• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಬೆಳೆಯಲು ಯುವಕರ ಕೊಡುಗೆ ಅಗತ್ಯ: ಗಂಗಾಧರ ಬಂಜನ್
ಎಸ್. ಕೋಡಿ ಕುಲಾಲ ಸಂಘದಲ್ಲಿ ನಡೆದ ಕುಲಾಲ ಸಮಾಜ ಸೇವಾ ಸಂಘ ತೋಕೂರುನ ಕುಲಾಲ ಸಂಘದ ವಾರ್ಷಿಕ ಮಹಾಸಭೆ ನಡೆಯಿತು.
ಜ.4-5 ರಂದು ಗೆಡ್ಡೆಗೆಣಸು, ಸೊಪ್ಪು ರಾಜ್ಯ ಮಟ್ಟದ ಮೇಳ
ಮಂಗಳೂರಿನ ನಗರದ ಸಂಘನಿಕೇತನದಲ್ಲಿ ಜ. 4 ಮತ್ತು 5 ರಂದು ಮಂಗಳೂರಿನಲ್ಲಿ ಪ್ರಥಮ ಬಾರಿ ‘ಕಂದಮೂಲ’ ಗೆಡ್ಡೆ ಗೆಣಸು ಮತ್ತು ವಿವಿಧ ಸೊಪ್ಪಿನ ಪ್ರದರ್ಶನ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯಲಿದೆ.
ಮೂಲ್ಕಿ: ಮನೆಯೊಳಗೆ ಬಂದ ಚಿರತೆ ಮರಿ ಸೆರೆ!
ಮೂಡಬಿದಿರೆ ವಲಯದ ಅರಣ್ಯ ಅಧಿಕಾರಿಗಳ ಸಕಾಲಿಕ ಕಾರ್ಯಾಚರಣೆಯಿಂದ ಬೋನ್ ಮೂಲಕ ಚಿರತೆ ಸೆರೆ ಹಿಡಿಯಲಾಗಿದೆ.
ಮಂಗಳೂರಲ್ಲಿ ಹಳಿಗಳ ಮೇಲೆ ಜಲ್ಲಿಕಲ್ಲು ಪೇರಿಸಿಟ್ಟು ಹಳಿ ಧ್ವಂಸಕ್ಕೆ ಸಂಚು? ತನಿಖೆ ಚುರುಕು
ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಶನಿವಾರ ರಾತ್ರಿ ರೈಲು ಹಳಿಗಳ ಮೇಲೆ ಜಲ್ಲಿಕಲ್ಲು ಪೇರಿಸಿಟ್ಟ ಘಟನೆಗೆ ಸಂಬಂಧಿಸಿ ದುಷ್ಕರ್ಮಿಗಳು ವಿಧ್ವಂಸಕ ಕೃತ್ಯಕ್ಕೆಸಂಚು ನಡೆಸಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೇಂದ್ರೀಕರಿಸಿದ್ದಾರೆ.
ಕನ್ನಡ ರಾಜ್ಯೋತ್ಸವ: ಸಕಲ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ
ಎಲ್ಲ ಇಲಾಖೆಗಳು ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ನಡೆಸಿ ಯಾವುದೇ ಲೋಪಗಳಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಸರ್ಕಾರಿ ನೌಕರರು, ಧನಿಕರ ಸೊತ್ತಾಗುತ್ತಿರುವ ಇ-ರಿಕ್ಷಾ!
ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ಬ್ಯಾಟರಿ ಚಾಲಿತ ಆಟೋಗಳಿಗೆ ಯಾವುದೇ ನಿರ್ಬಂಧ ಇಲ್ಲದಿರುವುದರಿಂದ ರಸ್ತೆಗಿಳಿಯುತ್ತಿರುವ ಇ-ಆಟೊಗಳಿಗೂ, ಸಾಮಾನ್ಯ ಆಟೋಗಳಿಗೂ ನಡುವೆ ವೈಷಮ್ಯ ಆರಂಭವಾಗಿದೆ. ಈಗಾಗಲೇ ರಾಜ್ಯಾದ್ಯಂತ ಹಲವೆಡೆ ಆಟೋ ಚಾಲಕರ ಪ್ರತಿಭಟನೆ ಆರಂಭಗೊಂಡಿದ್ದು, ದಿನೇ ದಿನೇ ಪರಿಸ್ಥಿತಿ ಗಂಭೀರವಾಗುತ್ತಿದೆ.
ಸಿದ್ದಕಟ್ಟೆ: ಕೊಡಂಗೆ ವೀರ- ವಿಕ್ರಮ ಜೋಡುಕರೆಯಲ್ಲಿ ಹೊಸ ಪ್ರಯೋಗ
ಸಬ್ ಜ್ಯೂನಿಯರ್ ನೇಗಿಲು ವಿಭಾಗದಲ್ಲಿ 79 ಜೊತೆ ಮತ್ತು ಹಗ್ಗ ವಿಭಾಗದಲ್ಲಿ 6 ಜೊತೆ ಸೇರಿದಂತೆ ಒಟ್ಟು 85 ಜೋಡಿ ಮರಿ ಕೋಣಗಳು ಪಾಲ್ಗೊಂಡು ಗಮನ ಸೆಳೆದವು.
ಶಿಕ್ಷಣದೊಂದಿಗೆ ಆಧುನಿಕ ತಂತ್ರಜ್ಞಾನದ ಪರಿಣಾಮಕಾರಿ ಅಧ್ಯಯನ ಅಗತ್ಯ: ಅಮಿತಾಬ್‌ ಕಾಂತ್
ಘಟಿಕೋತ್ಸವದಲ್ಲಿ 2632 ಅಭ್ಯರ್ಥಿಗಳಿಗೆ ವೈದ್ಯ, ವೈದ್ಯಕೀಯ, ನರ್ಸಿಂಗ್, ಅಲ್ಲಾಯಿಡ್ ಹೆಲ್ತ್ ಹಾಗೂ ಬೇಸಿಕ್ ಸೈನ್ಸ್, ವಾಣಿಜ್ಯ ಮತ್ತು ನಿರ್ವಹಣೆ, ವಿಜ್ಞಾನ, ಜೌಷಧಶಾಸ್ತ್ರ, ಕಲೆ ಮತ್ತು ವಿಜ್ಞಾನ ವಿಭಾಗಗಳ ಮೀಲಜ ಪೋಸ್ಟ್ ಡೊಕ್ಟೋರಲ್ ಫೆಲೋಷಿಪ್ , ಸ್ನಾತಕೋತ್ತರ ಪದವಿಗಳು, ಸ್ನಾತಕೋತ್ತರ ಡಿಪ್ಲೋಮಾ ಗಳು ಮತ್ತು ಸ್ನಾತಕ ಪದವಿಗಳನ್ನು ಪ್ರದಾನ ಮಾಡಲಾಯಿತು.
ಮಳೆಗಾಲದಲ್ಲೇ ಬಡವಾದ ಪಶ್ಚಿಮಘಟ್ಟ ಒಡಲು!
ಎರಡು ವರ್ಷಗಳ ಹಿಂದೆ ಚಾರಣ ವೇಳೆ ಅಲ್ಲಲ್ಲಿ ಕಂಡುಬರುತ್ತಿದ್ದ ವನ್ಯಜೀವಿಗಳು ಈಗ ಮಳೆಗಾಲದಲ್ಲೂ ಕಾಣಸಿಗುತ್ತಿಲ್ಲ. ಕನಿಷ್ಠ ಕಾಡು ಕುರಿ, ವಾನರವೂ ಪ್ರತ್ಯಕ್ಷವಾಗುವುದಿಲ್ಲ. ವನ್ಯಜೀವಿಗಳು ನಾಡಿಗೆ ದಾಂಗುಡಿ ಇಡುತ್ತಿದ್ದರೆ, ಅತ್ತ ಅರಣ್ಯದಲ್ಲಿ ವನ್ಯಜೀವಿಗಳನ್ನು ಹುಡುಕುವ ಪರಿಸ್ಥಿತಿ ಉಂಟಾಗಿದೆ ಎನ್ನುವುದು ಚಾರಣಿಗರ ಅಳಲು.
ಮುಡಾ, ವಾಲ್ಮೀಕಿ ಹಗರಣ ಕಾಂಗ್ರೆಸ್‌ ಸರ್ಕಾರದ ದೊಡ್ಡ ಸಾಧನೆ: ನಳಿನ್‌ ಕುಮಾರ್‌
ಗ್ರಾಮಮಟ್ಟದಿಂದ ಆರಂಭಗೊಂಡು ವಿಧಾನಸಭಾ ಕಚೇರಿ ತನಕ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದ್ದು ಅಭಿವೃದ್ಧಿ ಶೂನ್ಯವಾಗಿದೆ. ಕೇವಲ ಮುಖ್ಯಮಂತ್ರಿ ಪದವಿಗಾಗಿ ‘ಸಂಗೀತ ಕುರ್ಚಿ’ ನಡೆಸುವುದಷ್ಟೇ ರಾಜ್ಯದ ಆಡಳಿತದಲ್ಲಿ ಕಂಡುಬರುತ್ತಿದೆ ಎಂದು ನಳಿನ್‌ ಹೇಳಿದರು.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 561
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved