• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಗೆ ಬಂದ ಅಪರಿಚಿತರು, ಕೋವಿ ಕಂಡು ಕಾಲಿಗೆ ಬುದ್ಧಿ ಹೇಳಿದರು!
ಕಡಬ ತಾಲೂಕಿನ ಬಳ್ಪ ಗ್ರಾಮದ ಮನೆಯೊಂದಕ್ಕೆ ಅಪರಿಚಿತರು ಬಂದಿದ್ದು, ಕಳ್ಳರೆಂಬ ಶಂಕೆ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಮಹಿಳೆ ಕೋವಿ ಹಿಡಿದುಕೊಂಡು ಬಂದಾಗ ಅಪರಿಚಿತರು ಪರಾರಿಯಾದ ಘಟನೆ ಬುಧವಾರ ನಡೆದಿದೆ.
ಲಗೇಜ್ ಕಳವು: ಹಣವಿಲ್ಲದೆ ನಡೆದು ಹೋಗಲು ಹೊರಟ ಕೇರಳ ಕುಟುಂಬಕ್ಕೆ ನೆರವು
ಕೇರಳದ ಕುಟುಂಬವೊಂದು ಮೈಸೂರಿಗೆ ಬಂದಿದ್ದ ವೇಳೆ ಹಣವಿದ್ದ ಲಗೇಜ್ ಕಳವು ಆದ ಕಾರಣ ಸುಬ್ರಹ್ಮಣ್ಯದಿಂದ ಕೇರಳಕ್ಕೆ ನಡೆದುಕೊಂಡು ಹೋಗಲು ಸಿದ್ಧರಾದ ಕುಟುಂಬಕ್ಕೆ ಗುತ್ತಿಗಾರಿನ ವ್ಯಕ್ತಿಗಳು ಹಣ ಸಂಗ್ರಹಿಸಿ ವಾಹನದಲ್ಲಿ ಕಳುಹಿಸಿದ ಘಟನೆ ನಡೆದಿದೆ.
ಶ್ರೀ ಸದಾಶಿವೇಶ್ವರ ದೇವಸ್ಥಾನ ಜಾತ್ರೋತ್ಸವ: ಪುಷ್ಪರಥೋತ್ಸವ
ಕಲ್ಮಂಜ ಗ್ರಾಮದ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಮಂಗಳವಾರ ರಾತ್ರಿ ಜಾತ್ರೋತ್ಸವದ ಅಂಗವಾಗಿ ಪುಷ್ಪರಥೋತ್ಸವ ನಡೆಯಿತು.
‘ಆರ್ಥಿಕ ಅರಿವಿನ ಮೂಲಕ ಮಹಿಳೆಯರ ಬಲಪಡಿಸುವಿಕೆ’ ವಿಶೇಷ ಉಪನ್ಯಾಸ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಘಟಕ ‘ಸಕ್ಷಮ ವೇದಿಕೆ’ಯ ಅಡಿಯಲ್ಲಿ ಮೂಡುಬಿದಿರೆ ಇನ್ನರ್ ವ್ಹೀಲ್ ಕ್ಲಬ್ ಹಾಗೂ ಮೂಡುಬಿದಿರೆ ಬಂಟ್ಸ್ ಮಹಿಳಾ ಸಂಘದ ಸಹಯೋಗದಲ್ಲಿ ಕಾಲೇಜಿನ ಕುವೆಂಪು ಸಭಾಭವನದಲ್ಲಿ ಬುಧವಾರ ‘ಆರ್ಥಿಕ ಅರಿವಿನ ಮೂಲಕ ಮಹಿಳೆಯರ ಬಲಪಡಿಸುವಿಕೆ” ವಿಶೇಷ ಉಪನ್ಯಾಸ ನೆರವೇರಿತು.
ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಅಧ್ಯಕ್ಷ ಭಾಸ್ಕರ ಪೆರುವಾಯಿ
ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮುಂದಿನ ೫ ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಭಾಸ್ಕರ ಎಂ. ಪೆರುವಾಯಿ ಮತ್ತು ಉಪಾಧ್ಯಕ್ಷರಾಗಿ ದಾಮೋದರ್ ಕುಲಾಲ್ ಪುನರಾಯ್ಕೆಗೊಂಡಿದ್ದಾರೆ.
ದರೆಗುಡ್ಡೆ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿದ ಶಾಸಕ
ದರೆಗುಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಾದ ಪಂಚಾಯಿತಿ ನೂತನ ಕಟ್ಟಡದಲ್ಲಿ ನವೀಕೃತ ಕೊಠಡಿ, ದರೆಗುಡ್ಡೆಯ ರು. 20ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ, ಕೆಲ್ಲಪುತ್ತಿಗೆಯಲ್ಲಿ ವಿವೇಕ ಶಾಲಾ ಕೊಠಡಿ, ಆದಿವಾಸಿ ಕೊರಗ ಸಮುದಾಯದ 18 ಲಕ್ಷದ ಸಮುದಾಯ ಭವನ, ರು. 5ಲಕ್ಷ ವೆಚ್ಚದ ಸೋಲಾರ್ ಲೈಟ್ ಕಾಮಗಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಎಸ್ಸೆಸ್ಸೆಫ್‌ ದ.ಕ. ವೆಸ್ಟ್ ಜಿಲ್ಲಾ ಸಮಿತಿ ನೂತನ ಅಧ್ಯಕ್ಷರಾಗಿ ರವೂಫ್ ಹಿಮಮಿ ಸಖಾಫಿ
ಶಿಬಿರದ ಸಮಾರೋಪ ಸಮಾರಂಭದಲ್ಲಿ ನೂತನ ಆಡಳಿತ ಸಮಿತಿಯನ್ನು ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಪ್ರ.ಕಾರ್ಯದರ್ಶಿ ಕೆ.ಪಿ ಹುಸೈನ್ ಸಅದಿ ಕೆ.ಸಿ.ರೋಡ್ ಘೋಷಿಸಿದರು.
ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಪುಷ್ಪರಥ ಸಮರ್ಪಣೆ
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಕಲ್ಮಂಜ ಗ್ರಾಮದ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಸಮರ್ಪಣೆಗೊಳ್ಳಲಿರುವ ನೂತನ ಪುಷ್ಪರಥದ ಭವ್ಯ ಶೋಭಾಯಾತ್ರೆಯಲ್ಲಿಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕೋಡಿಂಬಾಡಿ: ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕೋಡಿಂಬಾಡಿ ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ವಾರ್ಷಿಕ ವಿಶೇಷ ಶಿಬಿರವನ್ನು ಪುತ್ತೂರು ಶಾಸಾಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು.
ಪುತ್ತೂರು: ಪುರಸಭಾ ಮಾಜಿ ಅಧ್ಯಕ್ಷ ಮನೆ ಕೆಡವಿದ ಪ್ರಕರಣ ಸಂಘರ್ಷ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಸಂಬಂಧಿಸಿದ ಜಾಗದಲ್ಲಿ ಅಭಿವೃದ್ಧಿ ಕಾರ್ಯಕ್ಕೆಂದು ವಸತಿಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಕೊನೆಯದಾಗಿ ಉಳಿದಿದ್ದ ಪುತ್ತೂರು ನಗರಸಭಾ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಮನೆಯನ್ನು ಮಂಗಳವಾರ ತಡರಾತ್ರಿ ತಂಡವೊಂದು ಆಗಮಿಸಿ ಕೆಡವಿದ ಪ್ರಕರಣ ನಡೆದಿದ್ದು ವಿವಾದ ಹುಟ್ಟುಹಾಕಿದೆ.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved