• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಸ ‌ಮೆರೆದ ರಿಕ್ಷಾ ಚಾಲಕನಿಗೆ ಸನ್ಮಾನ
ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು ನೇತೃತ್ವದಲ್ಲಿ ಮೂಡುಬಿದಿರೆ ಸಮಾಜ ಮಂದಿರದಲ್ಲಿ ವಿಶ್ವನಾಥ್‌ ಅವರನ್ನು ಅಭಿನಂದಿಸಲಾಯಿತು.
ಮೂಲ್ಕಿ ಪೊಲೀಸ್ ಠಾಣೆಗೆ ಜಿಲ್ಲಾ ಹಿರಿಯ ನ್ಯಾಯಾಧೀಶರ ದಿಢೀರ್ ಭೇಟಿ: ಕಡತಗಳ ಪರಿಶೀಲನೆ
ನ್ಯಾಯಾಧೀಶರು ಠಾಣೆಗೆ ದೂರು ನೀಡಲು ಬರುವವರಿಗೆ ಹೊರಗಡೆ ಕುಳಿತುಕೊಳ್ಳಿರಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಹಾಗೂ ಠಾಣೆಯ ಎದುರು ಭಾಗದಲ್ಲಿ ಸಮರ್ಪಕ ನಾಮಫಲಕ ಅಳವಡಿಸಲು ಸೂಚನೆ ನೀಡಿದರು.
ನೇತ್ರಾವದಿ ನದಿ ಒಡಲಲ್ಲಿ ಮರಳು ಕಾಣುವಷ್ಟು ಇಳಿದ ನೀರಿನ ಹರಿವು
ನಿರಂತರ ಮತ್ತು ಸುದೀರ್ಘ ಮಳೆಯಿಂದಾಗಿ ನದಿಗಳೆರಡರ ಜಲಮಟ್ಟವು ಪೂರ್ತಿಯಾಗಿತ್ತು. ಕಳೆದ ಒಂದು ವಾರದಲ್ಲಿ ಮಳೆಯ ಪ್ರಮಾಣ ಕಡಿಮೆಯಾದ ಕಾರಣಕ್ಕೆ ಇದೀಗ ನದಿಯ ಒಡಲಿನಲ್ಲಿ ಮರಳು ಕಾಣುವಷ್ಟು ನೀರಿನ ಪ್ರಮಾಣ ಕಡಿಮೆಯಾಗಿದೆ.
ಪರ್ಯಾಯ ರಸ್ತೆ ಭರವಸೆ: ಹೆದ್ದಾರಿ ತಡೆ ಪ್ರತಿಭಟನೆ ಮುಂದೂಡಿಕೆ
ಇನ್ನೆರಡು ದಿನಗಳಲ್ಲಿ ಪಿಡಬ್ಲ್ಯೂಡಿ ಕಾರ್ಯ ನಿರ್ವಾಹಕ ಎಂಜಿನಿಯರ್ ಹಾಗೂ ಇತರ ಅಧಿಕಾರಿಗಳ ತಂಡ ಉಳಾಯಿಬೆಟ್ಟಿಗೆ ಭೇಟಿ ನೀಡಿ, ಈಗಿರುವ ಸೇತುವೆ ಬದಿಯಲ್ಲಿ ತಾತ್ಕಾಲಿಕವಾಗಿ ಮಣ್ಣಿನ ರಸ್ತೆ ನಿರ್ಮಿಸುವ ಬಗ್ಗೆ ಪರಿಶೀಲಿಸಲಾಗುವುದು. ಬಳಿಕ ಕಾಮಗಾರಿ ಆರಂಭಿಸಲಾಗುವುದು ಎಂದು ಮಂಗಳೂರು ಎಸಿ ಹರ್ಷವರ್ಧನ ಭರವಸೆ ನೀಡಿದರು.
ನಗರ ಸ್ವಚ್ಛತೆಯಲ್ಲಿ ತ್ಯಾಜ್ಯ ವಿಲೇವಾರಿ ದೊಡ್ಡ ಸವಾಲು: ಅಶೋಕ್ ಕುಮಾರ್ ರೈ
ನಗರಸಭೆಯ ಶೇ.24.1 ರಡಿಯಲ್ಲಿ ಪೌರ ಕಾರ್ಮಿಕ ನಿಧಿಯಲ್ಲಿ 51 ಮಂದಿ ಪೌರಕಾರ್ಮಿಕರಿಗೆ ಸೈಕಲ್, ಹೆಲ್ತ್ ಕಾರ್ಡ್ ವಿತರಿಸಲಾಯಿತು. ಒಟ್ಟು 77 ಮಂದಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಕಾರ್ಮಿಕರು ಮತ್ತು ಚಾಲಕರಿಗೆ ಉಡುಗೊರೆಗಳನ್ನು ನೀಡಿ ಗೌರವಿಸಲಾಯಿತು.
‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ ಸಮಾರೋಪ
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಕೆನರಾ ಬ್ಯಾಂಕ್‌ ನಿವೃತ್ತ ಅಧಿಕಾರಿ ರಾಮ ನಾಯ್ಕ ಹಾಗೂ ಡಾ. ಬಾಲಕೃಷ್ಣ ಸಿ.ಎಚ್. ಸಮಾರೋಪ ಭಾಷಣ ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ: ಡಾ. ವೀರೇಂದ್ರ ಹೆಗ್ಗಡೆ
ಉಜಿರೆಯಲ್ಲಿ ನಿರ್ಮಾಣವಾಗುತ್ತಿರುವ ಬೆಳ್ತಂಗಡಿ ತಾಲೂಕಿನ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ಯೋಜನೆಯ ವತಿಯಿಂದ 46. 65 ಲಕ್ಷ ರು. ಮೌಲ್ಯದ ಸಾಗಾಟ ವಾಹನ ಮತ್ತು ಯಂತ್ರೋಪಕರಣಗಳನ್ನು ಡಾ. ಹೆಗ್ಗಡೆಯವರು ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಹಸ್ತಾಂತರಿಸಿದರು.
ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವಲ್ಲಿ ಮಾಧ್ಯಮ ಪಾತ್ರ ಪ್ರಮುಖ: ಮುಖ್ಯಾಧಿಕಾರಿ ಮತ್ತಡಿ
ಅವರು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಹಿದಾಯ ಫೌಂಡೇಶನ್, ಯು.ಆರ್. ಫೌಂಡೇಶನ್ ಮಂಗಳೂರು, ಆಧಾರ್ ಸೇವಾ ಕೇಂದ್ರ ಇವುಗಳ ಆಶ್ರಯದಲ್ಲಿ ತೊಕ್ಕೊಟ್ಟುವಿನ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಆಧಾರ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ದ.ಕ. ಜಿಲ್ಲೆಗೆ ರಾಜ್ಯದಲ್ಲಿಯೇ ಅತಿ ಹೆಚ್ಚು ಬೆಳೆ ವಿಮೆ ಜಮೆ: ಶಾಸಕ ಆಶೋಕ್ ಕುಮಾರ್
ಅಡಕೆಗೆ ಕೊಳೆ ರೋಗ, ಹಳದಿ ರೋಗ, ಎಲೆಚುಕ್ಕಿ ರೋಗದಂಥ ಸಮಸ್ಯೆ ಇರುವ ಕಾಲಘಟ್ಟದಲ್ಲಿ ಬೆಳೆ ವಿಮೆಯ ದೊಡ್ಡ ಮೊತ್ತ ಸಿಕ್ಕಿರುವುದು ರೈತರ ಪಾಲಿಗೆ ತುಂಬಾ ಅನುಕೂಲವಾಗಿದೆ ಎಂದರು.
ಮಧ್ಯರಾತ್ರಿ ಬಾಲಕಿಯರ ಹಾಸ್ಟೆಲ್ ನುಗ್ಗಿದ ಯುವಕ: ದೂರು ದಾಖಲು
ವಿದ್ಯಾರ್ಥಿ ನಿಯಲದ ಮೇಲ್ವಿಚಾರಕರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನ.೧೦ರಂದು ದೂರು ಪಡೆದು ಕೊಂಡಿರುವ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 560
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved