• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನ.4ರಂದು ಬೃಹತ್‌ ಭಜನಾ ಮೆರ‍ವಣಿಗೆ
ಭಜಕರ ಸಮಾವೇಶದಲ್ಲಿ ವಕೀಲರರಾದ ಬಿ.ಕೆ. ಧನಂಜಯ ರಾವ್, ಸುಬ್ರಹ್ಮಣ್ಯ ಕುಮಾರ್ ಆಗರ್ತ, ಕುಣಿತ ಭಜನಾ ತರಬೇತಿದಾರರ ಸಂಘದ ಅಧ್ಯಕ್ಷ ಸಂದೇಶ ಸುವರ್ಣ, ತಾಲೂಕಿನ ಎಲ್ಲ ಭಜನಾ ಮಂಡಳಿಗಳ ಭಜಕರು ಉಪಸ್ಥಿತರಿರುತ್ತಾರೆ ಎಂದರು.
ಅಡ್ಡೂರು- ಪೊಳಲಿ, ಉಳಾಯಿಬೆಟ್ಟು ಸೇತುವೆ ಧಾರಣಾ ಸಾಮರ್ಥ್ಯ ಹೆಚ್ಚಳ ಬಗ್ಗೆ ಮಾತುಕತೆ
ನಿಗದಿತ ಭಾರಕ್ಕಿಂತ ಹೆಚ್ಚಿನ ಭಾರದ ಘನ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಘನ ವಾಹನ ಸಂಚಾರದ ಮೇಲೆ ನಿಗಾ ಇಡಲು ಪೊಳಲಿಯಲ್ಲಿ ಪೊಲೀಸ್ ಚೆಕ್-ಪೋಸ್ಟ್‌ಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಮಾತುಕತೆ ನಡೆಸಲಾಯಿತು ಎಂದು ಶಾಸಕ ರಾಜೇಶ್‌ ನಾಯ್ಕ್‌ ತಿಳಿಸಿದರು.
ಕುತ್ಲೂರು: ಮುರಿದ ಸೇತುವೆ ಮೇಲೆ ಪ್ರತಿಭಟನೆ, ದುರಸ್ತಿಗೆ ಆಗ್ರಹ
ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು. ಸ್ಥಳೀಯ ಗ್ರಮಾಪಂಚಾಯಿತಿ ಸದಸ್ಯೆ ಯಶೋದಾ ಹಾಗೂ ಇತರರು, ಆಗಮಿಸಿ ಸಮಸ್ಯೆಯ ತೀವ್ರತೆಯ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.
ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೆ ಕೇಂದ್ರ ಒತ್ತು: ಸಂಸದ ಕ್ಯಾ.ಬ್ರಿಜೇಶ್‌ ಚೌಟ
ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಮಾತನಾಡಿ, ಪ್ರಸಕ್ತ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿದೆ. ಜಿಲ್ಲಾ ವೆನ್ಲಾಕ್‌ ಸರ್ಕಾರಿ ಆಸ್ಪತ್ರೆಯು ಖಾಸಗಿ ಆಸ್ಪತ್ರೆಗಳಿಗಿಂತ ಅತ್ಯುತ್ತಮ ಸ್ಥಿತಿಯಲ್ಲಿದೆ. ಉತ್ತಮ ಚಿಕಿತ್ಸೆಯೂ ಇಲ್ಲಿ ಸಿಗುತ್ತಿದೆ ಎಂದು ಶ್ಲಾಘಿಸಿದರು.
ಸರ್ದಾರ್‌ ಪಟೇಲ್‌ ಜನ್ಮದಿನ ಪ್ರಯುಕ್ತ ‘ಏಕತಾ ಓಟ’
ಏಕತಾ ಓಟಕ್ಕೆ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಂಗಳಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.
ಮೂಡುಬಿದಿರೆ: ಬೆದ್ರ ಗೂಡುದೀಪ, ರಂಗೋಲಿ ಸ್ಪರ್ಧೆ ವಿಜೇತರು
ವಿವಿಧ ಕಡೆಗಳಲ್ಲಿ ನಡೆದ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಪಡೆದಿರುವ ಬಾಲಪ್ರತಿಭೆ ಆಧ್ಯಾ ವಿ. ಕೋಟ್ಯಾನ್ ಅಲಂಗಾರು ಅವರನ್ನು ಕಾರ್ಯತ್ರಮದಲ್ಲಿ ಸನ್ಮಾನಿಸಲಾಯಿತು.
ಕುಂಬಳೆ ಶ್ರೀಧರ ರಾವ್‌ ಪಾತ್ರ ಕಿರಿಯರಿಗೆ ಪಠ್ಯಸದೃಶ: ನಾ.ಕಾರಂತ
ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ವಿಶ್ವಭಾರತಿ ಯಕ್ಷಸಂಜೀವಿನಿ ಟ್ರಸ್ಟ್ ಮುಡಿಪು ಆಯೋಜನೆಯಲ್ಲಿ ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಜರುಗಿದ ‘ಹಿರಿಯರ ನೆನಪು’ ಕಾರ್ಯಕ್ರಮದಲ್ಲಿ ಕೀರ್ತಿಶೇಷ ಕುಂಬಳೆ ಶ್ರೀಧರ ರಾವ್ ಕಲಾಯಾನ ನೆನಪು ಮಾಡಲಾಯಿತು.
ದೇಶಸೇವೆಯೇ ರಾಮಸೇವೆ, ರಾಮಭಕ್ತಿ-ದೇಶಭಕ್ತಿ ಒಂದೇ: ಪೇಜಾವರ ಶ್ರೀ
ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ಸರಸ್ವತೀ ಸದನದ ರಥಬೀದಿಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೇತೃತ್ವದಲ್ಲಿ ಶ್ರೀ ಕಟೀಲು ಪ್ರತಿಷ್ಠಾನ ಸಹಯೋಗದಲ್ಲಿ ಸ್ವಾಮೀಜಿಗೆ ಸೋಮವಾರ ಹುಟ್ಟೂರ ಗುರುವಂದನೆ ಕಾರ್ಯಕ್ರಮ ನೆರವೇರಿತು.
ಕುಡಿತದಿಂದ ಆಯುಷ್ಯ ಇಳಿಕೆ, ಘನತೆಗೆ ಕುಂದು: ಡಾ. ವೀರೇಂದ್ರ ಹೆಗ್ಗಡೆ
ವ್ಯಸನ ಎಂಬುದು ಪ್ರಾಣಿಯು ಬೋನಿಗೆ ಬಿದ್ದಂತೆ, ಬೋನಿನೊಳಗೆ ಬಿದ್ದರೆ ಹೊರ ಬರಲು ಕಷ್ಟ. ಕುಡಿತದ ವ್ಯಸನದಿಂದ ಮನುಷ್ಯನ ಆಯುಷ್ಯ ಕಡಿಮೆ ಆಗುವುದರೊಂದಿಗೆ ಘನತೆ, ಗೌರವಕ್ಕೆ ಕುಂದು ಬರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.ಅವರು ಧರ್ಮಸ್ಥಳದಲ್ಲಿ 234ನೇ ವಿಶೇಷ ಮದ್ಯವರ್ಜನ ಶಿಬಿರದ 66 ಮಂದಿ ಶಿಬಿರಾರ್ಥಿಗಳನ್ನು ಆಶೀರ್ವದಿಸಿ ಅವರು ಮಾತನಾಡಿದರು.
ಗಾಂಧಿ ವಿಚಾರಧಾರೆ ಭಾಷಣ ಸ್ಪರ್ಧೆ ಸಮಾರೋಪ
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಮಾನವಿಕ ಸಂಘ ಹಾಗೂ ಅರ್ಥಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಎಸ್. ಡಿ.ಸಾಮ್ರಾಜ್ಯ ಸಂಸ್ಮರಣಾರ್ಥ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ‘ರಾಷ್ಟ್ರೀಯ ಸ್ವಾವಲಂಬನೆಯ ಹಾದಿ: ಗಾಂಧೀಜಿಯವರ ಸ್ವದೇಶಿಯಿಂದ ಮೇಕ್‌ಇನ್‌ ಇಂಡಿಯಾ ವರೆಗೆ’ ಎಂಬ ವಿಷಯದ ಕುರಿತು ಅಂತರ್‌ಕಾಲೇಜು ಭಾಷಣ ಸ್ಪರ್ಧೆ ಸಂಪನ್ನಗೊಂಡಿತು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 561
  • next >
Top Stories
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved