• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರಿಂದ ಪ್ರತಿಭಟನಾ ಪ್ರದರ್ಶನ
ಕಟ್ಟಡ ಕಾರ್ಮಿಕರ ಜಿಲ್ಲಾ ಮುಖಂಡರಾದ ರವಿಚಂದ್ರ ಕೊಂಚಾಡಿ, ಜಯಂತ್ ನಾಯಕ್, ಚಂದ್ರಹಾಸ ಪಿಲಾರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಸರಗೋಡು-ಮಂಗಳೂರು, ಕಾಸರಗೋಡು-ಬೆಂಗಳೂರು ನಡುವೆ ಕೆಎಸ್ಸಾರ್ಟಿಸಿ ಸಂಚಾರಕ್ಕೆ ಅಧಿಕಾರಿಗಳ ಸಮ್ಮತಿ
ಮಂಗಳೂರಿನಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್‌ ಶೆಟ್ಟಿ ಅವರನ್ನು ಭೇಟಿ ಮಾಡಿ ಸಾರಿಗೆ ಸಚಿವರು ಹಾಗೂ ಕೇಂದ್ರ ಕಚೇರಿಯ ಅಧಿಕಾರಿಗಳ ನಡುವಿನ ಮಾತುಕತೆಯ ಪ್ರಸ್ತಾಪವನ್ನು ಕಾಸರಗೋಡಿನ ವಿಕಾಸ ಟ್ರಸ್ಟ್ ಇದರ ಅಧ್ಯಕ್ಷ ರವಿನಾರಾಯಣ ಗುಣಾಜೆ ಮಂಡಿಸಿದ್ದು, ಈ ಕುರಿತ ಬೇಡಿಕೆ ಈಡೇರುವ ಭರವಸೆ ದೊರೆತಿದೆ ಎಂದಿದ್ದಾರೆ.
ನಾರಾಯಣ ಭಟ್‌ ರಚಿತ ‘ನೆನಪುಗಳ ನೇವರಿಕೆ’ ಪುಸ್ತಕ ಬಿಡುಗಡೆ
ಇದು ಕೇವಲ ವ್ಯಕ್ತಿ ಚಿತ್ರಣವಲ್ಲ, ಪ್ರಸ್ತುತ ವಿದ್ಯಮಾನಗಳನ್ನು ಸಾದರಪಡಿಸುವ ಮಾಹಿತಿಯ ಕಣಜವಾಗಿದ್ದು ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ ಎಂದು ಹೆಗ್ಗಡೆಯವರು ಶ್ಲಾಘಿಸಿ, ಲೇಖಕರನ್ನು ಅಭಿನಂದಿಸಿದರು.
ಮಂಗಳೂರಲ್ಲಿ ಮಿಯಾವಾಕಿ ಅರಣ್ಯ ತೆರವಿಗೆ ಹೈಕೋರ್ಟ್ ತಡೆ
ವಿಚಾರಣೆಗೆ ತೆಗೆದುಕೊಂಡ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಮೊಹಮ್ಮದ್ ನವಾಜ್ ಅವರಿದ್ದ ಪೀಠವು ಅರ್ಜಿಯನ್ನು ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಅಲ್ಪಸಂಖ್ಯಾತರ ಬಲದಿಂದಷ್ಟೇ ಅಧಿಕಾರಕ್ಕೆ ಬಂದಿದ್ದೇವೆ ಎನ್ನುವ ಭ್ರಮೆ ಕಾಂಗ್ರೆಸನಲ್ಲಿದೆಯೇ: ವಿಜಯೇಂದ್ರ ಪ್ರಶ್ನೆ
ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಬಿಜೆಪಿಯ ಭದ್ರಕೋಟೆಯಾಗಿರುವ ಕರಾವಳಿ ಹಾಗೆಯೇ ಮುಂದುವರಿಯಬೇಕು. ಹಗರಣಗಳಲ್ಲಿ ಮುಳುಗಿದ ಸರ್ಕಾರದ ನೀತಿಗಳಿಂದ ಸರ್ಕಾರ ಪಾಪರ್ ಆಗಿದ್ದು, ಈ ಸರ್ಕಾರ ತೊಲಗಿದರೆ ಮಾತ್ರ ಅಭಿವೃದ್ಧಿಗೆ ಅನುದಾನ ಒದಗಲು ಸಾಧ್ಯ ಎಂದರು.
ಭ್ರಷ್ಟ ಸರ್ಕಾರ ವಜಾಗೊಳಿಸಲು ಶೀಘ್ರವೇ ರಾಷ್ಟ್ರಪತಿಗೆಳಿಗೆ ದೂರು: ವಿಜಯೇಂದ್ರ
ಪ್ರೇರಣಾ ಟ್ರಸ್ಟ್ ಕೇಸ್ ವಿಚಾರದಲ್ಲಿ ಯಡಿಯೂರಪ್ಪ ಅವರ ಮೇಲೆ ಆರೋಪಗಳನ್ನು ಹೊರಿಸುತ್ತಾರೆ, ಈ ವಿಚಾರದಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾಹಿತಿ ಕೊರತೆ ಇದೆ. ಅದಕ್ಕೆ ಸಂಬಂಧಿಸಿದ ಕೋರ್ಟ್‌ ಜಡ್ಜ್‌ಮೆಂಟ್‌ ಕಾಪಿ ಬೇಕಾದರೆ ಕಾಂಗ್ರೆಸ್ ಮುಖಂಡರಿಗೆ ಕಳಿಸಿಕೊಡ್ತೇನೆ ಎಂದು ವಿಜಯೇಂದ್ರ ಹೇಳಿದರು.
ಗ್ರಾಮಾಭಿವೃದ್ಧಿ ಯೋಜನೆ ಪದಾಧಿಕಾರಿಗಳ ಸಮಾವೇಶ
ಬ್ಯಾಂಕ್ ಆಫ್ ಬರೋಡಾದ ಅಸಿಸ್ಟೆಂಟ್ ಮ್ಯಾನೇಜರ್ ನಿತಿನ್ ಅವರು ಬ್ಯಾಂಕ್ ಮತ್ತು ಗ್ರಾಮಾಭಿವೃದ್ಧಿ ಯೋಜನೆಗಿರುವ ಸಂಪರ್ಕದ ಬಗ್ಗೆ ಮಾಹಿತಿ ನೀಡಿದರು.
ಹುಬ್ಬಳ್ಳಿಯಲ್ಲಿ ಅಪಘಾತ: ಮೂಲ್ಕಿ, ಎಲ್ಲೂರು ಮೂಲದ ಇಬ್ಬರು ಸಾವು
ಪಂಡರಾಪುರ ದೇವರ ದರ್ಶನ ಮಾಡಿ ವಾಪಸ್ ಬರುವಾಗ ಗೋಪಾಲಕೃಷ್ಣ ಉಪಾಧ್ಯಾಯ ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಬಸ್‌ನಿಂದ ಇಳಿದರು, ಅಲ್ಲಿಂದ ತಮ್ಮ ಮಿತ್ರ ಸದಾನಂದ ದೇವಾಡಿಗರನ್ನು ಸಂಪರ್ಕಿಸಿ ಸ್ಕೂಟರ್‌ನಲ್ಲಿ ಕಾರು ಪಾರ್ಕಿಂಗ್ ಮಾಡಿದ್ದ ಜಾಗಕ್ಕೆ ಹೋಗುತ್ತಿರುವಾಗ ಅಪರಿಚಿತ ವಾಹನ ಸ್ಕೂಟರ್‌ಗೆ ಡಿಕ್ಕಿಯಾಗಿ ಇಬ್ಬರೂ ಮೃತಪಟ್ಟಿದ್ದಾರೆ.
ನಾವು ವಿಶ್ವಮಾನ್ಯ ಸಂಸ್ಕೃತಿಯ ವಾರಸುದಾರರು ಎಂಬುದೇ ಹೆಮ್ಮೆ: ಡಾ.ರವೀಶ್‌ ಪಡುಮಲೆ
ಉಪ್ಪಿನಂಗಡಿಯ ರಾಮನಗರದಲ್ಲಿನ 30 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆ ಗೆದ್ದರೆ ರಾಜ್ಯವನ್ನೇ ಗೆದ್ದಂತೆ: ಗುಂಡೂರಾವ್‌
ವಿಧಾನ ಪರಿಷತ್‌ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ ಅವರು ವಿದ್ಯಾರ್ಥಿ ಘಟಕ, ಪಕ್ಷ ಸಂಘಟನೆ ಹಾಗೂ ಸಹಕಾರಿ ಕ್ಷೇತ್ರದ ಅನುಭವ ಹೊಂದಿದ್ದಾರೆ ಎಂದು ಗುಂಡೂರಾವ್‌ ಹೇಳಿದರು.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 561
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved