• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಜಿರೆ-ಪೆರಿಯಶಾಂತಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಟೆಂಡರ್ ಪ್ರಕ್ರಿಯೆ ಪೂರ್ಣ
ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿ 73ರ ಉಜಿರೆ-ಪೆರಿಯಶಾಂತಿ ರಸ್ತೆ ಅಗಲೀಕರಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಗಿಸಿದ್ದು ಮುಗ್ರೋಡಿ ಕನ್ಸ್‌ಸ್ಟ್ರಕ್ಷನ್‌ಗೆ ರಸ್ತೆ ನಿರ್ಮಾಣದ ಜವಾಬ್ದಾರಿ ವಹಿಸಿದೆ. ಹೆದ್ದಾರಿ ಸಚಿವಾಲಯ 613.65 ಕೋಟಿ ರು. ಅನುದಾನವಿಟ್ಟಿದ್ದು ರಸ್ತೆ ನಿರ್ಮಾಣಕ್ಕೆ ಮುಗೇರೋಡಿ ಸಂಸ್ಥೆ 315 ಕೋಟಿ ರು.ಗೆ ಟೆಂಡರ್ ಹಾಕಿ ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡಿದೆ.
ಯಕ್ಷಭಾರತಿ ಬೆಳ್ತಂಗಡಿ ದಶಮಾನೋತ್ಸವ: ಭಾರತ ಮಾತಾ ಪೂಜನ
ಉಜಿರೆ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಯಕ್ಷಭಾರತಿ ಬೆಳ್ತಂಗಡಿ ದಶಮಾನೋತ್ಸವ -ಭಾರತ ಮಾತಾ ಪೂಜನ ಕಾರ್ಯಕ್ರಮ ನೆರವೇರಿತು. ಸಾಧಕರನ್ನು ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಇದರ ವತಿಯಿಂದ ಫೆ.21, 22 ರಂದು ಮಂಗಳೂರು ವಿ.ವಿ.ಯ ಮಂಗಳಾ ಸಭಾಂಗಣದಲ್ಲಿ ನಡೆಯುವ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ‌ ಆಹ್ವಾನ ಪತ್ರಿಕೆಯನ್ನು ಬುಧವಾರ ವಿ.ವಿ.ಯ ಹಳೆಸೆನೆಟ್ ಸಭಾಂಗಣದಲ್ಲಿ ಸ್ಪೀಕರ್ ಯು.ಟಿ.ಖಾದರ್ ಬಿಡುಗಡೆಗೊಳಿಸಿದರು.
ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಉಪ್ಪಿನಂಗಡಿ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ನೂತನ ಅಧ್ಯಕ್ಷರಾಗಿ ಸುನಿಲ್ ಕುಮಾರ್ ದಡ್ಡು ಹಾಗೂ ಉಪಾಧ್ಯಕ್ಷರಾಗಿ ದಯಾನಂದ ಸರೋಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಾರಂದಾಯ ದೈವದ ನೇಮದಲ್ಲಿ ತಮಿಳು ನಟ ವಿಶಾಲ್ ಭಾಗಿ
ತುಳುನಾಡಿನ ಕಾರ್ಣಿಕ ಸ್ಥಳ, ಮೂಲ್ಕಿ ತಾಲೂಕು ಪಕ್ಷಿಕೆರೆ ಸಮೀಪದ ಹರಿಪಾದೆ ಶ್ರೀ ಜಾರಂದಾಯ ದೈವಸ್ಥಾನದಲ್ಲಿ ಮಂಗಳವಾರ ರಾತ್ರಿ ನಡೆದ ನೇಮೋತ್ಸವದಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಭಾಗಿಯಾಗಿದ್ದಾರೆ. ಈ ಸಂದರ್ಭ ಅವರು ತುಲಾಭಾರ ಸೇವೆ ಹರಿಕೆ ಹೊತ್ತಿದ್ದಾರೆ.
ಗಂಡಿಬಾಗಿಲು ಸಿಯೋನ್‌ ಆಶ್ರಮಕ್ಕೆ ಕುಣಿತ ಭಜನಾ ಮಂಡಳಿ ತಂಡ ಭೇಟಿ
ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಿಯೊನ್ ಅಶ್ರಮಕ್ಕೆ ಭೇಟಿ ನೀಡಿ ಮಂಡಳಿಯ ವತಿಯಿಂದ ಅಲ್ಲಿನ ಆಶ್ರಮವಾಸಿಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಿದರು.
ಜೆಇಇ ಮೈನ್ಸ್ ಪರೀಕ್ಷೆ: ಎಕ್ಸ್‌ಪರ್ಟ್‌ನ ೨೩ ವಿದ್ಯಾರ್ಥಿಗಳಿಗೆ ೯೯ ಪರ್ಸೆಂಟೈಲ್‌ಗಿಂತ ಅಧಿಕ ಸಾಧನೆ
ಎಂಜಿನಿಯರಿಂಗ್ ವಿಭಾಗದ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿ ಫಿಸಿಕ್ಸ್‌ನಲ್ಲಿ ೧೦೦ ಪರ್ಸೆಂಟೈಲ್ ಪಡೆದು ಅಭೂತಪೂರ್ವ ಸಾಧನೆ ಮಾಡಿದ್ದಾರೆ.
ನಾಳ ಸರ್ಕಾರಿ ಶಾಲೆ ಹಿರಿಯ ವಿದ್ಯಾರ್ಥಿಗಳ ಸಮಾಗಮ
ತಾಲೂಕಿನ ನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ ಭಾನುವಾರ ನಡೆಯಿತು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿಕಿರಣ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ವಸಂತ ರಾಯಿಮಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಮಂಗಳೂರು: ಪಾಳು ಬಿದ್ದ ‘ಸ್ಮಾರ್ಟ್‌’ ಮಾರುಕಟ್ಟೆಗಳು!
ಸ್ಮಾರ್ಟ್‌ ಸಿಟಿಯ ಪರಿಕಲ್ಪನೆಗೆ ಪೂರಕವಾಗಿ ಮಂಗಳೂರು ನಗರದಲ್ಲಿ ಮೂರು ಬಹುಮಹಡಿ ಮಾರುಕಟ್ಟೆ ಕಟ್ಟಡಗಳನ್ನು ನಿರ್ಮಾಣ ಮಾಡಿ ವರ್ಷಗಳು ಕಳೆದರೂ ಇನ್ನೂ ಪಾಳುಬಿದ್ದ ಸ್ಥಿತಿಯಲ್ಲಿದ್ದು, ಆಡಳಿತದ ಬೇಜವಾಬ್ದಾರಿಗೆ ಕೈಗನ್ನಡಿಯಾಗಿದೆ. ಕೋಟ್ಯಂತರ ರು. ಖರ್ಚು ಮಾಡಿ ಕಟ್ಟಿದ ಕಟ್ಟಡಗಳು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.
ಹದಗೆಟ್ಟ ರಸ್ತೆ ದುರಸ್ತಿಗೆ ಪುರಸಭೆಗೆ ಗ್ರಾಮಸ್ಥರ ಮನವಿ
ಕಲ್ಲಬೆಟ್ಟು ಗ್ರಾಮದ ಗಂಟಾಲ್‌ಕಟ್ಟೆ ಚರ್ಚ್‌ನಿಂದ ಕರಿಂಜೆ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಪರ್ಕಿಸುವ ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ವಾರ್ಡ್‌ ಸದಸ್ಯ ಸುರೇಶ್ ಕೋಟ್ಯಾನ್ ಮತ್ತು ಸ್ಥಳೀಯರು ಬುಧವಾರ ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್ ಅವರಿಗೆ ಮನವಿ ನೀಡಿದರು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved