• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಬಜೆಟ್‌ ಮಂಡನೆ
ಬೆಳ್ತಂಗಡಿ ಪಟ್ಟಣ ಪಂಚಾಯಿತಿನಲ್ಲಿ ಅಧ್ಯಕ್ಷ ಜಯಾನಂದ ಗೌಡ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಬಜೆಟ್ ಸಭೆಯಲ್ಲಿ ಚರ್ಚೆ ನಡೆದು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಬಳಿಕ ಸಾಮಾನ್ಯ ಸಭೆ ನಡೆಯಿತು.
ಮಂದ ಬೆಳಕಿನಲ್ಲಿ ಯಕ್ಷಗಾನ ಪ್ರದರ್ಶನ: ಪಾರ್ತಿಸುಬ್ಬನ ಊರಿನಲ್ಲಿ ವಿಶಿಷ್ಟ ಪ್ರಯೋಗ
ಯಕ್ಷಗಾನದ ಪಿತಾಮಹ ಪಾರ್ತಿಸುಬ್ಬನ ಜನ್ಮಭೂಮಿ ಕುಂಬಳೆಯ ಶ್ರೀ ಗೋಪಾಲಕೃಷ್ಣ ಸನ್ನಿಧಿಯಲ್ಲಿ ವಿಶೇಷವಾಗಿ ದೀಪದ ಬೆಳಕಿನಲ್ಲಿ ಯಕ್ಷಗಾನ ನಡೆಯಿತು. ಗಡಿನಾಡು ಕಾಸರಗೋಡಿನ ದಶಮಾನೋತ್ತರ ಸಂಸ್ಥೆ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ವಿದ್ಯಾರ್ಥಿಗಳಿಂದ ‘ಕಾಲನೇಮಿ ಕಾಳಗ’ ಹಾಗೂ ‘ಜಾಂಬವತಿ ಕಲ್ಯಾಣ’ ಎಂಬ ಪೌರಾಣಿಕ ಕಥಾನಕಗಳ ಪ್ರದರ್ಶನಗಳು ನಡೆದವು.
ಉಜಿರೆ ರುಡ್‌ಸೆಟಿ ವಸ್ತ್ರ ವಿನ್ಯಾಸ ತರಬೇತಿ ಸಮಾರೋಪ
ಅಧ್ಯಕ್ಷತೆ ವಹಿಸಿದ್ದ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ಮಾತನಾಡಿ, ಸರ್ಕಾರ ಮತ್ತು ಬ್ಯಾಂಕ್‌ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ, ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದರು.
ಫೆಬ್ರವರಿ 2ರಂದು ‘ಮೇಯರ್‌ ಕಪ್‌’ ರಾಜ್ಯ ಮಟ್ಟದ ಈಜು ಸ್ಪರ್ಧೆ
ಬಾಲಕ- ಬಾಲಕಿಯರ ಒಟ್ಟು 14 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ರಾಜ್ಯದ ಹೊಸ ಪ್ರತಿಭೆಗಳಿಗೆ ವೇದಿಕೆ ನೀಡುವ ಉದ್ದೇಶದಿಂದ ನಾನ್‌ ಮೆಡ್ಲಿಸ್ಟ್‌ ವಿಭಾಗದಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. 70 ವೈಯಕ್ತಿಕ ವಿಭಾಗ ಹಾಗೂ ಆರು ರಿಲೇ ವಿಭಾಗದಲ್ಲಿ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದು ವಿವರಿಸಿದರು.
ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮರಥೋತ್ಸವ
ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರ ಮಾರ್ಗದರ್ಶನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಆಸ್ರಣ್ಣ ನೇತೃತ್ವದಲ್ಲಿ ಧಾರ್ಮಿಕ, ವೈದಿಕ ವಿಧಿವಿಧಾನಗಳು ನಡೆದವು.
ಹೆದ್ದಾರಿ ಬದಿಯ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ತೆರವಿಗೆ ಗರುಡ ಕಾರ್ಯಾಚರಣೆ
ಕುಡಿಯುವ ನೀರಿನ ಪೈಪ್‌ಲೈನ್‌ ಸಂಬಂಧಿಸಿದಂತೆ ಹಿಂದೆ ವಿಶೇಷ ಸಭೆ ನಡೆಸಿ ಸುದೀರ್ಘ ಮಾತುಕತೆ ನಡೆಸಿದ್ದರೂ ಯಾವುದೇ ಅನುಷ್ಠಾನವಾಗಿಲ್ಲ ಎಂದು ಸದಸ್ಯರು ಪಕ್ಷಬೇಧ ಮರೆತು ದೂರಿದರು.
ಇಸ್ಕಾನ್‌ನ ತ್ಯಾಜ್ಯ ನೀರಿನ ಸಂಸ್ಕರಣಾ ನೂತನ ಘಟಕದ ಉದ್ಘಾಟನೆ
ಇಸ್ಕಾನ್ ಸಂಸ್ಥೆಯ ಅಧ್ಯಕ್ಷ ಗುಣಾಕರ ರಾಮ ದಾಸ ಅಧ್ಯಕ್ಷ ಭಾಷಣದಲ್ಲಿ, ಅಕ್ಷಯ ಪಾತ್ರ ಪ್ರತಿಷ್ಠಾನದ ಆವರಣದಲ್ಲಿ ಸುಮಾರು ೧.೦೦ ಕೋಟಿ ರು. ಮೌಲ್ಯದ ದಿನಂಪ್ರತಿ ೫೦,೦೦೦ ಲೀಟರ್ ಸಾಮರ್ಥ್ಯವುಳ್ಳ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕವನ್ನು (ಹಸಿರು ಸಂಕಲ್ಪ) ನೂತನವಾಗಿ ಆರಂಭಿಸಲಾಗಿದೆ. ಅದರ ಶುದ್ಧೀಕರಿಸಿದ ನೀರನ್ನು ಹಸಿರು ಕ್ರಾಂತಿಯ ಅಭಿಯಾನವಾಗಿ ಗಿಡಮರಗಳಿಗೆ ಸರಬರಾಜು ಮಾಡಲಾಗುವುದು ಎಂದು ಮಾಹಿತಿ ನೀಡಿದರು.
31ರಂದು ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ
ಜನವರಿ 19ರಂದು ಯುಎಇಯಲ್ಲಿ ದಾಖಲೆಯ 16 ಪ್ರೀಮಿಯ‌ರ್ ಶೋ ಈಗಾಗಲೇ ಯಶಸ್ವಿಯಾಗಿ ಪ್ರದರ್ಶನ ಕಂಡಿದ್ದು ಪ್ರಶಂಸೆಗೆ ಪಾತ್ರವಾಗಿದೆ. ಜನವರಿ 26ರಂದು ಮಂಗಳೂರಿನ ಭಾರತ್ ಸಿನಿಮಾಸ್‌ನಲ್ಲಿ 3 ಪ್ರೀಮಿಯರ್ ಶೋ ನಡೆದಿದೆ. ಜನವರಿ 31ರಂದು ತುಳುನಾಡಿನಾದ್ಯಂತ ರಿಲೀಸ್ ಆದರೆ, ಫೆ.7ರಂದು ಯುಎಇ ಹಾಗೂ ಫೆ.2ರಂದು ಕೆನಡದಲ್ಲಿ ತೆರೆ ಕಾಣಲಿದೆ ಎಂದು ರಾಹುಲ್ ಅಮೀನ್ ತಿಳಿಸಿದರು.
ಹಿರಿಯ ಪತ್ರಕರ್ತ ದಿ.ಬಾಳೆಪುಣಿ ಶಾಶ್ವತ ಸ್ಮರಣೆ ಅತ್ಯಗತ್ಯ: ವಾರ್ತಾಧಿಕಾರಿ ಖಾದರ್‌ ಶಾ
ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮಾತನಾಡಿ, ನಿಷ್ಠುರವಾದಿಯಾದ ಬಾಳೆಪುಣಿಯವರು, ತನ್ನ ಸಂಸ್ಥೆಯ ತತ್ವ ಸಿದ್ಧಾಂತಗಳಿಗೆ ಒಪ್ಪಿಕೊಂಡು ಕೊನೆವರೆಗೂ ಕೆಲಸ ಮಾಡಿದ್ದಾರೆ. ಪ್ರಾಮಾಣಿಕತೆಯಿಂದ ಗೌರವದಿಂದ ದುಡಿದಿದ್ದಾರೆ. ಅವರ ಜೀವನಾದರ್ಶವೇ ಸಮಾಜಕ್ಕೆ ಮಾರ್ಗದರ್ಶನವಾಗಿದೆ ಎಂದರು.
ಬಾವಿಗೆ ಬಿದ್ದ ಬೆಕ್ಕು: ರಕ್ಷಣೆಗೆ ಬಂದ ಅಗ್ನಿಶಾಮಕ ಸಿಬ್ಬಂದಿ ಮೇಲೆ ದಾಳಿ
ಬಾವಿಯೊಳಗಿನ ಒಂದು ಬಿಲದೊಳಗೆ ಬೆಕ್ಕು ಅವಿತುಕೊಂಡಿತ್ತು. ಬೆಕ್ಕನ್ನ ಹಿಡಿಯಲು ಪ್ರಯತ್ನಿಸಿದಾಗ ಏಕಾಏಕಿ ಅಗ್ನಿಶಾಮಕದಳದ ಇಬ್ಬರ ಮೇಲೆ ಎರಗಿ ಗಂಭೀರ ಗಾಯಗೊಳಿಸಿದೆ ಎಂದು ತಿಳಿದುಬಂದಿದೆ. ಸರಿ ಸುಮಾರು ಏಳು ನಿಮಿಷಗಳ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿಯ ಕೈಯನ್ನು ಬೆಕ್ಕು ಕಚ್ಚಿ ಹಿಡಿದಿತ್ತು. ಇದರಿಂದಾಗಿ ಬಾವಿಯೊಳಗಡೆ ಅಗ್ನಿಶಾಮಕ ದಳದ ಸಿಬ್ಬಂದಿ ಪರದಾಡುವಂತಾಯಿತು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved