• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟೈಲರ್‌ ವೃತ್ತಿ ಬಾಂಧವರು ಸಮಾಜದ ಶಕ್ತಿ: ಉಮಾನಾಥ ಕೋಟ್ಯಾನ್‌
ಮೂಲ್ಕಿ ಶ್ರೀ ನಾರಾಯಣ ಗುರು ವಿದ್ಯಾ ಸಂಸ್ಥೆಯ ಲೀಲಾ ಜಯ ಸುವರ್ಣ ಸಭಾಂಗಣದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮೂಲ್ಕಿ- ಹಳೆಯಂಗಡಿ ವಲಯ ಸಮಿತಿಯ ರಜತ ಸಂಭ್ರಮ ಕಾರ್ಯಕ್ರಮ ನೆರವೇರಿತು.
ಉಳ್ಳಾಲ: ಹೆಚ್ಚಿದ ಕಡಲು ಕೊರೆತ, ತೊಕ್ಕೊಟ್ಟು ಜಂಕ್ಷನ್‌ ಕೃತಕ ನೆರೆ
ಹಲವು ವರ್ಷಗಳಿಂದ ಕಡಲ್ಕೊರೆತ ಸಮಸ್ಯೆ ಉಳ್ಳಾಲದಲ್ಲಿ ವ್ಯಾಪಕವಾಗಿದ್ದರೂ ಬ್ರೇಕ್ ವಾಟರ್ ಅಳವಡಿಕೆಯಿಂದಾಗಿ ಕಡಲ್ಕೊರೆತ ಸ್ಥಳಾಂತರಗೊಳ್ಳುತ್ತಾ ಇದೀಗ ಉಚ್ಚಿಲ ಸೋಮೇಶ್ವರ ಸಮುದ್ರ ತೀರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ವ್ಯಾಪಕ ಹಾನಿಯುನ್ನುಂಟು ಮಾಡುತ್ತಿದೆ.
ಸುಳ್ಯ: ತಡೆಗೋಡೆ ಕುಸಿತ, ಪವರ್‌ಮ್ಯಾನ್‌ಗೆ ಗಾಯ
ಸುಳ್ಯ ತಾಲೂಕಿನಲ್ಲಿ ಮಳೆಯ ಮಧ್ಯೆ ಕಲ್ಲುಗುಂಡಿ ಸಂಪಾಜೆಯ ಕಡಪಾಲದ ಎಂಬಲ್ಲಿ ವಿದ್ಯುತ್ ಲೈನ್ ಸರಿ ಮಾಡುತ್ತಿದ್ದ ಸಂದರ್ಭ ಪವರ್ ಮ್ಯಾನ್ ನವೀನ್ ಎಂಬವರಿಗೆ ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯಗಳಾಗಿವೆ.
ಯುವ ಪ್ರತಿಭೆಗಳ ಅನಾವರಣ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ ಗುರಿ: ಡಾ.ವಾಣಿಶ್ರೀ
ಮಂಗಳೂರಿನಲ್ಲಿ ಭಾನುವಾರ, ಡಾ. ವಾಮನ್ ರಾವ್ ಬೇಕಲ್ ಸಾರಥ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷೆ ಡಾ. ವಾಣಿಶ್ರೀ ಕಾಸರಗೋಡು ಉದ್ಘಾಟಿಸಿದರು.
ಅಂಗಹೀನ ಮಗುವಿಗೆ ಆತ್ಮವಿಶ್ವಾಸ ಬೆಳೆಸಿ, ಅವಕಾಶ ಕೊಡಿ: ಡಾ.ರಾಜಣ್ಣ
ಬಿ.ಹರಿಶ್ಚಂದ್ರ ಆಚಾರ್ಯ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಸಮಾಜ ಸೇವಕ ದಿ.ಬಿ. ಹರಿಶ್ಚಂದ್ರ ಆಚಾರ್ಯ ಅವರ 112ನೇ ಜನ್ಮ ದಿನೋತ್ಸವ ಪ್ರಯುಕ್ತ ನಗರದಲ್ಲಿ ಭಾನುವಾರ 2025ನೇ ಸಾಲಿನ ಬಿ.ಹರಿಶ್ಚಂದ್ರ ಆಚಾರ್ಯ ಸ್ಮಾರಕ ಪ್ರಶಸ್ತಿಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಕೆ.ಎಸ್. ರಾಜಣ್ಣ ಸ್ವೀಕರಿಸಿದರು.
ಬಿಳಿಯೂರು ಅಣೆಕಟ್ಟು ಗೇಟು ತೆರವು ಕಾರ್ಯಕ್ಕೆ ಪ್ರವಾಹ ಅಡ್ಡಿ
ನೇತ್ರಾವತಿ ನದಿಗೆ ಬಿಳಿಯೂರು ಎಂಬಲ್ಲಿ ಕಟ್ಟಿರುವ ಅಣೆಕಟ್ಟಿನ ಎಲ್ಲಾ ಗೇಟುಗಳನ್ನು ತೆರವುಗೊಳಿಸುವ ಮುನ್ನಾ ಸುರಿದ ಭಾರಿ ಮಳೆಯಿಂದಾಗಿ ಗೇಟು ತೆರವು ಕಾರ್ಯಕ್ಕೆ ಅಡೆ ತಡೆಯುಂಟಾಗಿದ್ದು, ನದಿಯಲ್ಲಿ ಉಂಟಾಗಿರುವ ನೀರಿನ ಪ್ರವಾಹದೆದುರು ಗೇಟು ತೆಗೆಯಲು ಪ್ರಯತ್ನ ಮುಂದುವರಿದಿದೆ.
ಕಿನ್ನಿಗೋಳಿ ಶ್ರೀರಾಮ ನಾಮ ಜಪ ಅಭಿಯಾನ
ಕಿನ್ನಿಗೋಳಿ ಶ್ರೀ ರಾಮ ಮಂದಿರದಲ್ಲಿ ನಡೆಯುತ್ತಿರುವ ಶ್ರೀ ರಾಮ ನಾಮ ಜಪ ಅಭಿಯಾನದಲ್ಲಿ ಭಾಗವಹಿಸಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀ ಪಾದಂಗಳವರು ಅನುಗ್ರಹ ಸಂದೇಶ ನೀಡಿದರು.
ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯ ಪದವಿ ಪ್ರದಾನ
ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ ನಡೆಯಿತು. 129 ಪದವೀದರರಿಗೆ ಮತ್ತು 26 ಸ್ನಾತಕ್ಕೋತ್ತರ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು.
ಬಂಟವಾಳ‌ ಬಂಟರ ಸಂಘದ ವಿಂಶತಿ ಸಂಭ್ರಮಕ್ಕೆ ಅದ್ದೂರಿ ಚಾಲನೆ
ಬ್ರಹ್ಮರಕೂಟ್ಲು ಬಂಟರ ಭವನದಲ್ಲಿ ಬಂಟವಾಳ ತಾಲೂಕು ಬಂಟರ ಸಂಘದ ವಿಂಶತಿ ಸಂಭ್ರಮ ಕಾರ್ಯಕ್ರಮ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿದರು.
ವಿಕಸಿತ ಭಾರತಕ್ಕೆ ಆರ್ಥಿಕ ಸಬಲೀಕರಣ ಅಗತ್ಯ: ಪ್ರಶಾಂತ್‌
ದ.ಕ. ಜಿಲ್ಲಾ ಬಿಜೆಪಿ ಆರ್ಥಿಕ ಪ್ರಕೋಷ್ಠ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿಕಸಿತ ಭಾರತದತ್ತ ಭಾರತದ ಆರ್ಥಿಕತೆ’ ವಿಚಾರಸಂಕಿರಣ ನಡೆಯಿತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 590
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved