• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾಲತಾಣದಲ್ಲಿ ತಲವಾರು ಪ್ರದರ್ಶನ: ಇಬ್ಬರ ಬಂಧನ
ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲವಾರು ಪ್ರದರ್ಶನ ಯುವಕರಿಬ್ಬರು ಪೋಸ್ ಕೊಟ್ಟಿರುವ ಚಿತ್ರಗಳು ವೈರಲ್ ಆಗಿರುವ ಹಿನ್ನಲೆಯಲ್ಲಿ ಗುರುವಾರ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ಗುರುವಾರ ನಡೆದಿದೆ.
ಮೂಡುಬಿದಿರೆ: ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಮಹಾವೀರ ಜಯಂತಿ ಆಚರಣೆ
ಮೂಡುಬಿದಿರೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ನಡೆದ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಮಹಾವೀರರ ಭಾವಚಿತ್ರದ ಮುಂದೆ ಜ್ಯೋತಿ ಬೆಳಗಿಸಿ ಉದ್ಘಾಟಿಸಲಾಯಿತು.
ಕದ್ರಿ ಶಿವಭಾಗ್‌: 12ರಂದು ರೋಹನ್ ಗಾರ್ಡನ್‌ಗೆ ಭೂಮಿಪೂಜೆ
ಕದ್ರಿ ಶಿವಭಾಗ್‌ನಲ್ಲಿ ರೋಹನ್ ಕಾರ್ಪೊರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ‘ರೋಹನ್ ಗಾರ್ಡನ್’ ಯೋಜನೆಯ ಭೂಮಿಪೂಜೆ ಏ.12ರಂದು ಸಂಜೆ 5 ಗಂಟೆಗೆ ನಡೆಯಲಿದೆ.
ಎಸ್ಸೆಸ್ಸೆಲ್ಸಿ ಮುಗಿಸಿ 27 ವರ್ಷದ ಬಳಿಕ ಪುತ್ರಿಯೊಂದಿಗೆ ತಾಯಿಯೂ ಪಿಯುಸಿ ಪಾಸ್‌ !
ರವಿಕಲಾ (42). ಪುತ್ರಿ ತ್ರಿಶಾ, ಪುತ್ತೂರು ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು, 584 ಅಂಕಗಳನ್ನು ಪಡೆದು ವಿಶೇಷ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ತಾಯಿ ರವಿಕಲಾ ಅವರು ಆರ್ಟ್ಸ್ ತೆಗೆದುಕೊಂಡು ಖಾಸಗಿಯಾಗಿ ಪರೀಕ್ಷೆ ಬರೆದು 275 ಅಂಕಗಳನ್ನು ಪಡೆದು ಪಾಸ್ ಆಗಿದ್ದಾರೆ.
ಕೊನೆಗೂ ಮಂಗಳೂರು-ಕಬಕ ಪುತ್ತೂರು ರೈಲು ಸುಬ್ರಹ್ಮಣ್ಯ ಮಾರ್ಗ ವರೆಗೆ ವಿಸ್ತರಣೆ
ಮೀಟರ್‌ಗೇಜ್‌ ವೇಳೆ ಮಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗ ವರೆಗೆ ಪ್ಯಾಸೆಂಜರ್‌ ಓಡಾಟ ಇತ್ತು. ಬ್ರಾಡ್‌ಗೇಜ್‌ ವೇಳೆ ಪ್ಯಾಸೆಂಜರ್‌ ಓಡಾಟ ಸ್ಥಗಿತಗೊಂಡಿತ್ತು. ಬಳಿಕ ಮಂಗಳೂರಿನಿಂದ ಕಬಕ ಪುತ್ತೂರು ವರೆಗೆ ಮಾತ್ರ ಪ್ಯಾಸೆಂಜರ್‌ ಓಡಾಟ ನಡೆಸುತ್ತಿತ್ತು. ಸುಮಾರು 18 ವರ್ಷ ಬಳಿಕ ಈಗ ಮತ್ತೆ ಸುಬ್ರಹ್ಮಣ್ಯ ಮಾರ್ಗ ವರೆಗೆ ಪ್ಯಾಸೆಂಜರ್‌ ರೈಲು ಓಡಾಟ ಪುನಾರಂಭಿಸಲಿದೆ.
ಏಪ್ರಿಲ್ 12,13ರಂದು ಎಡಪದವಿನಲ್ಲಿ ಕುಡ್ಮಿ ಸಿಂಗ್ಮೋತ್ಸವ-2025
ಕುಡುಬಿ ಸಮುದಾಯ ತನ್ನ ಅಸ್ಮಿತೆಯನ್ನು ತನ್ನ ಸಂಸ್ಕಾರ, ಜಾನಪದ ಸಂಸ್ಕೃತಿ ಮತ್ತು ಆಚಾರ ವಿಚಾರಗಳ ಮೂಲಕ ಉಳಿಸಿಕೊಂಡು ಬಂದಿದೆ. ತಮ್ಮ ಐಕ್ಯತೆ ಮೂಲಕ ಸಂಸ್ಕೃತಿಯ ಅನಾವರಣಗೊಳಿಸುವ ಕಾರ್ಯಕ್ರಮ ಇದಾಗಿದೆ ಎಂದು ಸಮಿತಿ ಗೌರವಾಧ್ಯಕ್ಷ ಜನಾರ್ದನ ಗೌಡ ಮುಚ್ಚೂರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಡಾ.ವೈ.ಸುಬ್ರಾಯ ಭಟ್‌ಗೆ ಬಾರ್ಯ ನೂರಿತ್ತಾಯ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ನಾಳೆ
ಪುತ್ತೂರಿನ ದಿ. ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಪುತ್ತೂರಿನ ಖ್ಯಾತ ವೈದ್ಯ ಡಾ. ವೈ.ಸುಬ್ರಾಯ ಭಟ್‌ ಆಯ್ಕೆಯಾಗಿದ್ದಾರೆ. ಶನಿವಾರ ಸಂಜೆ ಭಾಸ್ಕರ ಬಾರ್ಯರ ಪರ್ಲಡ್ಕ ನಿವಾಸ ‘ಅಗಸ್ತ್ಯ’ದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ವಾಲ್ಪಾಡಿ ಗ್ರಾಮೋತ್ಸವ: ಶಾಲಾ ಮಕ್ಕಳಿಗೆ ಬೀಳ್ಕೊಡುಗೆ, ಸಾಧಕರಿಗೆ ಸನ್ಮಾನ
ವಾಲ್ಪಾಡಿಯ ಗ್ರಾಮೋತ್ಸವ ಸಮಿತಿ ಹಾಗೂ ಮಾಡದಂಗಡಿ ಶಾಲಾ ಎಸ್‌ಡಿಎಂಸಿ ವತಿಯಿಂದ ಗ್ರಾಮೋತ್ಸವ, ಐದನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.
ವಿಶೇಷ ಜಾತಿ ಗಣತಿಯಲ್ಲಿ ಉಪ ಜಾತಿ ‘ಆದಿ ದ್ರಾವಿಡ’ ಎಂದೇ ನಮೂದಿಸಲು ವಿನಂತಿ
ಮೂರು ಉಪ ಜಾತಿಗಳ ವಿಶೇಷ ಜಾತಿ ಗಣತಿ ನಡೆಯಲಿದೆ. ಈ ವೇಳೆ ಆದಿ ದ್ರಾವಿಡ ಸಮುದಾಯದವರು ಜಾತಿ ಸಮೀಕ್ಷೆ ಕಲಂನಲ್ಲಿ ಜಾತಿ-ಪರಿಶಿಷ್ಟ ಜಾತಿ, ಉಪಜಾತಿ-ಆದಿ ದ್ರಾವಿಡ(ತುಳು ಭಾಷಿಕರು), ಕುಲದೇವರು-ಸತ್ಯಸಾರಮಾನಿ-ಕಾನದ-ಕಟದ ಎಂದು ನಮೂದಿಸಬೇಕು ಎಂದು ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವಕ್ತಾರ ರಾಮ್‌ಕುಮಾರ್‌ ಹೇಳಿದ್ದಾರೆ.
ತುಳು ಚಲನ ಚಿತ್ರ ಮೀರಾ ಇಂದು ತೆರೆಗೆ: ಎಐ ಹಾಡು ಬಳಕೆ!
ತುಳು ಚಿತ್ರ ರಂಗದ ಬಹು ನಿರೀಕ್ಷಿತ ‘ಮೀರಾ’ ಚಿತ್ರ ಶುಕ್ರವಾರ ಕರಾವಳಿಯ ೧೬ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಿದೆ ಎಂದು ಚಿತ್ರ ನಿರ್ದೇಶಕ ಲಂಚುಲಾಲ್ ಕೆ.ಎಸ್. ತಿಳಿಸಿದ್ದಾರೆ. ಈ ಚಿತ್ರ ಮೂಲಕ ತುಳು ಚಿತ್ರ ರಂಗದಲ್ಲಿ ಬದಲಾವಣೆ ತರುವ ಪ್ರಯತ್ನವಾಗಿದೆ. ಪ್ರಥಮ ಬಾರಿಗೆ ಎಐ ಹಾಡು ತರಲಾಗಿದೆ.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 720
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved