• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭವಿಷ್ಯ ನಿಧಿ ಬಳಕೆ ಬಗ್ಗೆ ಸಮರ್ಪಪಕ ಮಾಹಿತಿ ಅಗತ್ಯ: ಎ.ಪಿ. ಉಣ್ಣಿಕೃಷ್ಣ
ಸ್ಥಳದಲ್ಲೇ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಯಿತು. ಕರ‍್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉದ್ಯೋಗಿಗಳು ಸೇರಿದಂತೆ , ಮೂಡುಬಿದಿರೆ ಸುತ್ತಮುತ್ತಲಿನ ಇಪಿಎಫ್‌ಒ ನೋಂದಾಯಿತ ಸಂಸ್ಥೆಗಳ 500ಕ್ಕೂ ಅಧಿಕ ಜನರು ಭಾಗಿಯಾಗಿದ್ದರು.
ದ.ಕ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: 4 ದಿನ ವಿಶೇಷ ನೋಂದಣಿ ಅಭಿಯಾನ
ಜನವರಿ1, ಏಪ್ರಿಲ್1, ಜುಲೈ1, ಅಕ್ಟೋಬರ್1, ಈ ನಾಲ್ಕು ದಿನಗಳಂದು 18 ವರ್ಷ ತುಂಬಿರುವ ಮತದಾರರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ನ.9, 10, 23, 24ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿಶೇಷ ನೋಂದಣಿ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಅರ್ಹ ಮತದಾರರು ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಮಾನಸಿಕ ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು: ಡಾ.ಪಿ.ವಿ. ಭಂಡಾರಿ
ಆಳ್ವಾಸ್ ವೆಲ್ನೆಸ್‌ ತರಬೇತಿ ಕೇಂದ್ರದ ನಿರ್ದೇಶಕಿ ಡಾ. ದೀಪಾ ಕೊಠಾರಿ, ಆಳ್ವಾಸ್ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಡಾ. ಮೂಕಾಂಬಿಕಾ ಜಿ.ಎಸ್., ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಆಡ್ರಿ ಪಿಂಟೋ, ಕಾಲೇಜಿನ ಕುಲಸಚಿವ (ಮೌಲ್ಯ ಮಾಪನ) ನಾರಾಯಣ ಶೆಟ್ಟಿ, ವಿವಿಧ ವಿಭಾಗದ ವಿದ್ಯಾರ್ಥಿ ಪ್ರತಿನಿಧಿಗಳು ಭಾಗಿಯಾಗಿದ್ದರು.
ಮಾಣಿ ಬಾಲವಿಕಾಸ ಶಾಲೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ಸಮಾರೋಪ
ಬಾಲವಿಕಾಸ ಟ್ರಸ್ಟ್‌ನ ಅಧ್ಯಕ್ಷ, ಶಾಲಾಸಂಚಾಲಕರಾದ ಪ್ರಹ್ಲಾದ ಶೆಟ್ಟಿ ಜೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದ ಸಮಗ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ದ.ಕ.: ಐವರಿಗೆ ರಾಜ್ಯೋತ್ಸವ ಪ್ರಶಸ್ತಿ, ಮೂವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ
ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ವಿಶ್ವನಾಥ ಸುವರ್ಣ(ಮಾಧ್ಯಮ), ಸದಾಶಿವ ಶೆಟ್ಟಿ(ಹೊರನಾಡು) ಹಾಗೂ ರೀಟಾ ನರೋನ್ಹಾ(ಸಮಾಜಸೇವೆ)ಇವರಿಗೆ ಲಭಿಸಿದೆ.
ನೀಲೇಶ್ವರ ಉತ್ಸವದಲ್ಲಿ ಪಟಾಕಿ ಸ್ಫೋಟ: 154 ಮಂದಿ ಗಾಯ
ಘಟನೆ ವೇಳೆ ತೆಯ್ಯಂ ಉತ್ಸವ ನಡೆಯುತ್ತಿದ್ದು, ಉತ್ಸವ ನೋಡಲು ಆಗಮಿಸಿದ ಸಾವಿರಾರು ಮಂದಿ ಗಾಬರಿಯಿಂದ ಚಲ್ಲಾಪಿಲ್ಲಿಯಾಗಿ ಓಟಕ್ಕಿತ್ತಿದ್ದಾರೆ. ಹಲವು ಮಂದಿ ಬೆಂಕಿಯ ಅವಘಡಕ್ಕೆ ಒಳಗಾದರೆ, ಇನ್ನೂ ಕೆಲವು ಮಂದಿ ಕಾಲ್ತುಳಿತಕ್ಕೆ ಸಿಲುಕಿ ಗಾಯಗೊಂಡಿದ್ದಾರೆ.
ಪಕ್ಷದಲ್ಲೇ ಅರುಣ್‌ ಕುಮಾರ್‌ ಪುತ್ತಿಲಗೆ ಈಗ ತ್ರಿಶಂಕು ಸ್ಥಿತಿ!ಇತ್ತ ಬಿಜೆಪಿಗೆ, ಅತ್ತ ಸಂಘ ಪರಿವಾರಕ್ಕೂ ಬೇಡವಾದರೇ?
ಈಗಾಗಲೇ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅರುಣ್‌ ಕುಮಾರ್‌ ಪುತ್ತಿಲ ಅವರು ಪಕ್ಷದಲ್ಲಿ ಯಾವುದೇ ಹುದ್ದೆ ಸಿಗದೇ ಇದ್ದರೆ ಹೀಗೆಯೇ ಇರುತ್ತಾರೆಯೇ ಅಥವಾ ಮುಂದಿನ ಹಾದಿ ಏನು ಎಂಬ ಜಿಜ್ಞಾಸೆ ಪುತ್ತಿಲರ ಬೆಂಬಲಿಗರನ್ನು ಆವರಿಸಿದೆ.
ಉಪ್ಪಿನಂಗಡಿ: ಎಟಿಎಂ ಕೇಂದ್ರದಲ್ಲಿ ಕಳವಿಗೆ ವಿಫಲ ಯತ್ನ
ಎಟಿಎಂ ಮಿಶಿನ್‌ನಲ್ಲಿ 3 ಲಕ್ಷ ರು.ಗೂ ಹೆಚ್ಚು ನಗದು ಇತ್ತೆಂಬ ಮಾಹಿತಿ ಇದೆ. ತಂತ್ರಜ್ಞರು ಬಂದು ಮೆಶಿನ್‌ ತೆರೆದ ಬಳಿಕವಷ್ಟೇ ನಗದು ಇದೆಯೋ, ಕಳ್ಳರ ಪಾಲಾಗಿದೆಯೋ ಎಂದು ತಿಳಿದು ಬರಲಿದೆ.
ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ನಿಗಾ ವಹಿಸಿ: ಶಿಕ್ಷಕರಿಗೆ ಜಿಪಂ ಸಿಇಒ ಕರೆ
ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ಮನೋರೋಗ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಿಥುನ್, ಫಾದರ್ ಮುಲ್ಲರ್ ಆಸ್ಪತ್ರೆಯ ವಿಭಾಗ ಮುಖ್ಯಸ್ಥೆ ಡಾ. ಸುಪ್ರಿಯಾ ಹೆಗ್ಡೆ, ಮನೋರೋಗ ತಜ್ಞ ಡಾ.ಕೆರೋಲಿನ್ ಡಿಸೋಜ, ಲಿಂಕ್ ವ್ಯಸನ ಮುಕ್ತ ಕೇಂದ್ರದ ಆಡಳಿತಾಧಿಕಾರಿ ಲಿಡಿಯಾ ಲೋಬೊ ಶಿಕ್ಷಕರಿಗೆ ತರಬೇತಿ ನೀಡಿದರು.
ಸೂಕ್ತ ಅಧ್ಯಯನದಿಂದ ಉತ್ತಮ ವಕೀಲನಾಗಲು ಸಾಧ್ಯ: ಎಂ. ವೀರಪ್ಪ ಮೊಯಿಲಿ
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ವೀರಪ್ಪ ಮೊಯಿಲಿ ಮುಖ್ಯಮಂತ್ರಿ ಆಗಿದ್ದಾಗ ಸಿಇಟಿ ಪರಿಚಯಿಸಿದ ಪರಿಣಾಮ ಇಂದು ರಾಜ್ಯದಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣಕ್ಕೆ ಬೇಡಿಕೆ ಬಂದಿದೆ ಎಂದರು.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 561
  • next >
Top Stories
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved