• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಳು ಅಧ್ಯಯನಕ್ಕೆ ವಿಫುಲ ಅವಕಾಶ: ಧನಂಜಯ ಮೂಡುಬಿದಿರೆ
ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ತುಳು ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿ ಸಿಹಿರಿಯ ಪತ್ರಕರ್ತ ಧನಂಜಯ ಮೂಡುಬಿದಿರೆ ಮಾತನಾಡಿದರು.
ಕೆಎಂಸಿಯಲ್ಲಿ ಕ್ಯಾನ್ಸರ್‌ ವಿರುದ್ಧ ಹೋರಾಟ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮ
ಮಂಗಳೂರು ಡಾ. ಬಿ. ಆರ್‌. ಅಂಬೇಡ್ಕರ್‌ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆ ಮಂಗಳೂರು, ಲಯನ್ಸ್‌ ಕ್ಲಬ್‌ ಕದ್ರಿ ಸಹಯೋಗದಲ್ಲಿ ‘ಕ್ಯಾನ್‌ ಕಾನ್‌ ಕರ್‌’ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ಆಯೋಜಿಸಿತ್ತು. ಕ್ಯಾನ್ಸರ್‌ ಕುರಿತಾದ ಮಿಥ್ಯ ಮತ್ತು ಸತ್ಯದ ಕುರಿತು ಹಾಗೂ ಕ್ಯಾನ್ಸರ್‌ ವಿರುದ್ಧ ಹೋರಾಟದಲ್ಲಿ ಮನೋಸ್ಥೈರ್ಯದ ಮಹತ್ವದ ಮೇಲೆ ತಜ್ಞರು ಬೆಳಕು ಚೆಲ್ಲಿದರು.
ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ವಿತರಣೆ ಸಭೆ
ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆ ಸಮರ್ಪಣೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆಗೆ ಸಂಬಂಧಿಸಿ ತಾಲೂಕು ಸಮಿತಿಯ ಪ್ರಮುಖರ ಸಮಾಲೋಚನಾ ಸಭೆ ಗುರುವಾರ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಕಚೇರಿಯಲ್ಲಿ ನಡೆಯಿತು.
ಹಿರಿಯ ವಿದ್ವಾಂಸ ಡಾ. ವಿವೇಕ್‌ ರೈಗೆ ಪ್ರತಿಷ್ಠಿತ ‘ಪಂಪ ಪ್ರಶಸ್ತಿ’ ಗೌರವ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ವಿಶ್ರಾಂತ ಕುಲಪತಿ, ಜಾನಪದ ಹಿರಿಯ ವಿದ್ವಾಂಸ, ಚಿಂತಕ ಡಾ. ಬಿ.ಎ. ವಿವೇಕ ರೈ ಆಯ್ಕೆಯಾಗಿದ್ದಾರೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದಲ್ಲಿ ಕುಂ.ವೀರಭದ್ರಪ್ಪ ಅಧ್ಯಕ್ಷರಾಗಿರುವ ಆಯ್ಕೆ ಸಮಿತಿಯು ಡಾ. ಬಿ.ಎ. ವಿವೇಕ ರೈ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಬಾಂಧವ್ಯ ಟ್ರೋಫಿ ಕ್ರಿಕೇಟ್ ಪಂದ್ಯಾಟ: ಎಂಜಿನಿಯರ್ಸ್ ಚಾಂಪಿಯನ್, ಪಿಇಟಿ ರನ್ನರ್ಸ್
ಪುತ್ತೂರಿನಲ್ಲಿ ನಡೆದ ೮ನೇ ವರ್ಷದ ನಾಕೌಟ್ ಮಾದರಿಯ ೧೬ ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಇಂಜಿನಿಯರ್ಸ್ ಇಲೆವೆನ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಪಿಇಟಿ ಇಲೆವೆನ್ ರನ್ನರ್ ಅಪ್ ಆಗಿ ಟ್ರೋಫಿ ಪಡೆದುಕೊಂಡಿತು.
ಸಂಚಾರಿ ನಿಯಮ ಗೌರವಿಸಿ, ಜೀವ ಉಳಿಸಿ: ಚಿತ್ರನಟ ಅರವಿಂದ ಬೋಳಾರ್‌
ಮಂಗಳೂರು ನಗರ ಸಂಚಾರ ಪೊಲೀಸ್‌ ಮತ್ತು ಸಾರಿಗೆ ಇಲಾಖೆ ಜಂಟಿ ಆಶ್ರಯದಲ್ಲಿ ಫಿಜಾ ಬೈ ನೆಕ್ಸಸ್‌ ಮಾಲ್‌ನಲ್ಲಿ ಗುರುವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನೆರವೇರಿತು.
ಮಂಗಳೂರಲ್ಲಿ ಪುರಭವನ, ತೆರೆದ ಮೈದಾನಗಳ ಬುಕ್ಕಿಂಗ್‌, ಶುಲ್ಕ ಪಾವತಿಗೆ ಆನ್‌ಲೈನ್‌, ಆಫ್‌ಲೈನ್‌ ಚಲನ್‌ ವ್ಯವಸ್ಥೆ
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಟೌನ್ ಹಾಲ್, ಅಂಬೇಡ್ಕರ್ ಭವನ ಹಾಗೂ ಎಲ್ಲ ತೆರೆದ ಮೈದಾನಗಳ ಕಾಯ್ದಿರಿಸುವಿಕೆ ಹಾಗೂ ಸಂಬಂಧಪಟ್ಟ ಶುಲ್ಕವನ್ನು ಪಾವತಿಸಲು ಆನ್‌ಲೈನ್‌ ಮತ್ತು ಆಫ್ ಲೈನ್ ಚಲನ್ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ಹಾಗೂ ವಾಣಿಜ್ಯ ಮಳಿಗೆಗಳ ಬಾಡಿಗೆ ಪಾವತಿಗೆ ರೂಪಿಸಿದ ತಂತ್ರಾಂಶವನ್ನು ಒಳಗೊಂಡ ವೆಬ್‌ಸೈಟ್‌ನ್ನು ಗುರುವಾರ ಅನಾವರಣಗೊಳಿಸಲಾಯಿತು.
ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾಪು ಹೊರೆಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ
ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯನ್ನು ಗುರುವಾರ ಉದ್ಘಾಟಿಸಲಾಯಿತು. ಶರವು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿಗಳು ಉದ್ಘಾಟನೆ ನೆರವೇರಿಸಿದರು.
ಪ್ರೀತಿ, ಭಾಂಧವ್ಯ ಎಲ್ಲರಲ್ಲೂ, ಎಂದಿಗೂ ಉಳಿಯಲಿ: ಶಕುಂತಳಾ ಶೆಟ್ಟಿ
ಪೊಲೀಸ್ ಇಲಾಖೆಯ ಸಿಬ್ಬಂದಿ ಸ್ಕರಿಯ ಎಂ.ಎ, ಪ್ರಶಾಂತ್ ರೈ ಮತ್ತು ಪತ್ರಕರ್ತ ಫಾರೂಕ್ ಶೇಖ್ ಮುಕ್ವೆ ನೇತೃತ್ವದಲ್ಲಿ, ಭಾಂಧವ್ಯ ಫ್ರೆಂಡ್ಸ್ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ೮ನೇ ವರ್ಷದ ನಾಕೌಟ್ ಮಾದರಿಯ ೧೬ ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಿತು.
ಕುಂಭಮೇಳದಲ್ಲಿ ಕರಾವಳಿ ಮೂಲದ ನಾಗಸಾಧು ಆಕರ್ಷಣೆ
ಪ್ರಯಾಗ್‌ರಾಜ್‌ ಮಹಾಕುಂಭ ಮೇಳದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಿದ್ದು, ಕರ್ನಾಟಕದಿಂದ ಬಂದ ಭಕ್ತ ಸಮೂಹಕ್ಕೆ ಕನ್ನಡಿಗ ನಾಗಸಾಧು ತಪೋನಿಧಿ ಬಾಬಾ ವಿಠಲ್ ಗಿರಿ ಮಹಾರಾಜ್ ಆಕರ್ಷಣೆಯಾಗಿದ್ದಾರೆ. ವಿಶೇಷವಾಗಿ ಕರಾವಳಿಯಿಂದ ತೆರಳಿರುವ ಭಕ್ತರು ವಿಠಲ್ ಗಿರಿ ಮಹಾರಾಜ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆಯುತ್ತಿದ್ದಾರೆ.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved