• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಂಕಣಿ ವರ್ಚುವಲ್ ವಿಶ್ವವಿದ್ಯಾಲಯ ಬೆಳೆಸಲು ಮುಂದಾಗಿ: ಅವಧೂತ್ ತಿಂಬ್ಲೊ
ದಿ. ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ದಿ ಸಮ್ಮಾನ ಪ್ರಶಸ್ತಿಯನ್ನು ಗೋವಾದ ಹಿರಿಯ ಚಿಂತಕ ವಂದನೀಯ ಮೌಜಿನೊದೆ ಅಟೈದೆ, ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರವನ್ನು ಗೋವಾದ ಕವಿ ಪ್ರಕಾಶ ಡಿ. ನಾಯಕ್ ಅವರ ‘ಮೊಡಕೂಳ್’ ಎಂಬ ಕೃತಿಗೆ ನೀಡಿ ಗೌರವಿಸಲಾಯಿತು.
ಮರ ಬಿದ್ದು ವ್ಯಕ್ತಿ ಸಾವು: ಜೊತೆಗಿದ್ದರೂ ಬದುಕುಳಿದ ಕೋಳಿ ಅನಾಥ!
ಹಿರಿಯರಿಗೆ ಬಡಿಸುವ ಕಾರ್ಯಕ್ರಮದಲ್ಲಿ ಭಕ್ಷ್ಯವಾಗಿ ರೂಪಾಂತರಗೊಳ್ಳಬೇಕಾಗಿದ್ದ ಕೋಳಿ ವಿಧಿಯ ಲೀಲೆಗೆ ಸಿಲುಕಿ ತಾನು ಬದುಕಿ ಉಳಿದರೂ ಅನಾಥವಾಗಿದೆ.
ಬೋರುಗುಡ್ಡೆ: ನೂತನ ಅಂಗನವಾಡಿ ಕೇಂದ್ರ ಲೋಕಾರ್ಪಣೆ
ಅಂಗನವಾಡಿ ಶಿಕ್ಷಕಿ ಹಾಗೂ ಅಡುಗೆ ಸಹಾಯಕರನ್ನು ಸನ್ಮಾನಿಸಿ ಗೌರವಿಸಲಾಯಿತು. ‌ಅಂಗನವಾಡಿ ಕೇಂದ್ರಕ್ಕೆ ಕೊಡುಗೆ ನೀಡಿದ ಹಾಗೂ ಸಹಕರಿಸಿದ ಗ್ರಾಮಸ್ಥರಿಗೆ ಗೌರವ ಸ್ಮರಣಿಕೆ‌ ನೀಡಲಾಯಿತು.
ನ.೯ರಂದು ಪಣಪಿಲ ಜೋಡುಕರೆ ಕಂಬಳ
ಸಬ್ ಜೂನಿಯರ್. ಜೂನಿಯರ್ ಹಾಗೂ ಹಗ್ಗ ಕಿರಿಯ ಸೇರಿದಂತೆ ಸುಮಾರು ೨೦೦ ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು ೨೪ ಗಂಟೆಯೊಳಗೆ ಕಂಬಳ ಸ್ಪರ್ಧೆಯನ್ನು ಮುಕ್ತಾಯಗೊಳಿಸಲು ತೀರ್ಮಾನಿಸಿದ್ದೇವೆ ಎಂದರು.
ಜ.15ರಿಂದ 19ರ ವರೆಗೆ ಮಂಗಳೂರಿನಲ್ಲಿ ಮೂರನೇ ವರ್ಷದ ‘ಸ್ಟ್ರೀಟ್ ಫುಡ್ ಫಿಯೇಸ್ಟಾ’
ಪೊಲೀಸ್‌, ಕಂದಾಯ, ಲೋಕೋಪಯೋಗಿ ಹಾಗೂ ಮಹಾನಗರ ಪಾಲಿಕೆ ನೆರವಿನಲ್ಲಿ ಸ್ಟ್ರೀಟ್‌ ಫುಡ್‌ ಫಿಯೇಸ್ಟಾವನ್ನು ಅಚ್ಚುಕಟ್ಟಾಗಿ ನಡೆಸಲು ನಿರ್ಧರಿಸಲಾಗಿದೆ. ಅಲ್ಲದೆ 25 ಲಕ್ಷ ರು. ಮೊತ್ತವನ್ನು ಬಾಡಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿಸಲಾಗುವುದು ಎಂದು ಶಾಸಕ ವೇದವ್ಯಾಸ್‌ ಕಾಮತ್‌ ತಿಳಿಸಿದರು.
ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ
ಕಾಲೇಜಿನ ಕ್ರೀಡಾಪಟುಗಳು ಒಟ್ಟು 47 ಚಿನ್ನ, 17 ಬೆಳ್ಳಿ ಮತ್ತು 7 ಕಂಚಿನ ಪದಕಗಳೊಂದಿಗೆ 71 ಪದಕದೊಂದಿಗೆ ನೂತನ ಕೂಟ ದಾಖಲೆಯನ್ನು ನಿರ್ಮಿಸಿತು.
ಬಿಜೆಪಿ ಅವಧಿಯಲ್ಲಿ 216 ವಕ್ಫ್‌ ನೋಟಿಸ್‌ ಕೊಟ್ಟದ್ದೇಕೆ?: ಪದ್ಮರಾಜ್ ಆರ್.
ಬಿಜೆಪಿ ಅವಧಿಯಲ್ಲಿ ಸುಮಾರು 216 ವಕ್ಫ್‌ ಆಸ್ತಿ ಪ್ರಕರಣಗಳಲ್ಲಿ ನೋಟಿಸ್ ನೀಡಲಾಗಿತ್ತು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಎಚ್.ಡಿ. ಕುಮಾರಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದರು ಎಂದು ಪದ್ಮರಾಜ್‌ ಪ್ರಶ್ನಿಸಿದರು.
೮ರಂದು ವಿವೇಕಾನಂದ ಕಾಲೇಜ್‌ನಲ್ಲಿ ‘ಎನ್ವೋ- ಟೆಕ್’ ರಾಜ್ಯಮಟ್ಟದ ವಿಚಾರ ಸಂಕಿರಣ
ಮಣಿಪಾಲ ಎಂಐಟಿಯ ಜಿಯೋಲಜಿ ವಿಭಾಗದ ಪ್ರಾಧ್ಯಾಪಕ ಡಾ.ಕೆ. ಬಾಲಕೃಷ್ಣ ಕಾರ್ಯಕ್ರಮದ ಉದ್ಘಾಟನೆ ಮತ್ತು ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣ ಭಟ್ ಅಧ್ಯಕ್ಷತೆ ವಹಿಸುವರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಪರಿಸರ ತಜ್ಞ ಮತ್ತು ಅಂಕಣಕಾರ ಶಿವಾನಂದ ಕಳವೆ ಮತ್ತು ಡಾ.ಕೆ.ಬಾಲಕೃಷ್ಣ ಅವರು ವಿವಿಧ ವಿಷಯಗಳ ಕುರಿತಾಗಿ ಗೋಷ್ಠಿಗಳನ್ನು ನಡೆಸಲಿದ್ದಾರೆ.
ಕ್ರೀಡೆ ವಿದ್ಯಾರ್ಥಿಗಳಿಗೆ ದೈಹಿಕ ದೃಡತೆಯೊಂದಿಗೆ ಭವಿಷ್ಯ ಗಟ್ಟಿಗೊಳಿಸಲು ಸಹಕಾರಿ: ಅಶೋಕ್‌ ರೈ
ಪುತ್ತೂರಿನ ಮಾಯ್ ದೆ ದೇವುಸ್ ಶಿಕ್ಷಣ ಸಂಸ್ಥೆಗಳಾದ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಸೈಂಟ್ ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆ, ಮಾಯ್ ದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆ, ಸೈಂಟ್ ವಿಕ್ಟರ್ ಬಾಲಕಿಯರ ಪ್ರೌಢಶಾಲೆ, ಸಂತ ಫಿಲೋಮಿನಾ ಪ್ರೌಢಶಾಲೆ, ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಕಾಲೇಜು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.
ಡಾ. ಅನಘಾ ನಿಡುಗಾಲಗೆ ಡಾ. ಗೋವಿಂದರಾಜುಲು ಸ್ಮಾರಕ ಸ್ವರ್ಣ ಪದಕ
ಕನ್ನಡ ಪಂಡಿತರ ಪುತ್ರ ಡಾ.ಶ್ಯಾಮ್‌ಕುಮಾರ್ ಎನ್.ಕೆ ನಿಡುಗಾಲ ಮತ್ತು ಡಾ.ಅಪರ್ಣಾ ಶ್ಯಾಮ್‌ಕುಮಾರ್ ಅವರ ಪುತ್ರಿ.ಡಾ.ಶ್ಯಾಮ್ ಕುಮಾರ್ ಅವರು ಸುಬ್ರಹ್ಮಣ್ಯದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ವ್ಯಾಸಂಗ ಪೂರೈಸಿ ಬಳಿಕ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಪ್ರೌಢ ಮತ್ತು ಪದವಿಪೂರ್ವ ವ್ಯಾಸಂಗ ಪೂರೈಸಿದವರು. ಪ್ರಸ್ತುತ ವೆಲ್ಲೂರಿನ ಸಿಎಂಸಿ ಮೆಡಿಕಲ್ ಇನ್‌ಸ್ಟಿಸ್ಟೂಷನ್‌ನಲ್ಲಿ ವೈದ್ಯಾಧಿಕಾರಿಯಾಗಿದ್ದಾರೆ.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 560
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved