ಬಿಜೆಪಿಯಿಂದ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಲು ಯತ್ನ: ಪದ್ಮರಾಜ್ಬಿಜೆಪಿ ನಾಯಕರ ನಿಯೋಗ ಇಲ್ಲಿ ಶಾಂತಿ ನೆಲೆಸುವಂತೆ ಧನಾತ್ಮಕ ಸಂದೇಶ ನೀಡುವುದು ಬಿಟ್ಟು ಶಾಂತಿ ನೆಲೆಸುವಲ್ಲಿ ಶ್ರಮಿಸುತ್ತಿರುವ ಪೊಲೀಸರ ಆತ್ಮಸ್ಥೈರ್ಯವನ್ನೇ ಕುಗ್ಗಿಸುವ, ಬೆದರಿಕೆಯೊಡ್ಡಿ ಪ್ರಚೋದನೆ ನೀಡುವ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಆರೋಪಿಸಿದ್ದಾರೆ.