• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಭಾಷೆಯು ಪ್ರಪಂಚದಲ್ಲಿಯೇ ಅತೀ ಶ್ರೀಮಂತ ಭಾಷೆ: ಜುಬಿನ್‌ ಮೊಹಪಾತ್ರ
ಈಗಾಗಲೇ ರಾಜ್ಯದ ೨೦ ಜಿಲ್ಲೆಗಳಲ್ಲಿ ಸಂಚರಿಸಿ ಇದೀಗ ಪುತ್ತೂರು ತಲುಪಿದೆ. ಕನ್ನಡ ನಾಡು ನುಡಿ ರಕ್ಷಿಸುವ ಹಿನ್ನೆಲೆಯಲ್ಲಿ ಪ್ರತಿ ತಾಲೂಕುಗಳಿಗೆ ಈ ರಥ ಸಂಚರಿಸಲಿದೆ. ಶನಿವಾರ ಬೆಳಗ್ಗೆ ಬೆಳ್ತಂಗಡಿ, ಸಂಜೆ ಸುಳ್ಯ, ಬಳಿಕ ಕೊಡಗು ಪ್ರವೇಶಿಸಲಿದೆ ಎಂದರು.
ಡಿಜಿಟಲ್‌ ಸಾಕ್ಷರತೆ, ಕೃತಕಬುದ್ಧಿಮತ್ತೆಗಳ ಮರು ವ್ಯಾಖ್ಯಾನ: ಎಸ್‌.ನರೇಂದ್ರ
ವಿವಿಧ ರಂಗಗಳ ಸಾಧಕರಾದ ವಿಜಯ ಕುಮಾರ್‌ ಕೊಡಿಯಾಲಬೈಲ್‌, ಡಾ.ದೇವದಾಸ್ ಕಾಪಿಕಾಡ್‌, ಶಿವಧ್ವಜ್‌, ರಮೇಶ್ಚಂದ್ರ, ಬಾಲಸುಬ್ರಹ್ಮಣ್ಯ ಮತ್ತಿತರರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಮ್ಯಾಗಝಿನ್‌ಗಳನ್ನು ಅನಾವರಣಗೊಳಿಸಲಾಯಿತು.
ಬೆಳಕು ಅಂತರಂಗ ಅರಳಿಸಲಿ, ಸಂಬಂಧವೇ ಸಂಪತ್ತಾಗಲಿ: ಡಾ. ಆಳ್ವ ಆಶಯ
ತುಳು ಸಂಸ್ಕೃತಿಯಂತೆ ಹಾಲೆ (ಪಾಳೆ) ಅಥವಾ ಸರ್ವಪರ್ಣಿಕ ಮರದ ಬಲಿಯೇಂದ್ರ ಕಂಬದ ದೀಪ ಪ್ರಜ್ವಲಿಸುವ ಮೂಲಕ ಡಾ.ಎಂ.ಮೋಹನ ಆಳ್ವ ಅವರು ನಾಡಿನ ಸಮೃದ್ಧಿಗಾಗಿ ಪ್ರಾರ್ಥಿಸಿದರು. ಬಳಿಕ ಬಲೀಂದ್ರ ಪೂಜೆ ನಡೆಯಿತು.
ಪತ್ರಕರ್ತ ಶ್ರೀನಿವಾಸ್ ಇಂದಾಜೆಗೆ ‘ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ’
ಮಂಗಳೂರು ನಗರದ ಹೋಟೆಲ್ ಮೋತಿಮಹಲ್‌ನಲ್ಲಿ ಶುಕ್ರವಾರ ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ಸಂಸ್ಥೆಯ ವಿಶ್ವ ಸಂವಹನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
೧೫ರಂದು ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನೆ
ಈ ಯೋಜನೆ ಅನುಷ್ಠಾನ ಆಗುವುದರಿಂದ ಕೃಷಿಕರು, ರೈತರು, ಗ್ರಾಮಸ್ಥರು ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಕಸ್ತೂರಿ ರಂಗನ್ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ಕೈಬಿಡಬೇಕು, ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು ಎಂದು ಕಿಶೋರ್‌ ಶಿರಾಡಿ ಆಗ್ರಹಿಸಿದರು.
ಗೆಜ್ಜೆಗಿರಿಯ ಹಿರಿಯ ನಾಟಿ ವೈದ್ಯೆಗೆ ಜಾನಪದ ಅಕಾಡಮಿ ಪ್ರಶಸ್ತಿ
೫೦೦ ವರ್ಷಗಳ ಹಿಂದೆ ಬದುಕಿದ ಕೋಟಿ ಚೆನ್ನಯರ ತಾಯಿಯಾದ ದೇಯಿ ಬೈದ್ಯೆತಿ ನಾಟಿ ವೈದ್ಯೆಯಾಗಿದ್ದರು. ೬೫ ವರ್ಷಗಳ ಹಿಂದೆ ಇದೇ ಗೆಜ್ಜೆಗಿರಿಯಲ್ಲಿನ ಕುಟುಂಬಕ್ಕೆ ಸೊಸೆಯಾಗಿ ಬಂದ ಲೀಲಾವತಿ ಪೂಜಾರಿ, ತಮ್ಮ ಗಂಡ ದಿ.ದೂಮಣ್ಣ ಪೂಜಾರಿ ಮತ್ತು ಅತ್ತೆ ದಿ.ಮದನು ಪೂಜಾರಿ ಅವರಿಂದ ನಾಟಿ ವೈದ್ಯಕೀಯದ ವಿದ್ಯೆ ಕಲಿತುಕೊಂಡು ಈ ಪರಂಪರೆ ಮುಂದುವರಿಸಿಕೊಂಡು ಬಂದಿದ್ದಾರೆ.
ಗೌಡ ಸಮಾಜದಲ್ಲಿ ಸಂಖ್ಯಾ ಶಕ್ತಿ ಹೆಚ್ಚಿದ್ದರೂ ನೇತೃತ್ವದ ಶಕ್ತಿಯಿಲ್ಲ: ಸಂಜೀವ ಮಠಂದೂರು
ದಾಂಪತ್ಯ ಜೀವನದಲ್ಲಿ ೫೦ ವರ್ಷ ಮೇಲ್ಪಟ್ಟ ಹಿರಿಯರಾದ ಮಾದರಿ ದಂಪತಿಗಳಾದ ಬಲ್ನಾಡು ಗ್ರಾಮದ ಕಾಂತಿಲ ಮುತ್ತಪ್ಪ ಗೌಡ ಮತ್ತು ದಮಯಂತಿ ದಂಪತಿ, ಕೆಲ್ಲಾಡಿ ಮಾಂಕು ಗೌಡ ಮತ್ತು ಪದ್ಮಾವತಿ ದಂಪತಿ, ಬ್ರಹ್ಮರಕೋಡಿ ಬಾಬು ಗೌಡ ಮತ್ತು ಚಂದ್ರಾವತಿ ದಂಪತಿ, ಮುದಲಾಜೆ ಶೇಷಪ್ಪ ಗೌಡ ಮತ್ತು ಯಮುನಾ ದಂಪತಿಗಳನ್ನು ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸನ್ಮಾನಿಸಿ ಗೌರವಿಸಿದರು.
ಅಕ್ರಮ ಮರಳುಗಾರಿಕೆ: ಬೋಟ್‌, ಮರಳು ವಶಕ್ಕೆ
ಮರಳುಗಾರಿಕೆಗೆ ಬಳಸಲಾಗುತ್ತಿದ್ದ ಬೋಟುಗಳನ್ನು ವಶಕ್ಕೆ ಪಡೆದಿದ್ದು ಇವುಗಳ ಮೌಲ್ಯ 6 ಲಕ್ಷ ರು. ಹಾಗೂ ಸ್ಥಳದಲ್ಲಿ ಸಂಗ್ರಹಿಸಿದ್ದ ಮರಳಿನ ಮೌಲ್ಯ 25,000 ರು. ಎಂದು ಅಂದಾಜಿಸಲಾಗಿದೆ.
ಕನ್ನಡ ರಥಯಾತ್ರೆಗೆ ಮೂಡುಬಿದಿರೆಯಲ್ಲಿ ಸ್ವಾಗತ
ಬೆಳುವಾಯಿಯಿಂದ ಮೂಡುಬಿದಿರೆಗೆ ಆಗಮಿಸಿದ ರಥವನ್ನು ತಾಲೂಕು ಆಡಳಿತ ಸೌಧದ ಎದುರು ಪ್ರಮುಖರು ಸ್ವಾಗತಿಸಿ ಬರಮಾಡಿಕೊಂಡರು.
ಅರಿಯಡ್ಕ, ಕೆದಂಬಾಡಿ ಗ್ರಾಪಂ ತೆರವಾದ ಸ್ಥಾನಕ್ಕೆ ಉಪಚುನಾವಣೆ
ಅರಿಯಡ್ಕ ಗ್ರಾ.ಪಂ.ಗೆ ಚುನಾವಣಾಧಿಕಾರಿಯಾಗಿ ಕೆಯ್ಯೂರು ಕೆಪಿಎಸ್‌ನ ಪ್ರಾಂಶುಪಾಲ ಇಸ್ಮಾಯಿಲ್, ಸಹಾಯಕ ಚುನಾವಣಾಧಿಕಾರಿಯಾಗಿ ನೆಟ್ಟಣಿಗೆ ಮುಡ್ನೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದೇವಿಪ್ರಕಾಶ್ ಶೆಟ್ಟಿ, ಕೆದಂಬಾಡಿ ಗ್ರಾ.ಪಂ.ಗೆ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪೊಡಿಯಾ, ಕುಂಬ್ರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ರಸಾದ್ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಪ್ರಶಾಂತ್ ನಾಯಕ್ ತಿಳಿಸಿದರು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 560
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved