• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಯಾಂಪ್ಕೊ ನಿಯೋಗ-ವಿಶ್ವ ಆರೋಗ್ಯ ಸಂಸ್ಥೆ ಮಾಜಿ ವಿಜ್ಞಾನಿ ಭೇಟಿ
ವಿಶ್ವ ಆರೋಗ್ಯ ಸಂಸ್ಥೆಯು ಅಡಕೆ ಕ್ಯಾನ್ಸರ್ ಕಾರಕವೆಂದು ಪರಿಗಣಿಸಿರುವುದು ಅಡಕೆಯನ್ನೇ ಜೀವನಾಧಾರವಾಗಿ ನಂಬಿರುವ ರೈತರ ಮೇಲೆ ಬೀರಿರುವ ಪರಿಣಾಮದ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು.
ಶಿಮಂತೂರು ಶಾಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
ಎ ಬಿ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನ ಸಹಯೋಗದೊಂದಿಗೆ ಶಿಮಂತೂರು ಶಾಲೆಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಹಾಗೂ ದಂತ ವೈದ್ಯಕೀಯ ಶಿಬಿರ ನಡೆಯಿತು.
ಪೂರ್ಣಿಮಾ ಸುರೇಶ್, ಕಾವ್ಯಶ್ರೀ ಕಲಬುರ್ಗಿಗೆ ಮುದ್ದಣ ಕಾವ್ಯ ಪ್ರಶಸ್ತಿ
೧೯೭೯ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು ತಲಾ 10 ಸಾವಿರ ರುಪಾಯಿ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ೨೦೨೫ರ ಫೆಬ್ರವರಿ ತಿಂಗಳಲ್ಲಿ ಕಾಂತಾವರದ ಕನ್ನಡ ಭವನದಲ್ಲಿ ನಡೆಯಲಿದೆ.
ಇಂದು, ನಾಳೆ ಚಿತ್ರಾಪುರದಲ್ಲಿ ಸಾಂಘಿಕ ಕೋಟಿ ಗಾಯತ್ರಿ ಜಪಯಜ್ಞ
ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು ಧರ್ಮ ಸಂದೇಶ ನೀಡಲಿದ್ದಾರೆ.
ಅಮ್ಮೆಮ್ಮಾರ್‌ ಕೊಲೆ ಯತ್ನ ಪ್ರಕರಣ: ಹಿರಿಯ ಪೊಲೀಸ್‌ ಅಧಿಕಾರಿಗಳಿಂದ ತನಿಖೆ ಆರಂಭ
ಶುಕ್ರವಾರ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್. ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ತನಿಖೆಯ ಕುರಿತಾಗಿ ಎಸ್ಪಿಗೆ ಸೂಚನೆಗಳನ್ನು ನೀಡಿದರು.
೭ನೇ ವೇತನ ಆಯೋಗದಡಿಯಲ್ಲಿ ಪಿಂಚಣಿ ಸೌಲಭ್ಯಕ್ಕೆ ನಿವೃತ್ತ ನೌಕರರ ವೇದಿಕೆಯಿಂದ ಹಕ್ಕೊತ್ತಾಯ
ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿವೃತ್ತರಾದ ನೌಕರರಿಗೆ ೬ನೇ ವೇತನ ಆಯೋಗದಡಿಯಲ್ಲಿ ಪಿಂಚಣಿ ಸೌಲಭ್ಯ ನೀಡಲಾಗುತ್ತಿದ್ದು ಇದನ್ನು ಪರಿಷ್ಕರಿಸಿ ೭ನೇ ವೇತನ ಆಯೋಗದಡಿಯಲ್ಲಿ ನೀಡಬೇಕು ಎಂಬ ಆಗ್ರಹ ಕೇಳಿಬಂತು.
ಅತ್ಯಾಚಾರ ಬೆದರಿಕೆ: ಡೆತ್‌ನೋಟ್‌ ಬರೆದಿಟ್ಟು ಯುವತಿ ಆತ್ಮಹತ್ಯೆ ಯತ್ನ
ಆರೋಪಿ ಯುವತಿಯ ಸಹೋದರಿನಿಗೆ ನಿರಂತರ ಬೆದರಿಕೆ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಗುರುವಾರ ರಾತ್ರಿ ಡೆತ್​ನೋಟ್​ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಎಸ್‌ಡಿಎಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ‘ಮಿನಿ ಅನ್ನೇಷಣಾ’ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಒಟ್ಟು 180 ವಿದ್ಯಾರ್ಥಿಗಳು 45 ತಂಡಗಳಾಗಿ ಭಾಗವಹಿಸಿದರು. ವಿವಿಧ ಸಮಸ್ಯೆಗಳಿಗೆ ತಂತ್ರಜ್ಞಾನದ ಅಳವಡಿಕೆ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ವಿದ್ಯಾರ್ಥಿಗಳು ತಮ್ಮ ನವೀನ ಕಲ್ಪನೆಗಳನ್ನು ಪ್ರಸ್ತುತಪಡಿಸಿದರು.
ಹಬ್ಬಕ್ಕೆ ಈ ಬಾರಿಯೂ ಬೆಂಗಳೂರು-ಕರಾವಳಿ ಪ್ರಯಾಣ ದರ ಹೆಚ್ಚಳ ಬರೆ!
ದೀಪಾವಳಿ ಹಬ್ಬ ಮಾತ್ರವಲ್ಲ ವಾರಾಂತ್ಯವೂ ಆಗಿರುವುದರಿಂದ ಖಾಸಗಿ ಟೂರಿಸ್ಟ್‌ ಬಸ್‌ ಹಾಗೂ ವಿಮಾನಯಾನದ ದರ ವಿಪರೀತ ಹೆಚ್ಚಳವಾಗಿದೆ.
ಸಂಶೋಧನೆ ಅಧ್ಯಯನ, ತಾರ್ಕಿಕ ಚಿಂತನೆಗಳ ಫಲ: ಡಾ. ಅಜಕ್ಕಳ ಗಿರೀಶ್‌ ಭಟ್‌
ಕಾಲೇಜಿನ ಆಡಳಿತ ಅಧಿಕಾರಿ ಪ್ರೊ.ಬಾಲಕೃಷ್ಣ ಶೆಟ್ಟಿ ಮಾತನಾಡಿ ನಮ್ಮ ಜೀವನದ ಸಾರ್ಥಕತೆಯ ಕ್ಷಣ ಇನ್ನೊಬ್ಬರ ಮುಖದಲ್ಲಿ ನಗು ಮೂಡಿಸಿದಾಗ ಪಡೆಯಲು ಸಾಧ್ಯ ಎಂದರು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 561
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved