• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3 ತಿಂಗಳಿಗೊಮ್ಮೆ ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆ: ಡಿಎಚ್‌ಒ ಸೂಚನೆ
ಹೆಣ್ಣು ಭ್ರೂಣ ಮತ್ತು ಶಿಶು ಹತ್ಯೆ ತಡೆಯುವ ನಿಟ್ಟಿನಲ್ಲಿ ಜ.24ರಂದು ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’ಯನ್ನು ಎಲ್ಲ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಹಾಕಿ ಆಚರಿಸಬೇಕು. ಪೂರ್ವಲಿಂಗ ಪತ್ತೆ ಮತ್ತು ಹತ್ಯೆಯನ್ನು ತಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸೂಚಿಸಿದರು.
ಈಜು ಸ್ಪರ್ಧೆಯಲ್ಲಿ ಮುಂದುವರಿದ ಮಂಗಳೂರಿಗರ ಚಿನ್ನದ ಬೇಟೆ
ಅತ್ತಾವರದ ಮರೇನಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಬ್ಯಾಡ್ಮಿಂಟನ್‌ ಪುರುಷರ ಪಂದ್ಯದಲ್ಲಿ ಗ್ಲಾನಿಷ್‌ ಆಶ್ಲೆ ಪಿಂಟೋ ಅವರು ಶೋಧನ್‌ ನಕ್ಷತ್ರಿ ವಿರುದ್ಧ 2-0 ಅಂತರದಿಂದ ಗೆದ್ದಿದ್ದಾರೆ. ಮಹಿಳಾ ವಿಭಾಗದ ಸಿಂಗಲ್ಸ್‌ನಲ್ಲಿ ತ್ರಿವಿಯಾ ವೇಗಸ್‌ ಅವರು ಅನನ್ಯಾ ಸುರೇಶ್‌ ವಿರುದ್ಧ 2-0 ಅಂತರದಿಂದ ಗೆಲುವು ಪಡೆದಿದ್ದಾರೆ.
ಸಹಕಾರಿ ಬ್ಯಾಂಕ್‌ ಮೆಟ್ಟಿಲೇರಿದ ಕಾಲೇಜು ವಿದ್ಯಾರ್ಥಿನಿ!
ಸಹಕಾರ ಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಸ್ವಾತಿ ರೈ, ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ. ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಬ್ಯಾಂಕ್‌ಗೆ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ.
ಕದ್ರಿ ಶ್ರೀ ಮಂಜುನಾಥ ದೇವರ ಮಹಾ ರಥೋತ್ಸವ ವೈಭವ
ಸಾವಿರಾರು ಮಂದಿ ಭಕ್ತಾದಿಗಳು ರಥೋತ್ಸವನ್ನು ಕಣ್ತುಂಬಿಕೊಂಡು ಪುನೀತರಾದರು. ಕದ್ರಿ ಶ್ರೀ ಯೋಗೀಶ್ವರ ಮಠಾಧಿಪತಿ ಶ್ರೀ ರಾಜಾ ನಿರ್ಮಲ್‌ನಾಥಜೀ ಹಾಗೂ ದೇವಳದ ಆಡಳಿತ ಮಂಡಳಿಯ ಉಪಸ್ಥಿತಿಯಲ್ಲಿ ರಥೋತ್ಸವ ನಡೆಯಿತು.
ಬೀದಿಬದಿ ವ್ಯಾಪಾರಕ್ಕೆ ಮತ್ತಷ್ಟು ವಲಯ: ಮೇಯರ್ ಮನೋಜ್ ಕುಮಾರ್
ಬೀದಿ ಬದಿಯ ಹಿರಿಯ ವ್ಯಾಪಾರಿಗಳಾದ ಶ್ರೀಧರ ಭಂಡಾರಿ, ಆದಮ್ ಬಜಾಲ್ ಮತ್ತು ಮೇರಿ ಡಿ ಸೋಜಾ ಅವರನ್ನು ಸನ್ಮಾನಿಸಲಾಯಿತು.
ಅರಣ್ಯ ಇಲಾಖೆಯಿಂದ ರೈತರ ಬದುಕುವ ಹಕ್ಕು ಕಸಿಯುವ ಪ್ರಯತ್ನ: ಕಿಶೋರ್ ಶಿರಾಡಿ
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ಜಾರಿಗೆ ಮುಂದಾಗುವ ಮೂಲಕ ಅರಣ್ಯ ಇಲಾಖೆಯು ರೈತರ ಬದುಕುವ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ. ಕೊರೋನಾ ಕಾಲಘಟ್ಟದಲ್ಲೂ ಕಂಗೆಡದ ರೈತ ಈಗ ಅರಣ್ಯಾಧಿಕಾರಿಗಳು ನೀಡುವ ಉಪಟಳದಿಂದ ತಮ್ಮ ಸ್ವಾವಲಂಬಿ ಬದುಕನ್ನು ಕಳೆದುಕೊಂಡು ಧೃತಿಗೆಡುವಂತಾಗಿದೆ ಎಂದರು.
ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ದರೋಡೆ ಆರೋಪಿಗೆ ಶೂಟೌಟ್‌
ದರೋಡೆ ಪ್ರಕರಣದಲ್ಲಿ ಮುರುಗಂಡಿ ದೇವರ್‌, ಯಶೋವಾ ರಾಜೇಂದ್ರನ್‌ ಮತ್ತು ಕಣ್ಣನ್‌ ಮಣಿ ಈ ಮೂವರನ್ನು ಬಂಧಿಸಲಾಗಿತ್ತು. ಸದ್ಯಕ್ಕೆ ಮಣಿಯನ್ನು ಮಾತ್ರ ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ಆರೋಪಿಗಳನ್ನು ತಮಿಳುನಾಡು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ. ದರೋಡೆ ಪ್ರಕರಣದಲ್ಲಿ ಮುರುಗಂಡಿ ದೇವರ್‌, ಯಶೋವಾ ರಾಜೇಂದ್ರನ್‌ ಮತ್ತು ಕಣ್ಣನ್‌ ಮಣಿ ಈ ಮೂವರನ್ನು ಬಂಧಿಸಲಾಗಿತ್ತು. ಸದ್ಯಕ್ಕೆ ಮಣಿಯನ್ನು ಮಾತ್ರ ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ಆರೋಪಿಗಳನ್ನು ತಮಿಳುನಾಡು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ.
ಕರ್ನಾಟಕ ಕ್ರೀಡಾಕೂಟದ ಈಜು ಸ್ಪರ್ಧೆ: ರಾಷ್ಟ್ರೀಯ ಚಾಂಪ್ಯನ್‌ ಮಂಗ್ಳೂರಿನ ಚಿಂತನ್‌ ಎಸ್‌.ಶೆಟ್ಟಿಗೆ 4 ಚಿನ್ನ
ನಗರದ ನೆಹರೂ ಮೈದಾನದಲ್ಲಿ ನಡೆದ ಫುಟ್‌ಬಾಲ್‌ ಪಂದ್ಯದ ಫೈನಲ್‌ನಲ್ಲಿ ಮಂಗಳೂರು ಸ್ಪೋರ್ಟಿಂಗ್‌ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ 4-1 ಗೋಲು ಪಡೆದು ಚಿನ್ನ ಗೆದ್ದುಕೊಂಡಿತು. ಮಂಗಳೂರು ಸ್ಪೋರ್ಟಿಂಗ್‌ ಮತ್ತು ಕಸಬಾ ಬ್ರದರ್ಸ್‌ ನಡುವೆ ಫೈನಲ್‌ ಪಂದ್ಯ ನಡೆಯಿತು.
ಕೋಟೆಕಾರು ಬ್ಯಾಂಕ್‌ ದರೋಡೆಕೋರರ ಮಾಹಿತಿ ಪೊಲೀಸರಿಗೆ ನೀಡಿದ್ದು ತಂಡದ ಹೊರಗುಳಿದ ಸದಸ್ಯರು!
ಬಂಧಿತ ಆರೋಪಿಗಳು ಮುಂಬೈನ ಧಾರಾವಿಯ ಗ್ಯಾಂಗ್‌ಗೆ ಸೇರಿದವರು. ಮುಂಬೈ ಮತ್ತು ತಮಿಳುನಾಡಿನಲ್ಲಿ ಧಾರಾವಿಯಲ್ಲಿ ಮೊಸ್ಟ್ ಡೇಂಜರಸ್ ದರೋಡೆ ಗ್ಯಾಂಗ್ ಸಕ್ರಿಯವಾಗಿದೆ. ಈ ಹಿಂದೆಯೂ ಹಲವಾರು ದರೋಡೆ ನಡೆಸಿ ಪಳಗಿರುವ ಗ್ಯಾಂಗ್ ಇದಾಗಿದೆ.
ದೇರಳಕಟ್ಟೆ‌ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ‘ಡಾವಿನ್ಸಿ ರೊಬೊಟಿಕ್ ಸರ್ಜಿಕಲ್ ಸಿಸ್ಟಮ್ ’ ಉದ್ಘಾಟನೆ
ರೋಬೋಟಿಕ್ ಟೀಮ್ ಸಂಯೋಜಕರಾದ ಡಾ‌.ರಾಜೀವ್ ಟಿ.ಪಿ. ಮಾತನಾಡಿ, ರೊಬೊಟಿಕ್ ಸರ್ಜರಿಯನ್ನು ಕ್ಷೇಮ ಆಸ್ಪತ್ರೆಯಲ್ಲಿ ಅಳವಡಿಸಿ ಒಂದು ತಿಂಗಳಾಗಿದೆ. ಈಗಾಗಲೇ 20 ಸರ್ಜರಿಗಳನ್ನು ಒಂದು ತಿಂಗಳಲ್ಲಿ ಮಾಡಲಾಗಿದೆ ಎಂದರು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved