• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಒಂದೂವರೆ ವರ್ಷದಲ್ಲಿ ಅಯೋಧ್ಯೆ ರಾಮಮಂದಿರ ಪೂರ್ಣ: ಗೋಪಾಲ್‌ ಜೀ
ದೇಶದಲ್ಲಿಯೇ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಂಘದ ಶಾಖೆಗಳನ್ನು ಮಾಡಿದ ಮೊದಲ ತಾಲೂಕು ಪುತ್ತೂರು. ಈ ಕಾರಣಕ್ಕೆ ಇಲ್ಲಿನ ಪ್ರತಿಯೊಂದು ಕೆಲಸವೂ ಅಚ್ಚುಕಟ್ಟಾಗಿ ನಡೆಯುತ್ತದೆ. ಪ್ರಸ್ತುತ ೪ ಕೋಟಿ ರು. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿರುವ ಜಿಲ್ಲಾ ಕಾರ್ಯಾಲಯವೂ ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಗೋಪಾಲ್‌ ಜೀ ಹೇಳಿದರು.
ಗಂಭೀರ ಗಾಯಾಳುವನ್ನು ಸ್ಕೂಟಿಯಲ್ಲಿಆಸ್ಪತ್ರೆಗೆ ಸೇರಿಸಿದ ಮಹಿಳಾ ಪೊಲೀಸ್‌
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರು ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಾನ್‌ಸ್ಟೇಬಲ್‌ ಮನ್ಶಿದಾ ಬಾನು ಅವರ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ. ಜಾಲತಾಣದಲ್ಲೂ ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ವಿಹಿಂಪ ರಾಷ್ಟ್ರೀಯ ನಾಯಕರ ಕಾಲಿಗೆ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ಕಾಂಗ್ರೆಸ್ಸನ್ನು ಕಟುವಾಗಿ ವಿರೋಧಿಸುವ ಸಂಘ ಪರಿವಾರದ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಹಾಲಿ ಮತ್ತು ಮಾಜಿ ಕಾಂಗ್ರೆಸ್ ಶಾಸಕರು ತಮ್ಮ ಸಂಘ ನಿಷ್ಠೆಯನ್ನು ಬಹಿರಂಗ ಪಡಿಸಿದರು.
ವಿಹಿಂಪ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಅರುಣ್‌ ಪುತ್ತಿಲಗೆ ತಡೆ
ಪುತ್ತಿಲ ಪರಿವಾರ ಮತ್ತು ಸಂಘ ಪರಿವಾರದ ಕಾರ್ಯಕರ್ತರ ನಡುವೆ ಹ್ಯೊಕೈ ನಡೆದು ಅವ್ಯಾಚ್ಚ ಶಬ್ದಗಳೊಂದಿಗೆ ಪರಸ್ಪರ ನಿಂದಿಸಿ ಹೊಡೆದಾಟವೂ ನಡೆಯಿತು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಅಥ್ಲೆಟಿಕ್ಸ್‌ ಕೂಟ: ಎಲ್‌ಐಸಿ ತಂಡ ಚಾಂಪಿಯನ್
ಹೈಜಂಪ್‌ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ, ಜಾವೆಲಿನ್ ಮತ್ತು ಶಾಟ್‌ಪುಟ್ ಕ್ರೀಡೆಯಲ್ಲಿ ಶಹೆಜಹಾನಿ ಅವರು ಚಿನ್ನದ ಪದಕ ಮತ್ತು ರಿಲೇ ಓಟದಲ್ಲಿ ಬೆಳ್ಳಿ ಪದಕ ಪಡೆದರು.
ಕೆವಿಕೆಯಲ್ಲಿ ಸಿದ್ಧವಾಗುತ್ತಿದೆ ‘ಬೆಳೇರಿ’ ಸಂರಕ್ಷಿತ ಸಾಂಪ್ರದಾಯಿಕ ಭತ್ತದ ತಳಿಗಳು!
ಸತ್ಯನಾರಾಯಣ ಬೆಳೇರಿ ಅವರು ಸುಮಾರು 650ಕ್ಕೂ ಅಧಿಕ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ಭಾರತ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿದೆ. ಇದರಿಂದ ಪ್ರೇರಣೆಗೊಂಡ ಕೆವಿಕೆ ವಿಜ್ಞಾನಿಗಳು, ಅವರದೇ ತಳಿಯನ್ನು ವೈಜ್ಞಾನಿಕವಾಗಿ ಪರೀಕ್ಷಿಸಿ ರೈತರಿಗೆ ಪೂರೈಸಲು ನಿರ್ಧರಿಸಿದೆ.
ಡ್ರಗ್ಸ್‌ ಕಾನೂನು ಬಿಗಿಗೊಳಿಸಲು ಅಧಿವೇಶನದಲ್ಲಿ ಚರ್ಚೆ: ಮಂಜುನಾಥ ಭಂಡಾರಿ
ಯೋಗೇಶ್ವರ್ ಅವರು ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದವರು. ಪಕ್ಷದ ತತ್ವ- ಸಿದ್ಧಾಂತ ನಂಬಿ ಬರುವುದಾದರೆ ಸ್ವಾಗತ. ನಮಗೇನೂ ಅವರ ಅನಿವಾರ್ಯತೆ ಇಲ್ಲ. ಬರುತ್ತೇವೆ ಎಂದವರಿಗೆ ಬೇಡ ಎನ್ನಲ್ಲ ಎಂದರು.
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕಿ ಸುಪ್ರಿಯಾಗೆ ‘ವಿದ್ಯಾರತ್ನ’ ಪ್ರಶಸ್ತಿ
ಸೋಮವಾರ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಬಾಬು ಪಿಲಾರ್ ನಿಸ್ವಾರ್ಥ ಸೇವೆಗೆ ಉಳ್ಳಾಲ ಪ್ರೆಸ್ ಕ್ಲಬ್ ಗೌರವ
ಅಂತಿಮ ಸಂಸ್ಕಾರವಿರುವ ಮನೆಗಳಲ್ಲಿ ಮೃತದೇಹವನ್ನು ಸ್ನಾನ ಮಾಡುವುದರಿಂದ ಹಿಡಿದು ಅಲಂಕಾರಗೊಳಿಸಿ, ಚಟ್ಟ ಏರಿಸುವವರೆಗೆ ಸೇವೆ ನಡೆಸಲು ಆರಂಭಿಸಿದ್ದಾರೆ. ಹೀಗೆ ಎಲ್ಲಿ ಮರಣವಾದರೂ ಬಾಬಣ್ಣನನ್ನು ಕರೆಯುವವರು ಈಗಲೂ ಅನೇಕರಿದ್ದಾರೆ.
ಪೆಟಾ ಸಂಸ್ಥೆ ರಿಟ್‌ ವಿರುದ್ಧ ಕಾನೂನು ಹೋರಾಟ: ಶಾಸಕ ಅಶೋಕ್‌
ಕಂಬಳದ ಪರ ಸುಗ್ರಿವಾಜ್ಞೆ ಹೊರಡಿಸಿರುವುದು, ಐವರು ನ್ಯಾಯಾಧೀಶರಿದ್ದ ಸುಪ್ರೀಂ ಕೋರ್ಟ್ ಪೀಠ ಕಂಬಳದ ಪರ ತೀರ್ಪು ನೀಡಿದ್ದು ಇದೆಲ್ಲ ಚಾರಿತ್ರಿಕ ವಿದ್ಯಮಾನ. ಹೀಗಿರುವಾಗ ಕಂಬಳದ ವಿಚಾರದಲ್ಲಿ ಯಾವುದೇ ಆತಂಕವಿಲ್ಲ ಎಂದು ಶಾಸಕರು ತಿಳಿಸಿದರು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 561
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved