಸ್ಯರ ಆಗ್ರಹ
ಪುತ್ತೂರು ನಗರಸಭಾ ಸಮಾನ್ಯ ಸಭೆಯು ಶುಕ್ರವಾರ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅಧ್ಯಕ್ಷತೆಯಲ್ಲಿ ನಗರಸಭಾ ಸಭಾಂಗಣದಲ್ಲಿ ನಡೆಯಿತು.
ಇಂದು ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಬಾಲಕೃಷ್ಣ ಕೊಳತ್ತಾಯರಿಗೆ ಸನ್ಮಾನ
ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು, ದ.ಕ ಜಿಲ್ಲಾ ಸಮಿತಿ ಮಂಗಳೂರು, ಉಪ ಸಮಿತಿ ಪುತ್ತೂರು ಇವುಗಳ ವತಿಯಿಂದ ಈ ಗೌರವಾರ್ಪಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಶ್ರೀರಾಮ ತ್ಯಾಗದ ರೂಪವಾದರೆ ಹನುಮಮತ ಸೇವೆಯ ರೂಪ: ಒಡಿಯೂರು ಸ್ವಾಮೀಜಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದ ೧೭ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಲೋಕ ಕಲ್ಯಾಣಾರ್ಥವಾಗಿ ಶ್ರೀ ರಾಮನಾಮತಾರಕ ಹವನಪೂರ್ವಕ ಶ್ರೀ ಹನುಮಯಾಗ ನಡೆಯಿತು.
ಸೇವಾಭಾರತಿ ಸಮಾಜ ಸೇವೆ ಕಾರ್ಯ ಎಲ್ಲರಿಗೂ ಮಾದರಿ: ತಿಪ್ಪೇಸ್ವಾಮಿ
ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕೊಕ್ಕಡದಲ್ಲಿರುವ ಪುನಶ್ಚೇತನ ಕೇಂದ್ರ ರಾಜ್ಯಕ್ಕೇ ಮಾದರಿಯಾಗಿದೆ. ಇದೀಗ ವಿಸ್ತರಿತ ಸೇವೆಗಾಗಿ ಸೇವಾಭಾರತಿಯ 20ನೇ ವರ್ಷದ ಸಂಭ್ರಮದಲ್ಲಿ ಎರಡು ಮಹತ್ವದ ಕಾರ್ಯಗಳನ್ನು ಆಯೋಜಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ನೇತೃತ್ವದಲ್ಲಿ ಒತ್ತಡಗಾಯ ನಿರ್ವಹಣೆ ಮತ್ತು ಪುನಶ್ಚೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದೆ.
27ರಿಂದ ಕುಕ್ಕೆ ವಾರ್ಷಿಕ ಜಾತ್ರೋತ್ಸವ: ರಥಗಳಿಗೆ ಗೂಟ ಪೂಜೆ
ಅರ್ಚಕರು ಪೂರ್ವಶಿಷ್ಟ ಸಂಪ್ರದಾಯದಂತೆ ರಥ ಕಟ್ಟಲಿರುವ ಮೂಲನಿವಾಸಿ ಮಲೆಕುಡಿಯ ಜನಾಂಗದ ಗುರಿಕಾರರಿಗೆ ರಥಕಟ್ಟಲು ಪ್ರಸಾದ ರೂಪದಲ್ಲಿ ವೀಳ್ಯವನ್ನು ನೀಡಿದರು.
ಮಂಗಳೂರು ವಿವಿ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿ ಸಮೂಹ ಬೃಹತ್‌ ಪ್ರತಿಭಟನೆ
ಕೊಣಾಜೆ ಠಾಣೆ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ. ಸಾವಿರಾರು ವಿದ್ಯಾರ್ಥಿಗಳು ನುಗ್ಗಿದರೂ ಐದಾರು ಪೊಲೀಸರಿಂದ ಭದ್ರತೆಯಿಂದ ಲೋಪ ನಡೆದಿದೆ. ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸದೆ ಕೊಣಾಜೆ ಪೊಲೀಸರು ವೈಫಲ್ಯವೆಸಗಿದ್ದಾರೆ. ಪೊಲೀಸರ ಲಾಠಿ ತಾಗಿ ಗಾಜು ಒಡೆದಿರುವುದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ.
ಮತದಾರರ ಓಲೈಕೆಗೆ ಗೃಹಲಕ್ಷ್ಮಿಯನ್ನು ‘ಮತಲಕ್ಷ್ಮಿ’ ಮಾಡಲು ಕಾಂಗ್ರೆಸ್‌ ಯತ್ನ: ಕ್ಯಾ.ಚೌಟ
ನೀತಿ ಸಂಹಿತೆ ಉಲ್ಲಂಘಿಸಿರುವ ರಾಜ್ಯ ಸರ್ಕಾರದ ವಿರುದ್ಧ ಈ ಕೂಡಲೇ ಚುನಾವಣಾ ಆಯೋಗ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಪ್ರಯತ್ನ, ಪ್ರಾಮಾಣಿಕತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ: ಕಂಚಿ ಶ್ರೀ
ಧರ್ಮಸ್ಥಳದ ಧರ್ಮಾಧಿಕಾರಿಯೂ, ದಾನಾಧಿಕಾರಿಯೂ ಆದ ವೀರೇಂದ್ರ ಹೆಗ್ಗಡೆಯವರನ್ನು ‘ಮಲೆನಾಡು ರತ್ನ’ ಬಿರುದು ನೀಡಿ ಸ್ವಾಮೀಜಿ ಗೌರವಿಸಿದರು.
ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು: ಸಂಸದ ಕ್ಯಾ. ಚೌಟ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಸಂಸದರು ಹರ್ಷ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 560
  • next >
Top Stories
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved