ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ರು.೨.೦೧ ಕೋಟಿ ನಿವ್ವಳ ಲಾಭ: ಸೀತಾರಾಮರೈ
ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ೨೦೨೪-೨೫ ನೇ ಸಾಲಿನ ಆರ್ಥಿಕ ವರ್ಷದಲ್ಲಿ ರು. ೮೧೩.೩೩ ಕೋಟಿಗಳ ವ್ಯವಹಾರವನ್ನು ನಡೆಸಿ ರು.೨.೦೧ ಕೋಟಿಗಳ ನಿವ್ವಳ ಲಾಭ ಗಳಿಸಿರುತ್ತದೆ ಎಂದು ಸಂಘದ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ತಿಳಿಸಿದ್ದಾರೆ.
ಬಂಟ್ವಾಳ: ವಿಶ್ವ ಆಟಿಸಂ ದಿನಾಚರಣೆ
ವಿಕಾಸಂ ಸೇವಾ ಫೌಂಡೇಶನ್, ಸಕ್ಷಮ ದಕ್ಷಿಣ ಕನ್ನಡ ಘಟಕ ಹಾಗೂ ಲಯನ್ಸ್ ಕ್ಲಬ್ ಬಂಟ್ವಾಳ ಜೊತೆ ವಿಶ್ವ ಆಟಿಸಂ ದಿನ ಕಾರ್ಯಕ್ರಮವನ್ನು ಬುಧವಾರ ಬಂಟ್ವಾಳದಲ್ಲಿ ಆಯೋಜಿಸಿತ್ತು.
ಮಾಡೂರು ಸರ್ಕಾರಿ ಶಾಲೆ ಆಂಗ್ಲಮಾಧ್ಯಮ ಶಿಕ್ಷಣಕ್ಕೆ ಸ್ಪೀಕರ್ ಖಾದರ್ ಅಸ್ತು
ಮಾಡೂರಿನ ಸರ್ಕಾರಿ ಶಾಲೆಯನ್ನು ಆಂಗ್ಲಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸುವ ಯೋಜನೆಗೆ ಶಾಸಕರು ಹಾಗೂ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಗ್ರೀನ್ ಸಿಗ್ನಲ್ ನೀಡಿದ್ದು, ಸರ್ಕಾರದಿಂದ ಅನುದಾನ ಬರುವವರೆಗೆ ತನ್ನ ವೇತನದಿಂದ ರು.1 ಲಕ್ಷ ವನ್ನು ಆಂಗ್ಲಮಾಧ್ಯಮ ಶಾಲೆಯ ಕಾರ್ಯಾಚರಣೆಗೆ ನೀಡುವುದಾಗಿ ಭರವಸೆ ನೀಡಿದ್ದಾರೆ.
ಆಲಸ್ಯದಿಂದ ಹೊರ ಬರಲು ಕ್ರೀಡಾ ಚಟುವಟಿಕೆ ಸಹಕಾರಿ: ಪ್ರಭಾಕರ ಪೂಜಾರಿ
ಅಜ್ಜರಕಾಡು ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕ ಕ್ರೀಡಾಕೂಟ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು.
ಸುರತ್ಕಲ್ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ದಿನಕರ ಶೆಟ್ಟಿ ಪಡ್ರೆ
ಸುರತ್ಕಲ್ ಸಮೀಪದ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿ ಮಹಾಸಭೆಯಲ್ಲಿ ದೈವಸ್ಥಾನದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರನ್ನಾಗಿ ದಿನಕರ ಶೆಟ್ಟಿ ತೆಂಕು ಮೇಗಿನ ಮನೆ ಪಡ್ರೆ ಅವರನ್ನು ಆಯ್ಕೆ ಮಾಡಲಾಯಿತು.
ಪುತ್ತೂರು, ಬೆಳ್ತಂಗಡಿ: ವಿವಿಧೆಡೆ ಗುಡುಗು ಸಹಿತ ಮಳೆ
ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಬುಧವಾರ ಸಂಜೆ ಮಳೆ ಗುಡುಗು ಸಹಿತ ಮಳೆಯಾಗಿದೆ. ಪುತ್ತೂರು ನಗರ, ಗ್ರಾಮೀಣ ಪ್ರದೇಶಗಳಾದ ಕುಂಬ್ರ, ತಿಂಗಳಾಡಿ, ಪಾಣಾಜೆ, ಕಬಕ, ಕೋಡಿಂಬಾಡಿ, ಈಶ್ವರಮಂಗಲ, ಕಾವು ಮತ್ತಿತರ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
ರೇಷನ್ ಅಂಗಡಿಗಳಲ್ಲಿ ಅಕ್ಕಿ ‘ನೋ ಸ್ಟಾಕ್’: ವೇದವ್ಯಾಸ್ ಕಾಮತ್ ಆರೋಪ
ಕಾಂಗ್ರೆಸ್ ಸರ್ಕಾರ ಈಗ ದಿವಾಳಿಯಾಗಿರುವ ಪರಿಣಾಮ 10 ಕೆಜಿ ಬಿಡಿ, 5 ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಜೊತೆಗೆ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನೂ ಕೊಡದೇ ರೇಷನ್ ಅಂಗಡಿಗಳ ಬಾಗಿಲಿಗೆ ‘ನೋ ಸ್ಟಾಕ್’ ಬೋರ್ಡ್ ಹಾಕಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.
ಮಂಗಳೂರು: ಏಪ್ರಿಲ್ 5ರಂದು ನಂದಿ ರಥಯಾತ್ರೆ ಬೃಹತ್ ಸಮಾರೋಪ
ಗೋಸೇವಾ ಗತಿವಿಧಿ ಕರ್ನಾಟಕ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಆಶ್ರಯದಲ್ಲಿ 95 ದಿನಗಳ ಕಾಲ ರಾಜ್ಯಾದ್ಯಂತ ಸಂಚರಿಸಿದ ನಂದಿ ರಥಯಾತ್ರೆಯ ರಾಜ್ಯ ಮಟ್ಟದ ಬೃಹತ್ ಸಮಾರೋಪ ಏ.5ರಂದು ಸಂಜೆ 5.30ಕ್ಕೆ ನಗರದ ಕದ್ರಿ ಮೈದಾನದಲ್ಲಿ ನಡೆಯಲಿದೆ.
ತಡಂಬೈಲ್ ವೀರಕೇಸರಿ ಸಂಸ್ಥೆ ಅಧ್ಯಕ್ಷ ಎಸ್.ಪದ್ಮನಾಭ ಕರ್ಕೇರ
ಸುರತ್ಕಲ್ ಸಮೀಪದ ತಡಂಬ್ಯೆಲ್ ವೀರಕೇಸರಿ ಸಂಘಟನೆ ನೂತನ ಅಧ್ಯಕ್ಷರಾಗಿ ಎಸ್ ಪದ್ಮನಾಭ ಕರ್ಕೇರ ತಡಂಬೈಲ್ ಆಯ್ಕೆಯಾಗಿದ್ದಾರೆ.ವೀರಕೇಸರಿ ಕಚೇರಿಯಲ್ಲಿ ಸುಕುಮಾರ್ ತಡಂಬೈಲ್ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಬಿ.ಸಿ.ರೋಡ್ ರಕ್ತೇಶ್ವರಿ ದೇವಿ ಸನ್ನಿಧಿ: ಏ.4ರಿಂದ ಬ್ರಹ್ಮಕಲಶೋತ್ಸವ ಸಂಭ್ರಮ
ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಬ್ರಹ್ಮ ಶ್ರೀ ವೇದಮೂರ್ತಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಏ.4 ರಿಂದ ಏ.9ರ ವರೆಗೆ ನಡೆಯಲಿದೆ.
< previous
1
...
206
207
208
209
210
211
212
213
214
...
721
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್