• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಳು ಮಾಫಿಯಾ, ಡಿಜೆ ಹಾವಳಿಗೆ ಪೂರ್ಣ ಕಡಿವಾಣ: ಹಿರಿಯ ಪೊಲೀಸ್‌ ಅಧಿಕಾರಿಗಳ ಭರವಸೆ
ಮಂಗಳೂರಿನ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಭಾನುವಾರ ಜಿಲ್ಲಾ ಗ್ರಾಮಾಂತರ ಹಾಗೂ ಮಂಗಳೂರು ನಗರ ವ್ಯಾಪ್ತಿಯ ಎಸ್‌ಸಿ ಎಸ್‌ಟಿ ಕುಂದುಕೊರತೆ ಜಂಟಿ ಸಭೆ ಹಿರಿಯ ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು.
ನೂರಾರು ಶವ ಹೂತ ಪ್ರಕರಣ : 13 ಸ್ಥಳ ಗುರುತಿಸಿದ ಅನಾಮಿಕ
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಸೋಮವಾರ ಮಹತ್ವದ ಬೆಳವಣಿಗೆಗಳು ನಡೆದಿವೆ. ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಲಿನ ಪ್ರದೇಶಗಳಲ್ಲಿ ಅನಾಮಿಕ ವ್ಯಕ್ತಿ ತಾನು ಮೃತದೇಹಗಳನ್ನು ಹೂತು ಹಾಕಿರುವ 13 ಸ್ಥಳಗಳನ್ನು ಗುರುತಿಸಿದ್ದಾನೆ.
ರಾಜಕೀಯ ದುರುದ್ದೇಶಕ್ಕೆ ದೇವಾಲಯಗಳ ಬಳಕೆ ಸಲ್ಲದು
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ವತಿಯಿಂದ ಪುರಭವನದಲ್ಲಿ ದ.ಕ. ಜಿಲ್ಲೆಯ ಇಲಾಖಾ ವ್ಯಾಪ್ತಿಗೊಳಪಡುವ ದೇವಾಲಯಗಳ ವ್ಯವಸ್ಥಾಪನಾ ಸಮಿತಿಗಳ ಸಮಾಲೋಚನಾ ಸಭೆ ನಡೆಯಿತು.
ನವದೆಹಲಿಯಲ್ಲಿ ರಾಣಿ ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ರಾಷ್ಟ್ರಪತಿ ಬಿಡುಗಡೆ
ಭಾರತದಲ್ಲಿ ಕ್ರಿ.ಶ. ೧೫೫೨ ರಿಂದ ೧೬೦೬ ರವರೆಗೆ ೫೪ ವರ್ಷಗಳ ಸುದೀರ್ಘ ಕಾಲ ರಾಜ್ಯಭಾರ ನಡೆಸಿದ ರಾಣಿ ಚೆನ್ನಭೈರಾದೇವಿಯ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ಪ್ರಕಟಸಿದ ವಿಶೇಷ ಅಂಚೆ ಚೀಟಿಯ ಲೋಕಾರ್ಪಣೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಿತು.
ಬಿ.ಸಿ.ರೋಡ್‌: ಬ್ಲಾಕ್ ಕಾಂಗ್ರೆಸ್‌ನಿಂದ ನುಡಿನಮನ ಕಾರ್ಯಕ್ರಮ
ಇತ್ತೀಚೆಗೆ ನಿಧನರಾದ ಬಂಟ್ವಾಳ ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರು ಅವರಿಗೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನುಡಿನಮನ ಕಾರ್ಯಕ್ರಮ ಬಿ.ಸಿ. ರೋಡಿನ ಅಂಬೇಡ್ಕರ್ ಭವನದಲ್ಲಿ ಸಂಜೆ ನಡೆಯಿತು.
ಕಲೆಯಿಂದ ವ್ಯಕ್ತಿತ್ವ ವಿಕಸನ: ಚಿತ್ರ ಕಲಾವಿದೆ ಜಯಶ್ರೀ ಶರ್ಮ
ಮಂಗಳೂರು ವಿಶ್ವವಿದ್ಯಾನಿಲಯ ಎನ್.ಜಿ. ಪಾವಂಜೆ ಲಲಿತಕಲಾ ಪೀಠ ಮತ್ತು ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನ ಕನ್ನಡ ವಿಭಾಗ, ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಸಹಯೋಗದೊಂದಿಗೆ ಪ್ರಚಾರೋಪನ್ಯಾಸ ಮಾಲಿಕೆಯಡಿಯಲ್ಲಿ ಚಿತ್ರಕಲೆ ರಚನೆ ಮತ್ತು ಆಸ್ವಾದನೆ: ಕೆಲವು ಪ್ರತಿಕ್ರಿಯೆಗಳು ಎಂಬ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಪುತ್ತೂರಿನಿಂದ ಕನಿಷ್ಠ ಹತ್ತು ಮಂದಿ ಐಎಎಸ್, ಐಪಿಎಸ್ ಸೃಷ್ಟಿ ಗುರಿ: ಅಶೋಕ್ ರೈ
ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಭಾನುವಾರ ಪುತ್ತೂರಿನ ಶಾಸಕ ಕಚೇರಿ ಸಭಾಂಗಣದಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಒಂದು ದಿನದ ಉಚಿತ ತರಬೇತಿ ಕಾರ್ಯಾಗಾರ ನಡೆಯಿತು.
ಆ.1,2ರಂದು ಆಳ್ವಾಸ್‌ ಪ್ರಗತಿ: 285ಕ್ಕೂ ಅಧಿಕ ಕಂಪೆನಿಗಳು, 15 ಸಾವಿರಕ್ಕೂ ಅಧಿಕ ಉದ್ಯೋಗ ಅವಕಾಶ
, ಆಳ್ವಾಸ್‌ ಪ್ರಗತಿ 15ನೇ ಆವೃತ್ತಿಯನ್ನು ಆ.1ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸುವರು. ಮಂಗಳೂರು ವಿವಿ ಕುಲಪತಿ ಡಾ.ಪಿ.ಎಲ್‌. ಧರ್ಮ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಶಾಸಕ ಉಮಾನಾಥ ಎ. ಕೋಟ್ಯಾನ್‌ ಅಧ್ಯಕ್ಷತೆ ವಹಿಸುತ್ತಾರೆ. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಸಕರು ಭಾಗವಹಿಸಲಿದ್ದಾರೆ.
ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಶಿಫಾರಸ್ಸು ಬಂದಿಲ್ಲ
ಕುಡುಬಿ ಸಮಾಜವನ್ನು ಎಸ್‌ಸಿ ಪಟ್ಟಿಗೆ ಸೇರ್ಪಡೆಗೊಳಿಸಲು ಸರ್ಕಾರಕ್ಕೆ ಬಂದಿರುವ ಪ್ರಸ್ತಾವನೆ ಹಾಗೂ ಈ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ-ಗತಿಗಳ ಕುರಿತು ನಡೆಸಿರುವ ಅಧ್ಯಯನ ವಿಚಾರವಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದರು.
‘ಮನ್‌ಕೀ ಬಾತ್‌’ನಲ್ಲಿ ಮಂಗಳೂರಿನ ಅತ್ಯಾಧುನಿಕ ತ್ಯಾಜ್ಯ ನಿರ್ವಹಣೆ ಪ್ರಸ್ತಾಪ!
ಪ್ರತಿ ತಿಂಗಳು ನಡೆಯುವ ಮನ್‌ಕೀ ಬಾತ್‌ನಲ್ಲಿ ಈ ಬಾರಿ ಮಂಗಳೂರಿನ ವಿಷಯವನ್ನು ವಿಶೇಷವಾಗಿ ಪ್ರಧಾನಿ ಪ್ರಸ್ತಾಪಿಸಿದ್ದಾರೆ. ಮಂಗಳೂರಿನಲ್ಲಿ ಅತ್ಯಾಧುನಿಕ ರೀತಿಯ ನಡೆಯುವ ತ್ಯಾಜ್ಯ ನಿರ್ವಹಣೆಯನ್ನು ಮಾದರಿ ಎಂಬರ್ಥದಲ್ಲಿ ಮಾತನಾಡಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 653
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved