• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲವಂತಿಗೆ ಪರಿಸರದಲ್ಲಿ ಕಾಡಾನೆಗಳ ದಾಳಿ: ವ್ಯಾಪಕ ಕೃಷಿ ಹಾನಿ
ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.
27ರಂದು ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಮಹಿಳಾ ಗೋಷ್ಠಿ
ಜನಪದ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಡಾ.ಮಂಜುಳಾ ಕಲ್ಬುರ್ಗಿ, ವಚನ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕನ್ನಡ ಪ್ರಾಧ್ಯಾಪಕಿ ಡಾ. ಜಗದೇವಿ ತಿಬಶೆಟ್ಟಿ, ಆಧುನಿಕ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕವಯಿತ್ರಿ ರತ್ನಾ ಬಡವನಹಳ್ಳಿ ವಿಷಯ ಮಂಡನೆ ಮಾಡಲಿದ್ದಾರೆ.
ಅರಣ್ಯಾಧಿಕಾರಿ ವಿರುದ್ಧ ಕುಣಿತ ಭಜನೆಯ ಕಾರ್ಯಕರ್ತರಿಂದ ದೂರು
ಇನ್ನೂರಕ್ಕಿಂತಲೂ ಅಧಿಕ ಕುಣಿತ ಭಜನೆಯ ಮಕ್ಕಳು ಹಾಗೂ ಮಹಿಳೆಯರು ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದರು.
ಫಿಶ್‌ಮಿಲ್‌ ಮುಚ್ಚದಿದ್ದರೆ ಹೋರಾಟ: ಬಿ.ಕೆ. ಇಮ್ತಿಯಾಝ್‌
ಕಲ್ಲಿದ್ದಲು ಬಳಸುವ ಮೀನಿನ ಕಾರ್ಖಾನೆಗಳು ಮುಚ್ಚಲು ಜಿಲ್ಲಾಡಳಿತ ವಿಫಲವಾದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿವಿಧ ಹಂತದ ಹೋರಾಟಗಳನ್ನು ನಡೆಸಲಿದೆ ಎಂದು ಎಚ್ಚರಿಸಿದರು.
ಕಳಚಿತು ಪರಂಪರೆಯ ಯಕ್ಷಗಾನ ಹಾಸ್ಯ ಕೊಂಡಿ: ಹೃದಯಾಘಾತದಿಂದ ಬಂಟ್ವಾಳ ಜಯರಾಮ ಆಚಾರ್ಯ ನಿಧನ
ತೆಂಕು ತಿಟ್ಟು ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಸೋಮವಾರ ಮುಂಜಾನೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ ಶ್ಯಾಮಲ, ಮಕ್ಕಳಾದ ವರ್ಷ ಮತ್ತು ತರುಣ್ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಕಲೆ ಇದ್ದಲ್ಲಿ ಪರಿಸರ ರಕ್ಷಣೆ, ಕಾಳಜಿಯೂ ಇರುತ್ತದೆ: ಭಟ್ಟಾರಕ ಶ್ರೀ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಎನರ್ಜಿ ಮತ್ತು ವೆಟ್ ಲಾಂಡ್ಸ್ ರಿಸರ್ಚ್ ಗ್ರೂಪ್ ಆಶ್ರಯದಲ್ಲಿ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ 4 ದಿನಗಳ ಲೇಕ್ ಅಂತಾರಾಷ್ಟ್ರೀಯ ದ್ವೈವಾರ್ಷಿಕ ಸಮ್ಮೇಳನ ಇತ್ತೀಚೆಗೆ ಸಂಪನ್ನಗೊಂಡಿತು.
ಮಂಗಳೂರು ಮೀನುಗಾರಿಕಾ ಧಕ್ಕೆ ಸಮಸ್ಯೆ ಬಗೆಹರಿಸಲು ಮೀನುಗಾರರ ನಿಯೋಗ ಒತ್ತಾಯ
ಮಂಗಳೂರು ಹಳೆ ಮೀನುಗಾರಿಕಾ ಬಂದರು ಧಕ್ಕೆ ಪ್ರದೇಶದಲ್ಲಿ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮಂಗಳೂರಿನ ವಿವಿಧ ಮೀನುಗಾರಿಕಾ ಸಂಘಟನೆಗಳ ಮುಖಂಡರ ನಿಯೋಗ ಬೆಂಗಳೂರಿನಲ್ಲಿ ಸೋಮವಾರ ಸ್ಪೀಕರ್‌ ಯು.ಟಿ.ಖಾದರ್‌ ಉಪಸ್ಥಿತಿಯಲ್ಲಿ ಮೀನುಗಾರಿಕಾ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಉಪ್ಪಿನಂಗಡಿ ಕಾಳಿಕಾಂಬಾ ಭಜನಾ ಮಂಡಳಿ 61ನೇ ವಾರ್ಷಿಕ ಮಹಾಸಭೆ
ಉಪ್ಪಿನಂಗಡಿ ಕಾಳಿಕಾಂಬಾ ಭಜನಾ ಮಂಡಳಿಯ ೬೧ ನೇ ವರ್ಷದ ಮಹಾ ಸಭೆ ಮಂಡಳಿಯ ಅಧ್ಯಕ್ಷ ಶರತ್ ಕೋಟೆ ಅಧ್ಯಕ್ಷತೆಯಲ್ಲಿ ನಡೆಯಿತು. ಭಜನಾ ಮಂಡಳಿ ಈಗಾಗಲೇ ೬೦ ವರ್ಷ ಪೂರೈಸಿದ ಬಗ್ಗೆ ನಡೆಸಲಾದ ೬೦ ರ ಸಂಭ್ರಮ ಕಾರ್ಯಕ್ರಮದ ಬಗ್ಗೆ ಚರ್ಚೆ ಗಳು ನಡೆದು, ವರದಿ ಹಾಗೂ ಲೆಕ್ಕಪತ್ರಗಳ ಮಂಡನೆ ಮಾಡಲಾಯಿತು.
ವಿಧಾನ ಪರಿಷತ್ ಉಪ ಚುನಾಚಣೆ: ಪುತ್ತೂರಿನಲ್ಲಿ ಶಾಂತಿಯುತ ಮತದಾನ
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಸೋಮವಾರ ನಡೆದ ಉಪ ಚುನಾವಣೆಗೆ ತಾಲೂಕಿನಾದ್ಯಂತ ಸ್ಥಳೀಯಾಡಳಿತಗಳಲ್ಲಿ ಶಾಂತಿಯುತ ಮತದಾನ ನಡೆದಿದೆ. ಪುತ್ತೂರಿನಲ್ಲಿ ಶೇ. ೯೯.೭೩ ಮತದಾನವಾಗಿದೆ
ಮೂಡುಬಿದಿರೆ: ಕುಲಾಲ ಸಂಘದ 18ನೇ ವಾರ್ಷಿಕ ಮಹಾಸಭೆ
ಮೂಡುಬಿದಿರೆ ಸಮಾಜಮಂದಿರದಲ್ಲಿ ಮೂಡುಬಿದಿರೆ ಕುಲಾಲ ಸಂಘ ೧೮ನೇ ವಾರ್ಷಿಕ ಮಹಾಸಭೆ, ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ-ಸನ್ಮಾನ ಇತ್ತೀಚೆಗೆ ನೆರವೇರಿತು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 561
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved