• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ್ಕಿ ಸೀಮೆ ಅರಸು ಕಂಬಳ ಸಮಿತಿ ಸಭೆ
ಮೂಲ್ಕಿ ಸೀಮೆಯ ಒಂಭತ್ತು ಮಾಗಣೆಯ ಮೂಲ್ಕಿ ಸೀಮೆ ಅರಸು ಕಂಬಳವು ಡಿ. 22ರಂದು ನಡೆಯಲಿದ್ದು ಪೂರ್ವಭಾವಿಯಾಗಿ ಕಂಬಳ ಸಮಿತಿಯ ಸಭೆಯು ಸಮಿತಿಯ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಕೊಲ್ನಾಡು ಗುತ್ತು ಅವರ ನೇತೃತ್ವದಲ್ಲಿ ಮೂಲ್ಕಿಯ ಹೋಟೆಲ್ ಆದಿಧನ್ ಸಭಾಂಗಣದಲ್ಲಿ ನಡೆಯಿತು.
ಪಣಪಿಲ ಕಂಬಳ ಸಂಪನ್ನ: 165 ಜೊತೆ ಕೋಣಗಳು ಭಾಗಿ
15ನೇ ವರ್ಷದ ಪಣಪಿಲ ಜಯ ವಿಜಯ ಜೋಡುಕರೆ ಕಂಬಳವು ಪೂರ್ವ ನಿರ್ಧರಿತ 24 ತಾಸುಗಳ ಒಳಗಾಗಿ ಮುಗಿಯುವ ಮೂಲಕ ಈ ಋತುವಿನ ಮೊದಲ ಕಂಬಳ ನಿಯಮಬದ್ಧವಾಗಿ ನಡೆದಿದೆ. ಕಂಬಳದಲ್ಲಿ ಒಟ್ಟು 165 ಜೊತೆ ಕೋಣಗಳು ಕಣದಲ್ಲಿದ್ದವು.
೧೫ರಂದು ಪುತ್ತೂರಿನಲ್ಲಿ ಶ್ರೀರಾಮನಾಮ ತಾರಕಹವನ ಪೂರ್ವಕ ‘ಶ್ರೀ ಹನುಮಯಾಗ’
ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದ ವತಿಯಿಂದ ೧೭ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ರಾಮನಾಮ ತಾರಕ ಹವನ ಪೂರ್ವಕ ‘ಶ್ರೀ ಹನುಮಯಾಗ’ ನಡೆಯಲಿದೆ.
ಪಜೀರು ಗೋಶಾಲೆಗೆ ಹೊರೆಕಾಣಿಕೆ ಮೆರವಣಿಗೆ
ಗೋವನಿತಾಶ್ರಯ ಟ್ರಸ್ಟ್‌ ಮಂಗಳೂರು ವತಿಯಿಂದ ಪಜೀರಿನ ಗೋಶಾಲೆಗೆ ಹೊರೆಕಾಣಿಕೆ ಮೆರವಣಿಗೆ ಭಾನುವಾರ ನಡೆಯಿತು.
ಇಳಂತಿಲದ ಶ್ರೀ ಕೇಶವ ಶಿಶು ಮಂದಿರದ ಉದ್ಘಾಟನೆ
ಇಳಂತಿಲದ ಶ್ರೀ ಕೇಶವ ಶಿಶು ಮಂದಿರ ಉದ್ಘಾಟನೆ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸಿದರು.
ಕರ್ನಾಟಕ ಮರಾಟಿ ಸಂಘದಿಂದ ‘ಬೃಹತ್ ಉದ್ಯೋಗ ಮೇಳ’
ಉದ್ಯೋಗ ಮೇಳದಲ್ಲಿ ಪ್ರಮುಖ ಕಂಪೆನಿಗಳಾದ ಸ್ಲೈಂಡರ್‌ ಎಲೆಕ್ಟ್ರಿಕ್ ಇಂಡಿಯಾ, ಟಾಟಾ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಸೊಲ್ಯೂಷನ್ಸ್, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಮೂತ್ತೂಟ್ ಫಿನಾನ್ಸ್ ಸೇರಿದಂತೆ ಒಟ್ಟು ೪೦ ಕಂಪನಿಗಳು ಪಾಲ್ಗೊಂಡವು.
ಉಪ್ಪಿನಂಗಡಿ: ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟನೆ
ಇಳಂತಿಲ ಗ್ರಾಮದ ಅಂಡೆತ್ತಡ್ಕ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 14ನೇ ಕನ್ನಡ ಹಬ್ಬ ಕಾರ್ಯಕ್ರಮ ನಡೆಯಿತು.
ಮೂಲ್ಕಿ: ಪೌಷ್ಟಿಕಾಂಶಯುಕ್ತ ಸಿರಿಧಾನ್ಯ ವಿತರಣೆ
ಎಂ ಆರ್‌ ಪಿ ಎಲ್‌ ವತಿಯಿಂದ ಎಂಡೋಸಲ್ಫಾನ್, ಎಚ್.ಐ.ವಿ, ರಕ್ತಬಲಹೀನತೆ, ಕ್ಷಯದಿಂದ ಬಳಲುವವರಿಗೆ ಹಾಗೂ ವೃದ್ದಾಶ್ರಮ ಮತ್ತಿತರ ಕಡೆಗಳಿಗೆ ಸುಮಾರು 20 ಲಕ್ಷ ರು. ಬೆಲೆಬಾಳುವ ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳನ್ನು ವಿತರಿಸಲಾಯಿತು.
ಮೂಲ್ಕಿ: ಅರಸು ಪ್ರಶಸ್ತಿ ಪ್ರಕಟ
ಮೂಲ್ಕಿ ಸೀಮೆಯ ಅರಸು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಪ್ರತೀ ವರ್ಷದಂತೆ ಈ ಬಾರಿ ಡಿಸೆಂಬರ್ 22 ರಂದು ನಡೆಯುವ ಅರಸು ಕಂಬಳದಂದು ಬೆಳಗ್ಗೆ 12 ಗಂಟೆಗೆ ಮೂಲ್ಕಿ ಸೀಮೆಯ ಅರಸರಾದ ಎಂ ದುಗ್ಗಣ್ಣ ಸಾವಂತರ ಅಧ್ಯಕ್ಷತೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅರಮನೆಯ ಧರ್ಮ ಚಾವಡಿಯಲ್ಲಿ ನಡೆಯಲಿದೆ.
ಡಿ.೨೭ರಿಂದ ಮೂರನೇ ವಿಶ್ವ ಹವ್ಯಕ ಸಮ್ಮೇಳನ: ಡಾ. ಗಿರಿಧರ ಕಜೆ
ಹವ್ಯಕರ ಆದರ್ಶ, ಸಂಸ್ಕೃತಿಗಳ ವಿಶೇಷತೆಗಳನ್ನು ಜಗತ್ತಿನ ತಿಳಿಸುವ ಮೂರನೇ ವಿಶ್ವ ಹವ್ಯಕ ಸಮ್ಮೇಳನ ಡಿ.೨೭ರಿಂದ ೨೯ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರ ಗೋಷ್ಠಿಗಳು, ಸಾಧಕರಿಗೆ ಸನ್ಮಾನಗಳೊಂದಿಗೆ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿದೆ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 560
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved