• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಧರೊಂದಿಗೆ ದೀಪಾವಳಿ ಆಚರಿಸಿದ ಸಂಸದ ಕ್ಯಾ. ಚೌಟ
ಅವರು ಯೋಧರೊಂದಿಗೆ ಸಿಹಿ ಹಂಚಿಕೊಂಡು, ಉಭಯ ಕುಶಲೋಪರಿ ನಡೆಸುವ ಮೂಲಕ ದೀಪಾವಳಿ ಆಚರಿಸಿದರು.
ತ್ರಿಶೂಲ್‌ ಫ್ರೆಂಡ್ಸ್‌ನಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ಮನೆಯ ಯಜಮಾನ ಸುಂದರ ಮಾತನಾಡಿ ಸಂಘಟನೆಯ ಯುವಕರು ಕಷ್ಟಪಟ್ಟು ದೂರದಿಂದ ಕಲ್ಲುಮಣ್ಣುಗಳನ್ನು ತಂದು ನಮಗೆ ಸೂರನ್ನು ನಿರ್ಮಿಸಿ ಕೊಟ್ಟು ನಮ್ಮ ಕುಟುಂಬದ ಕಷ್ಟಕ್ಕೆ ನೆರವಾಗಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದರು.
ನಮ್ಮ ರಾಜಕಾರಣ ಜನರ ಭಾವನೆಗಳ ಮೇಲಲ್ಲ, ಬದುಕಿನ ಮೇಲೆ: ಡಿಕೆಶಿ
ಪುತ್ತೂರಿಗೆ ಮೆಡಿಕಲ್ ಕಾಲೇಜು ಕೊಡಿಸಿ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಸಾವಿರಾರು ಮಂದಿ ಸಾರ್ವಜನಿಕರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿದರು.
ಕುಕ್ಕೆ ದೇವಳ: ಹೊರಾಂಗಣ ಉತ್ಸವಾದಿಗಳು ಆರಂಭ
ಸಹಸ್ರಾರು ಭಕ್ತಾದಿಗಳು ಶ್ರೀ ದೇವರ ಉತ್ಸವದಲ್ಲಿ ಪಾಲ್ಕೊಂಡರು. ಮುಂದಿನ ಕಾರ್ತಿಕ ಮಾಸದಲ್ಲಿ ಬರುವ ಲಕ್ಷ ದೀಪೋತ್ಸವದ ಬಳಿಕ ರಥಬೀದಿಯಲ್ಲಿ ರಥೋತ್ಸವ ಆರಂಭಗೊಳ್ಳಲಿದೆ.
ಮಂಗಳೂರು: ದೀಪಾವಳಿ ಗೋಪೂಜೆ ಸಲ್ಲಿಸಿ ಆಹಾರ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಮಹಿಳಾ ಕಾಂಗ್ರೆಸ್‌ ವತಿಯಿಂದ ಗೋಪೂಜಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಡಿಕೆಶಿ ಕೂಡ ಭಾಗವಹಿಸಿದರು. ಅಲಂಕೃತ ಗೋವಿಗೆ ಪೂಜೆ ನೆರವೇರಿಸಿ ಆಹಾರ ನೀಡಿದರು.
ಅನ್ವರ್‌ ಮಾಣಿಪ್ಪಾಡಿ ವರದಿ ಕುರಿತು ಸಿಬಿಐ ತನಿಖೆ: ಕ್ಯಾ.ಚೌಟ ಆಗ್ರಹ
ವಕ್ಫ್ ಬೋರ್ಡ್‌ನಲ್ಲಿ 54 ಸಾವಿರ ಎಕರೆ ಭೂಮಿ ನೋಂದಣಿಯಾಗಿದ್ದು, ಸುಮಾರು 29,000 ಎಕರೆ ನೋಂದಾಯಿತ ಭೂಮಿಯನ್ನು ಕಬಳಿಸಲಾಗಿದೆ ಎಂದು ಮಾಣಿಪ್ಪಾಡಿ ವರದಿಯಲ್ಲಿ ತಿಳಿಸಲಾಗಿದೆ. ವರದಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಕ್ರಮವಾಗಿ ಆಸ್ತಿ ಒತ್ತುವರಿ ಮಾಡಿಕೊಂಡಿರುವ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದು ಹೇಳಿದರು.
ದೀಪಾವಳಿ: ಕುಕ್ಕೆ ದೇವಳದಲ್ಲಿ ವಿಶೇಷ ಗೋಪೂಜೆ
ಕ್ಷೇತ್ರ ಪುರೋಹಿತರು ವೈದಿಕ ವಿದಿ ವಿಧಾನಗಳ ಮೂಲಕ ಗೋಪೂಜೆ ನೆರವೇರಿಸಿ ಗೋವುಗಳಿಗೆ ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು, ಗೋಗ್ರಾಸ ನೀಡಿದರು. ಬಳಿಕ ಗೋಮಾತೆಗೆ ಪೂಜೆ ಸಮರ್ಪಿಸಿದರು. ಎಲ್ಲ ಗೋವುಗಳಿಗೆ ಹಣ್ಣುಹಂಪಲು ನೀಡಿದರು.
ಭಾಷೆ ಬೆಳೆಯಲು ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣ ಅಗತ್ಯ: ಅರವಿಂದ ಚೊಕ್ಕಾಡಿ
ಪಥಸಂಚಲನ, ಗೌರವ ವಂದನೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು. ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನಗೊಂಡಿತು. ಇದಕ್ಕೂ ಮುನ್ನ ಮಾರಿಗುಡಿ ಮೈದಾನದಿಂದ ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆ ನಡೆಯಿತು.
ಕೇಂದ್ರದಿಂದ ಅತ್ಯಧಿಕ ಜಿಎಸ್‌ಟಿ ಸಂಗ್ರಹಿಸುವ ರಾಜ್ಯಕ್ಕೆ ತೀವ್ರ ಆರ್ಥಿಕ ಅನ್ಯಾಯ : ಸಚಿವ ದಿನೇಶ್‌ ಗುಂಡೂರಾವ್‌
ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರೂ ಮೈದಾನದಲ್ಲಿ ನಡೆದ ರಾಜ್ಯೋತ್ಸವ ದಿನಾಚರಣೆಯಲ್ಲಿ ಅವರು ಸಂದೇಶ ನೀಡಿದರು. ಈ ಸಂದರ್ಭ 63 ಮಂದಿ ಸಾಧಕರು ಹಾಗೂ 24 ಸಂಘ, ಸಂಸ್ಥೆಗಳಿಗೆ ಸಚಿವರು ಜಿಲ್ಲಾ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಬಂಟ್ವಾಳ ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣಕ್ಕೆ ಸಂಘಟಿತ ಪ್ರಯತ್ನವಾಗಲಿ: ವಾಸು ಪೂಜಾರಿ
ಪೊಲೀಸ್ ಇಲಾಖೆ- ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಬಳಿಕ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 561
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved