• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಚಕ ರಕ್ಷಣಾ ಕಾರ್ಯಾಚರಣೆ : ಹೆಲಿಕಾಪ್ಟರ್‌ನ ಹಗ್ಗದ ಮೂಲಕ ಸಮುದ್ರಕ್ಕಿಳಿದು ಕೋಸ್ಟ್‌ ಗಾರ್ಡ್‌ ಕ್ಷಮತೆ ಪ್ರದರ್ಶನ

ಕಡಲ ಗಸ್ತು, ಕಡಲಿನಲ್ಲಿ ಅನಾಹುತಗಳ ನಿರ್ವಹಣೆ, ನಾಗರಿಕರ ರಕ್ಷಣೆಯ ಜವಾಬ್ದಾರಿ ಹೊಂದಿರುವ ಕೋಸ್ಟ್‌ ಗಾರ್ಡ್‌ ಸಮುದ್ರದ ಮಧ್ಯೆ ತನ್ನ ಕಾರ್ಯಾಚರಣೆಯ ರೋಚಕ ಅಣಕು ಪ್ರದರ್ಶನ ನೀಡುವುದರೊಂದಿಗೆ ಕಾರ್ಯ ಕ್ಷಮತೆ ಸಾಬೀತುಪಡಿಸಿತು.

ಕವತ್ತಾರು ದೇವಸ್ಥಾನದ ಜೀರ್ಣೋದ್ಧಾರ ಸಮಾಲೋಚನ ಸಭೆ
೪೦೦ ವರ್ಷಗಳ ಪುರಾತನದ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಮಹಾಲಿಂಗೇಶ್ವರನ ಹಾಗೂ ಪರಿವಾರ ದೇವರ ಗುಡಿಗಳು ಪುನಃ ನಿರ್ಮಾಣ ಮಾಡಬೇಕಾಗಿದೆ. ಸುಮಾರು ೧೦ ಕೋಟಿಯ ಯೋಜನೆ ಮಾಡಲಾಗಿದೆ ಜೀರ್ಣೋದ್ಧಾರ ಪ್ರಕ್ರಿಯೆ ಪೂರಕವಾಗಿ ದೇವಸ್ಥಾನದಲ್ಲಿ ಪರಿವಾರ ದೇವರ ಸಂಕೋಚ ಹೋಮ ಹವನಗಳು ನಡೆಯಲಿದೆ.
ಕದ್ರಿಯಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ
ಸುಮಾರು 450ಕ್ಕೂ ಮಿಕ್ಕಿ ಸಾರ್ವಜನಿಕರು, ಆಮಂತ್ರಿತರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತಾಳಿಪಾಡಿ ಮಠಕ್ಕೆ ಎಡನೀರು ಸ್ವಾಮೀಜಿ ಭೇಟಿ
ಬ್ರಹ್ಮಕಲಶೋತ್ಸವ, ಬ್ರಹ್ಮಮಂಡಲ ಹಾಗೂ ವರ್ಷಾವಧಿ ಉತ್ಸವದ ಸಂಭ್ರಮದಲ್ಲಿರುವ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಲಕ್ಷ್ಮೀ ವೆಂಕಟರಮಣ ಮಠಕ್ಕೆ ಭೇಟಿ ನೀಡಿ, ಆಶೀರ್ವಚನ ನೀಡಿ ಮಾತನಾಡಿದರು.
ಹಿಂದೂ ಸಮಾಜದ ಕಲ್ಯಾಣಕ್ಕೆ ಸಿಕ್ಕ ಅವಕಾಶ: ಕನ್ಯಾಡಿ ಶ್ರೀ
ಮಹಾಮಂಡಲೇಶ್ವರ ಪಟ್ಟಾಭಿಷಿಕ್ತ ಸ್ವಾಮೀಜಿ ಪ್ರಯಾಗ್ ರಾಜ್ ನಿಂದ ಚಾರ್ಮಾಡಿ ಮೂಲಕ ವಾಹನದಲ್ಲಿ ಆಗಮಿಸಿದರು.ಉಜಿರೆ ಪೇಟೆಯಲ್ಲಿ, ಕನ್ಯಾಡಿ ಶಾಲೆ ಬಳಿ ಭವ್ಯ ಸ್ವಾಗತ ಕೋರಲಾಯಿತು. ಕನ್ಯಾಡಿ ಶಾಲೆಯಿಂದ ಶ್ರೀರಾಮ ಕ್ಷೇತ್ರದವರೆಗೆ ವಾದ್ಯ ಘೋಷಗಳೊಂದಿಗೆ ಮೆರವಣಿಗೆ ನಡೆಯಿತು.
ದಯೆ ಇದ್ದಲ್ಲಿ ಧರ್ಮ ಇರುತ್ತದೆ: ಕ್ಷುಲ್ಲಕ ನಿರ್ವಾಣ ಸಾಗರ ಶ್ರೀ
ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಯ ಪಾದಗಳಿಗೆ ೨೧೬ ಕಲಶಗಳಿಂದ ಜಲಾಭಿಷೇಕ, ಎಳನೀರು, ಇಕ್ಷುರಸ, ಕಲ್ಕಚೂರ್ಣ, ಶ್ರೀಗಂಧ, ಚಂದನ ಮೊದಲಾದ ಮಂಗಲದ್ರವ್ಯಗಳಿಂದ ಪಾದಾಭಿಷೇಕ ನಡೆಯಿತು.
ಶ್ರದ್ಧಾಭಕ್ತಿ ಸೇವೆಯಿಂದ ದೇವರ ಅನುಗ್ರಹ: ಸಂಯಮೀಂದ್ರ ತೀರ್ಥ ಸ್ವಾಮೀಜಿ
ಅಷ್ಠಮಂಗಲ ನಿರೀಕ್ಷಣ, ಶ್ರೀದೇವರಿಗೆ ಪಟ್ಟಕಾಣಿಕೆ, ಗುರುಕಾಣಿಕೆ ಸಲ್ಲಿಸಲಾಯಿತು. ಮೂಲ್ಕಿಯ ವೇದಮೂರ್ತಿ ಸುರೇಶ್ ಭಟ್ ಹಿರಿತನದಲ್ಲಿ ವೈದಿಕರ ಬಳಗದ ಧಾರ್ಮಿಕ ವಿಧಾನಗಳು ಜರುಗಿದವು.
ಆಚಾರ, ಅನುಷ್ಠಾನವೇ ಸಂಪತ್ತು: ರಾಘವೇಶ್ವರ ಭಾರತಿ ಸ್ವಾಮೀಜಿ
ರಾಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಶ್ರೀ ಶಂಕರ ಪಂಚಮಿ ಉತ್ಸವದ ಶ್ರೀ ಮಹಾಪಾದುಕೆ ರಥ ಸಂಚಾರಕ್ಕೆ ಚಾಲನೆ ನೀಡಲಾಯಿತು. ರಾಘವೇಶ್ವರ ಶ್ರೀಗಳು ಶಕಟಪುರ ಶ್ರೀಗಳಿಗೆ ಶ್ವೇತಚ್ಛತ್ರವನ್ನು ಪ್ರದಾನ ಮಾಡಿದರು.
ಮಂಗಳೂರು: ಮಡಿವಾಳ ಮಾಚಿದೇವ ಜಯಂತಿ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಮಾತನಾಡಿ, ವಚನಗಳನ್ನು ನಾಶ ಮಾಡುವ ಕ್ರಾಂತಿ ನಡೆದಾಗ ಅವುಗಳನ್ನು ಎದುರಿಸಿ ವಚನಗಳನ್ನು ಉಳಿಸಿದಂತಹ ಶಕ್ತಿವಂತ, ಧೀರತ್ವದ ವ್ಯಕ್ತಿ ಮಡಿವಾಳ ಮಾಚಿದೇವ. ಅವರ ತತ್ವಗಳನ್ನು, ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಂಬಳದಿಂದ ಗ್ರಾಮದ ಜನರಲ್ಲಿ ಒಗ್ಗಟ್ಟು ಮೂಡಲು ಸಾಧ್ಯ: ಶ್ರೀ ಚಂದ್ರಶೇಖರ ಸ್ವಾಮೀಜಿ
ಕಂಬಳವು ಕೇವಲ ಕರಾವಳಿಗೆ ಸೀಮಿತವಾಗಿರದೆ ರಾಜ್ಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕಂಗೊಳಿಸಬೇಕು ಹಾಗೂ ಕಂಬಳ ಎಂಬುದು ಜಾನಪದ ಕ್ರೀಡೆ ಎನ್ನುವುದಕ್ಕಿಂತಲೂ ಕರಾವಳಿ ಮಣ್ಣಿನ ಹಬ್ಬ. ಅಭಿಮಾನದ ಸ್ವಾಭಿಮಾನದ ಪ್ರತೀಕವಾಗಿದ್ದು ಪ್ರಾಣಿ ಮತ್ತು ಮನುಷ್ಯರ ನಡುವಣ ಸಂಬಂಧವಾಗಿ ಬಹಳಷ್ಟು ಮಹತ್ವ ಪಡೆದಿದೆ ಎಂದು ಹೇಳಿದರು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved