• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕರು ರಾಷ್ಟ್ರ ಚಿಂತನೆ ಕಡೆಗೆ ಬರುವಂತೆ ಮಾಡಿದ್ದು ಬಿಎಂಎಸ್‌: ಅನಿಲ್‌ ಕುಮಾರ್‌
ಬಿಎಂಎಸ್‌ನ 70 ನೇ ವರ್ಷದ ಸಂದರ್ಭದಲ್ಲಿ ಬಧವಾರ ದೆಹಲಿಯಲ್ಲಿ ನಡೆದ ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ಸಂಘಟನೆಯ ತಾಲೂಕು ಸಮಿತಿಯು ಬೆಳ್ತಂಗಡಿಯಲ್ಲಿ ಆಯೋಜಿಸಲಾದ ಸಂದರ್ಭ ಅವರು ಮಾತನಾಡಿದರು.
ಕಾರಿಂಜ, ನರಹರಿಯಲ್ಲಿ ಆಟಿ ತೀರ್ಥಸ್ನಾನ
ಬಂಟ್ವಾಳ ತಾಲೂಕಿನ ಪ್ರಮುಖ ಕ್ಷೇತ್ರಗಳಾದ ಪುರಾಣ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನ ಹಾಗೂ ಪ್ರಕೃತಿ ರಮಣೀಯ ನರಹರಿಪರ್ವತದ ಶ್ರೀ ಸದಾಶಿವ ದೇವಸ್ಥಾನ ಸಹಿತ ವಿವಿಧ ಕ್ಷೇತ್ರಗಳಲ್ಲಿ ಗುರುವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ ,ವಿಶೇಷ ಉತ್ಸವ ನಡೆಯಿತು.
ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಸದ ಮನವಿ
ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳವಾರ ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಸಂತ್ರಸ್ತೆಯ ಜಾತಿ, ಆಚಾರಕ್ಕಿಂತ ಮಾನವೀಯತೆ ಮುಖ್ಯ: ಕೆ.ಪಿ. ನಂಜುಂಡಿ
ಅಕ್ರಮ ಗರ್ಭಧಾರಣೆಗೆ ಒಳಗಾಗಿ ಗಂಡು ಮಗುವಿಗೆ ಜನ್ಮವಿತ್ತ ಸಂತ್ರಸ್ತೆ ವಿದ್ಯಾರ್ಥಿನಿಯ ಪುತ್ತೂರಿನ ಮನೆಗೆ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಅವರು ಬುಧವಾರ, ಭೇಟಿ ನೀಡಿ ಕುಟುಂಬದೊಂದಿಗೆ ಮಾತುಕತೆ ನಡೆಸಿದರು.
ಮೂಡುಬಿದಿರೆ ಬಿಲ್ಲವ ಸಂಘದಲ್ಲಿ ಆಟಿಡೊಂಜಿ ದಿನ
ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಮೂಡುಬಿದಿರೆ ಆಶ್ರಯದಲ್ಲಿ ನಾರಾಯಣ ಗುರು ಸೇವಾದಳ ಹಾಗೂ ನಾರಾಯಣ ಗುರು ಮಹಿಳಾ ಘಟಕದ ಆಶ್ರಯದಲ್ಲಿ ಇತ್ತೀಚೆಗೆ ಸಂಘದ ಕಾಮಧೇನು ಸಭಾಭವನದಲ್ಲಿ ಆಟಿಡೊಂಜಿ ದಿನ ಆಚರಿಸಲಾಯಿತು.
ಹಳ್ಳಿಗಳ ದತ್ತು ಸ್ವೀಕಾರ ಎನ್‌ಎಸ್‌ಎಸ್ ಮೂಲಕ ನಡೆಯಲಿ: ಡಾ. ಶೇಷಪ್ಪ
ಮೂಡುಬಿದಿರೆ ಆಳ್ವಾಸ್ ಪದವಿ (ಸ್ವಾಯತ್ತ) ಕಾಲೇಜಿನ ರಾಷ್ಟ್ರಿಯ ಸೇವಾ ಯೋಜನೆಯ ೨೦೨೫-೨೬ರ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
ಮಂಗ್ಳೂರಲ್ಲಿ ಮೆರಿಟೈಮ್‌ ವಿವಿ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟ ಮನವಿ
ಮಂಗಳೂರಿನಲ್ಲಿ ಕೇಂದ್ರೀಯ ಮೆರಿಟೈಮ್‌ ಯುನಿವರ್ಸಿಟಿ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಬುಧವಾರ ಕೇಂದ್ರ ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ದೇವರಾಜ ಅರಸು ಭವನ, ನರ್ಸಿಂಗ್‌ ಹಾಸ್ಟೆಲ್‌ ಉದ್ಘಾಟನೆ, ಬಾಲಕಿಯರ ಹಾಸ್ಟೆಲ್‌ಗೆ ಶಿಲಾನ್ಯಾಸ
ಉರ್ವಸ್ಟೋರ್‌ನಲ್ಲಿ ನಿರ್ಮಾಣಗೊಂಡ ಡಿ.ದೇವರಾಜ ಅರಸು ಭವನದ ನೂತನ ಕಟ್ಟಡ ಹಾಗೂ ಶ್ರೀಮತಿ ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್‌ ವಿದ್ಯಾರ್ಥಿ ನಿಲಯದ ಉದ್ಘಾಟನೆ, ದೇವರಾಜು ಅರಸು ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಶುಕ್ರವಾರ ನೆರವೇರಿಸಿದರು.
ಯಾವ ಕ್ರಾಂತಿಯೂ ಇಲ್ಲ, ಎಲ್ಲ ಸರಿಯಾಗಿದೆ : ದಿನೇಶ್‌ ಗುಂಡೂರಾವ್‌
ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸೆಪ್ಟೆಂಬರ್ ಕ್ರಾಂತಿ ಕುರಿತ ತಮ್ಮ ಹೇಳಿಕೆಗೆ ರಾಜಣ್ಣ ಅವರೇ ಉತ್ತರ ಕೊಡಬೇಕು. ನಾವು‌ ಇದಕ್ಕೆಲ್ಲ ಉತ್ತರ ಕೊಡಲು ಆಗಲ್ಲ. ನಮ್ಮ‌ ಪ್ರಕಾರ ಎಲ್ಲವೂ ಸರಿಯಾಗಿಯೇ ಇದೆ. ಎಲ್ಲರೂ ಒಟ್ಟಿಗೆ ಇದ್ದೇವೆ ಎಂದರು.
ಕೈದಿಗೆ ಹಲ್ಲೆ ಮಾಡಿದ ಸಹಕೈದಿಗಳ ವಿರುದ್ಧ ಕೆ-ಕೋಕಾ ಪ್ರಕರಣ ದಾಖಲು
ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಹಲ್ಲೆ ನಡೆಸಿದ ನಾಲ್ವರು ಸಹ ಕೈದಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 653
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved