• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ಸರಿಯಲ್ಲ : ದಿನೇಶ್‌ ಗುಂಡೂರಾವ್‌
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಿವರಾಮೇ ಗೌಡ ಅವರು ಈಗಷ್ಟೇ ನಮ್ಮ ಪಕ್ಷಕ್ಕೆ ಮರಳಿ ಬಂದಿದ್ದಾರೆ. ಸುಮ್ಮನೆ ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ. ಪಕ್ಷದಲ್ಲಿ ಏನಾಗಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.
ಮಂಗಳೂರು ಸೆಂಟ್ರಲ್‌-ದೆಹಲಿಗೆ ವಯಾ ಬೆಂಗಳೂರು ಮೂಲಕ 5 ರಂದು ವಿಶೇಷ ರೈಲು ಸಂಚಾರ
ದಕ್ಷಿಣ ರೈಲ್ವೆ ವಲಯ ಅ.5ರಂದು ಮಂಗಳೂರು ಸೆಂಟ್ರಲ್‌ನಿಂದ ಹಾಸನ, ಯಶವಂತಪುರ, ಕಾಚೆಗುಡ ಮಾರ್ಗವಾಗಿ ದೆಹಲಿಯ ಹಜ್ರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ಸಂಚಾರ ಪ್ರಕಟಿಸಿದೆ.
ನ. 15ರಿಂದ ಈ ವರ್ಷದ ಕಂಬಳ ಋತು ಆರಂಭ: ಜ. 24ರಂದು ಮೂಡುಬಿದಿರೆ ಕಂಬಳ
ಜ. 24 ಮತ್ತು 25ರಂದು ಮೂಡುಬಿದಿರೆಯ ಕೋಟಿ-ಚೆನ್ನಯ ಜೋಡುಕರೆ ಕಂಬಳ ನಡೆಯಲಿದೆ ಎಂದು ದ.ಕ., ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಪರಸ್ಪರ ಗೌರವದಿಂದ ಸುಗಮ ಜೀವನ: ಡಾ.ಎಂ.ಎನ್. ರಾಜೇಂದ್ರ ಕುಮಾರ್
ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ವತಿಯಿಂದ ರಾಮಲ್ ಕಟ್ಟೆಯಲ್ಲಿ ಸುಮಾರು 1.5 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ಶಾರದಾ ಸಮುದಾಯ ಭವನವನ್ನು ಭಾನುವಾರ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಲೋಕಾರ್ಪಣೆಗೊಳಿಸಿದರು.
ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅದಾಲತ್, ಮಾಹಿತಿ ಕಾರ್ಯಾಗಾರ
ಪುತ್ತೂರು ಶಾಸಕರ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ವತಿಯಿಂದ ಪ್ರಾಧಿಕಾರದ ಅದಾಲತ್ ಮತ್ತು ಮಾಹಿತಿ ಕಾರ್ಯಾಗಾರ ನೆರವೇರಿತು.
ಮೂಲ್ಕಿ: ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ, ಧಾರ್ಮಿಕ ಸಭೆ
ಹಿಂದೂ ಯುವ ಸೇನೆ ಮೂಲ್ಕಿ ಹಾಗೂ ಮಹಿಳಾ ಮಂಡಳಿ ಘಟಕದ ಆಶ್ರಯದಲ್ಲಿ ಮೂಲ್ಕಿ ಬಸ್ ನಿಲ್ದಾಣದ ಬಳಿಯ ಶಿವಾಜಿ ಮಂಟಪದಲ್ಲಿ 27ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ನಡೆಯುತ್ತಿದೆ.
ಜೆಪ್ಪು ಮಹಾಕಾಳಿಪಡ್ಪು ಅಂಡರ್‌ ಬ್ರಿಡ್ಜ್‌ ಕಾಮಗಾರಿ ಮುಕ್ತಾಯಕ್ಕೆ ಗಡುವು
ಜೆಪ್ಪು ಮಹಾಕಾಳಿಪಡ್ಪು ಅಂಡರ್‌ ಬ್ರಿಡ್ಜ್‌ ಕಾಮಗಾರಿ ವಿಳಂಬ ವಿರುದ್ಧ ಮಂಗಳವಾರ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ಕೂಡಲೆ ಅಂಡರ್‌ ಬ್ರಿಡ್ಜ್‌ನ್ನು ಸಾರ್ವಜನಿಕ ಉಪಯೋಗಕ್ಕೆ ಬಿಡುಗಡೆಗೊಳಿಸಿ, ಇಲ್ಲದಿದ್ದರೆ ಅಧಿಕಾರದಿಂದ ತೊಲಗಿ ಎಂದು ಆಗ್ರಹಿಸಿದರು.
ಕಾಂತಾರ ೧ ಸಿನಿಮಾದಲ್ಲಿ ಶಶಿರಾಜ್‌ ಕಾವೂರು ‘ಬಹ್ಮಕಲಶ’ ಹಾಡು ದಾಖಲೆ
ಕಾಂತಾರ ಚಾಪ್ಟರ್ 1ರಲ್ಲೂ ಸಾಹಿತಿ ಶಶಿರಾಜ್ ಕಾವೂರು ಬ್ರಹ್ಮಕಲಶವೊಂದರ ಹಾಡು ಬರೆದಿದ್ದಾರೆ. ಈ ಹಾಡು ಈಗಾಗಲೇ ಯೂಟ್ಯೂಬ್‌ನಲ್ಲಿ ರಿಲೀಸ್ ಆಗಿದ್ದು, ಒಂದೇ ದಿನದಲ್ಲಿ 9 ಲಕ್ಷ ವ್ಯೂ ಪಡೆದಿದೆ.
ಕಾಯಿದೆ ತಿದ್ದುಪಡಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ: ಶಶಿಕುಮಾರ್ ರೈ ಬಾಲ್ಯೊಟ್ಟು
ಮಂಗಳೂರು ಹಾಗೂ ಮೂಡುಬಿದಿರೆ ತಾಲೂಕಿನ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಿಶೇಷ ತರಬೇತಿ ಶಿಬಿರ ದ.ಕ. ಸಹಕಾರಿ ಹಾಲು ಒಕ್ಕೂಟದ ಡಾ. ವರ್ಗೀಸ್ ಕುರಿಯನ್ ಸಭಾಂಗಣದಲ್ಲಿ ನಡೆಯಿತು.
ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 87ನೇ ಸಂಸ್ಥಾಪನಾ ದಿನಾಚರಣೆ
ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘ (ಜಿಎಸ್‌ಬಿ) ಇದರ 87ನೇ ಸಂಸ್ಥಾಪನಾ ದಿನಾಚರಣೆ ಸುಜೀರ್ ಸಿ.ವಿ. ನಾಯಕ್ ಸಭಾಂಗಣದಲ್ಲಿ ಭಾನುವಾರ ನಡೆಯಿತು
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 710
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved