• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನ 14 ಸಾಧಕರಿಗೆ ಗೌರವ ಸನ್ಮಾನ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯ ಮಂಗಳ ಸಭಾಂಗಣದಲ್ಲಿ ಫೆ. 21 ಮತ್ತು 22 ರಂದು ನಡೆಸುವ 27 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಹಿರಿಯ ಸಾಹಿತಿಗಳಾದ ಡಾ. ಪ್ರಭಾಕರ ಶಿಶಿಲ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಕನ್ನಡದ ತೇರು ಎಳೆಯುವುದು ಯಾವಾಗ ?
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲೆಯ ತಾಲೂಕುಗಳಲ್ಲಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಗಳು ಸಂಪನ್ನಗೊಂಡಿವೆ. ಆದರೆ ಕಸಾಪದ ಬೆಳ್ತಂಗಡಿ ತಾಲೂಕು ಘಟಕ ತಾಲೂಕಿನಲ್ಲಿ ಕನ್ನಡದ ತೇರು ಎಳೆಯುವುದು ಯಾವಾಗ ಎಂದು ಕನ್ನಡಿಗರು ಪ್ರಶ್ನಿಸುತ್ತಿದ್ದಾರೆ.
ಪೊಳಲಿ ಕ್ಷೇತ್ರ: ಮಾ.5ರಂದು ಶತಚಂಡಿಕಾಯಾಗ
ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥ ಹಾಗೂ ಸಾನ್ನಿಧ್ಯ ವೃದ್ಧಿಗಾಗಿ ಮಾ.1ರಿಂದ ಮಾ.7ರ ವರೆಗೆ ಶತಚಂಡಿಕಾಯಾಗ ಹಾಗೂ ಸೇವಾರೂಪದಲ್ಲಿ ದೊಡ್ಡರಂಗಪೂಜೆ ಉತ್ಸವ ಜರುಗಲಿದೆ. ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಕೃಷ್ಣ ತಂತ್ರಿಗಳ ಮಾರ್ಗರ್ಶನದಲ್ಲಿ ವೈದಿಕ ಕಾರ್ಯಕ್ರಮಗಳು ನಡೆಯಲಿದ್ದು, ತಯಾರಿ ಭರದಿಂದ ಸಾಗಿದೆ.
ಧಾರ್ಮಿಕ ವಿಚಾರದಲ್ಲಿ ರಾಜಕಾರಣ ಮಾಡೋರು ನಿಜವಾದ ಹಿಂದೂಗಳಲ್ಲ: ಪ್ರಕಾಶ್‌ರಾಜ್‌
ನಾನು ಧರ್ಮ ವಿರೋಧಿಯಲ್ಲ. ಕುಂಭ ಮೇಳಕ್ಕೆ ಹೋಗುವುದು ಅವರವರ ನಂಬಿಕೆ. ಆದರೆ ನಾನು ಹೋಗದ್ದನ್ನೇ ವಿಚಾರವಾಗಿಸಿ ದುರ್ಬಳಕೆ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಅದನ್ನು ಪ್ರಶ್ನಿಸುವುದಕ್ಕಾಗಿ ಕೇಸ್‌ ದಾಖಲಿಸಿದ್ದೇನೆ ಎಂದು ಹಿರಿಯ ನಟ ಪ್ರಕಾಶ್‌ ರಾಜ್‌ ಪ್ರತಿಕ್ರಿಯಿಸಿದ್ದಾರೆ.
ಸಾಹಿತ್ಯ ಬದುಕಿಗೆ ಶ್ರೀಮಂತಿಕೆ ನೀಡುತ್ತದೆ: ಎ.ಪಿ. ಮಾಲತಿ
ಸಂಪ್ಯದ ಅಕ್ಷಯ ಕಾಲೇಜು ಸಭಾಂಗಣದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪುತ್ತೂರು, ಗ್ರಾಮ ಪಂಚಾಯಿತಿ ಆರ್ಯಾಪು, ಅದ್ವಯ ಕನ್ನಡ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಅಕ್ಷಯ ಕಾಲೇಜು ಸಂಪ್ಯ ಆಶ್ರಯದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಅವರ ಪೋಷಕತ್ವದಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದ ಅಂಗವಾಗಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ-೨೦೨೫ ಸರಣಿ ಸಾಹಿತ್ಯ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.
ಎಲ್ಲ ವರ್ಗದವರನ್ನು ಮುಖ್ಯವಾಹಿನಿಗೆ ತರುವುದು ಪ್ರಧಾನಮಂತ್ರಿಗಳ ಕನಸು: ಕ್ಯಾ. ಚೌಟ
ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯ ಹಾಗೂ ಜೇನು‌ಕುರುಬರ ಸಮಗ್ರ ಅಭಿವೃದ್ಧಿಗೆ ಪ್ರಧಾನಮಂತ್ರಿ ಜನ್ ಮನ್ ಯೋಜನೆಯ ಮೂಲಕ 20 ಕೋಟಿ ರು. ಮಂಜೂರಾಗಿದೆ. ಸಮಾಜದ ಎಲ್ಲ ವರ್ಗದವರನ್ನು ಮುಖ್ಯವಾಹಿನಿಗೆ ತರುವುದು ಪ್ರಧಾನಮಂತ್ರಿಗಳ ಕನಸು ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.
ಭಕ್ತಿ ಶ್ರದ್ಧಾ ಭಾವಕ್ಕೆ ಸಾಕ್ಷಿಯಾದ ಬ್ರಹ್ಮ ದೇವಸ್ಥಾನ : ಡಾ. ಹೆಗ್ಗಡೆ
ಫೆ 12ರಿಂದ 16ರ ವರೆಗೆ ನಡೆಯುವ ಮೂಡುಬಿದಿರೆಯ ನಾಡೂರು ಲಾಡಿಯಲ್ಲಿ ನವೀಕೃತ ಶಿಲಾಮಯ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮದ ಅಂಗವಾಗಿ ಧಾರ್ಮಿಕ ಸಭೆ ನಡೆಯಿತು.
28ರಿಂದ ಮಂಗಳೂರಲ್ಲಿ ‘ನಿರ್ದಿಗಂತ ಉತ್ಸವ- 2025’
ಹಿರಿಯ ಚಿತ್ರನಟ, ರಂಗಭೂಮಿ ಕಲಾವಿದ ಪ್ರಕಾಶ್‌ರಾಜ್‌ ನೇತೃತ್ವದ ‘ನಿರ್ದಿಗಂತ’ ತಂಡದಿಂದ ಮಂಗಳೂರಿನಲ್ಲಿ ಈ ಬಾರಿ ‘ಸೌಹಾರ್ದದ ಬಳಿ ನಮ್ಮ ಕರಾವಳಿ’ ಎಂಬ ಶೀರ್ಷಿಕೆಯಡಿ ‘ನಿರ್ದಿಗಂತ ಉತ್ಸವ- 2025’ ಫೆ.28ರಿಂದ ಮಾ.3ರವರೆಗೆ ನಡೆಯಲಿದೆ.
ದಲಿತ ಸಮಾವೇಶ ಮಾಡೋದು ಬೇಡ ಎಂದು ಯಾರೂ ಹೇಳಿಲ್ಲ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ದಲಿತ ಸಮಾವೇಶ ಮಾಡೋದು ಬೇಡ ಎಂದು ಯಾರೂ ಹೇಳಿಲ್ಲ. ಯಾವ ರೀತಿ ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಯುತ್ತಿದೆ.   ಆದರೆ ಅದು ಯಾವ ರೂಪದಲ್ಲಿ ಆಗಬೇಕು ಎನ್ನುವ ಬಗ್ಗೆ ತೀರ್ಮಾನವಾಗಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.

ಬದುಕಿನಲ್ಲಿ ಪ್ರಾಮಾಣಿಕತೆ, ಯಶಸ್ಸನ್ನು ನಿರ್ಧರಿಸುತ್ತದೆ: ಪ್ರಮೋದ್‌ ಮಧ್ವರಾಜ್
ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ನೂತನ ವಿದ್ಯಾರ್ಥಿ ಸ್ಟಾರ್ಟ್ಅಪ್‌ ವೇದಿಕೆ ‘ಟ್ರೈಬ್ಲೇಜ್’ ಉದ್ಘಾಟನೆಗೊಂಡಿತು. ಮಾಜಿ ಸಚಿವ ಹಾಗೂ ರಾಜ್ ಫಿಶ್ ಮಿಲ್ ಆ್ಯಂಡ್ ಆಯಿಲ್ ಕಂಪನಿಯ ವ್ಯವಸ್ಥಾಪಕ ಪಾಲುದಾರ ಪ್ರಮೋದ್‌ ಮಧ್ವರಾಜ್ ಉದ್ಘಾಟಿಸಿದರು.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved