• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಮಾಚಾರ ಪ್ರಕರಣ: ಪ್ರಸಾದ್‌ ಅತ್ತಾವರ ವಿರುದ್ಧ ಕೇಸ್‌ ದಾಖಲು
ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಕೇಸಿನಲ್ಲಿ ದೂರು ನೀಡಿ ದೇಶಾದ್ಯಂತ ಸಂಚಲನ ಮೂಡಿಸಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪರವಾಗಿ ವಾಮಾಚಾರ ಮೂಲಕ ಶಕ್ತಿ ತುಂಬುವ ಕೆಲಸವನ್ನು ಪ್ರಸಾದ್‌ ಅತ್ತಾವರ ಮಾಡಿದ್ದಾರೆ ಎಂದು ಶಂಕೆ ಮೂಡುವಂತಹ ಸಾಕ್ಷ್ಯ ಪೊಲೀಸರಿಗೆ ಲಭ್ಯವಾಗಿದೆ.
ಕರ್ಣಾಟಕ ಬ್ಯಾಂಕ್‌: ಸಾರ್ವಕಾಲಿಕ ಗರಿಷ್ಠ 1,77,978.27 ಕೋಟಿ ರು. ವಹಿವಾಟು
ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್‌ ರಾವ್‌ ಮಾತನಾಡಿ, ಸವಾಲಿನ ಆರ್ಥಿಕ ವಾತಾವರಣದ ಹೊರತಾಗಿಯೂ ಬ್ಯಾಂಕ್ ವಹಿವಾಟಿನಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವತ್ತ ಗಮನಹರಿಸಿದೆ. ಇದು ನಿರಂತರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದಿದ್ದಾರೆ.
ಧರ್ಮದ ಬಗ್ಗೆ ಅರಿವು ಮೂಡಿಸುವ ಹೊಣೆ ಧರ್ಮಗುರುಗಳದ್ದು: ಸಯ್ಯಿದ್‌ ತಂಙಳ್
ಸಯ್ಯಿದ್ ಹಾಮಿದ್ ಇಂಬಿಚ್ಚಿಕೋಯ ತಂಙಳ್, ಸಾದಾತ್ ತಂಙಳ್,ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಾರ್ಮಾಡಿ ಹಸನಬ್ಬ, ಪಿಡಿಒ ಮೋಹನ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.
ಮೂಡುಬಿದಿರೆ ಪುರಸಭೆ ಸಾಮಾನ್ಯ ಸಭೆ: ಅಂಗಡಿಗಳ ಏಲಂನಲ್ಲಿ ತಾರತಮ್ಯ ಆರೋಪ
ಕರಿಂಜೆ ಗ್ರಾಮದ ರಾಮಗುಡ್ಡೆ ಎಂಬಲ್ಲಿ ರಮೇಶ್ ಆಚಾರ್ಯ ಎಂಬವರಿಗೆ 94 ಸಿಸಿಯಡಿ ಹಕ್ಕುಪತ್ರ ನೀಡಿದ್ದರೂ ಪುರಸಭೆಯ ಅಧಿಕಾರಿಗಳು ಖಾತೆ ನೀಡದೆ ಸತಾಯಿಸುತ್ತಿದ್ದಾರೆ. ಇಂತಹ ಹಲವು ಪ್ರಕರಣಗಳಿದ್ದು ಖಾತೆ ನೀಡದಿದ್ದರೆ ಲೋಕಾಯುಕ್ತರಿಗೆ ದೂರು ನೀಡುವುದಾಗಿ ಸದಸ್ಯ ಸುರೇಶ್ ಕೋಟ್ಯಾನ್ ಎಚ್ಚರಿಸಿದರು.
ಮಂಗಳೂರಿನ ನೀರುಮಾರ್ಗದಲ್ಲಿ ೩೦೦ ವರ್ಷಗಳ ಹಳೆಯ ದೈವಸ್ಥಾನ ಪತ್ತೆ
ದೈವಸ್ಥಾನದ ಧ್ವಜ ಸ್ಥಂಭದ ಬುಡವೊಂದರ ದಂಬೆ ಕಲ್ಲು ಕೂಡ ಪತ್ತೆಯಾಗಿದೆ. ಒಂದು ಬದಿ ಕುದುರೆ ಮೇಲೆ ರಾಜನೊಬ್ಬನ ಕೆತ್ತನೆ ಹಾಗೂ ಇನ್ನೊಂದು ಬದಿ ಸೂರ್ಯ ಚಂದ್ರರ ಕೆತ್ತನೆಯ ಕಲ್ಲು ಕಾಣಿಸಿದೆ. ಜೊತೆಗೆ ಮಣ್ಣಿನಡಿ ಗಂಟೆ ಸೇರಿದಂತೆ ಹಲವು ದೈವಾರಾಧನೆ ಪರಿಕರಗಳು ಪತ್ತೆಯಾಗಿವೆ.
ಬ್ರಹ್ಮರಕೂಟ್ಲು ಟೋಲ್‌ಗೇಟ್‌ ಅವ್ಯವಸ್ಥೆ ವಿರುದ್ಧ ಎಸ್‌ಡಿಪಿಐ ಬೃಹತ್‌ ಪಾದಯಾತ್ರೆ, ಪ್ರತಿಭಟನೆ
ಕೈಕಂಬ ಜಂಕ್ಷನ್‌ನಲ್ಲಿ ಎಸ್‌ಡಿಪಿಐ ಧ್ವಜವನ್ನು ಅನ್ವರ್ ಸಾದತ್ ಬಜತ್ತೂರು‌ ಜಿಲ್ಲಾ ಉಪಾಧ್ಯಕ್ಷ ಮೂನಿಶ್ ಅಲಿಯವರಿಗೆ ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.
ಮಗು ನೈಜ ಪೋಷಕರದ್ದೇ ಎಂದು ಕೋರ್ಟ್‌ಗೆ ಡಿಎನ್‌ಎ ಪರೀಕ್ಷೆ ವರದಿ ಸಲ್ಲಿಕೆ
ಲೇಡಿಗೋಷನ್‌ ಸರ್ಕಾರಿ ಆಸ್ಪತ್ರೆ ವತಿಯಿಂದ ಸಿಸಿ ಕ್ಯಾಮರಾ ದಾಖಲೆಗಳನ್ನು ಸಾಕ್ಷಿಯಾಗಿ ಪೊಲೀಸರಿಗೆ ತನಿಖೆ ವೇಳೆ ಸಲ್ಲಿಸಿದ್ದರು.
ಏಪ್ರಿಲ್‌ನಲ್ಲಿ ಕಲ್ಲಡ್ಕ ಫ್ಲೈಓವರ್‌ ಸಂಚಾರಕ್ಕೆ ಮುಕ್ತ ಸಾಧ್ಯತೆ: ಬ್ರಿಜೇಶ್ ಚೌಟ
ಪಾಣೆಮಂಗಳೂರು, ಮೆಲ್ಕಾರ್, ಮಾಣಿ, ಪೆರಮೊಗ್ರು, ಉಪ್ಪಿನಂಗಡಿ, ಸುಬ್ರಹ್ಮಣ್ಯ ಕ್ರಾಸ್‌ ಕಡೆಗಳಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ಹಾಗೂ ಕಲ್ಲಡ್ಕದಲ್ಲಿ ಅಂತಿಮ ಹಂತದಲ್ಲಿರುವ ಪ್ಲೈ ಓವರ್ ಕಾಮಗಾರಿಯನ್ನು ಸಂಸದ ಕ್ಯಾ. ಬ್ರಿಜೇಶ್‌ ಚೌಟ ವೀಕ್ಷಿಸಿದರು.
ಕೊಂಕಣ ರೈಲ್ವೆ ಶೇರು ವಾಪಸ್‌ಗೆ ಸಿಎಂಗೆ ಪತ್ರ : ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ
ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಮಾತನಾಡಿ, ಸುರತ್ಕಲ್‌ ರೈಲ್ವೆ ಮೇಲ್ಸೇತುವೆ ಹಳೆಯದಾಗಿದ್ದು, ಅದನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ. ಈ ಕಾಮಗಾರಿಗೆ ಅನುದಾನದ ಅವಶ್ಯಕತೆ ಇದೆ. ಸುರತ್ಕಲ್‌ ರೈಲು ನಿಲ್ದಾಣದ ಅಭಿವೃದ್ಧಿಗೆ ಇನ್ನಷ್ಟು ಅನುದಾನ ಬೇಕಾಗಿದೆ ಎಂದರು.
ನಾಳೆ ಐಕಳ ಕಾಂತಾ ಬಾರೆ ಬೂದಾ ಬಾರೆ ಕಂಬಳ
ಐಕಳ ಕಾಂತಾ ಬಾರೆ ಬೂದಾ ಬಾರೆ ಕಂಬಳ ಸಮಿತಿಯ ಮುಂದಿನ ವರ್ಷ 50ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸುಮಾರು 55 ಲಕ್ಷ ರು. ವೆಚ್ಚದಲ್ಲಿ ಸಮುದಾಯ ಭವನ ಸಹಿತ ವೇದಿಕೆ ನಿರ್ಮಾಣದ ಯೋಜನೆ ಹಾಗೂ ಐಕಳ ಕಾಂತಾ ಬಾರೆ ಬೂದಾ ಬಾರೆ ದೈವಸ್ಥಾನದ ಜೀರ್ಣೋದ್ಧಾರ ನಡೆಸಲಾಗುವುದು ಎಂದು ತಿಳಿಸಿದರು.
  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved