ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ: ಶಾಸಕ ಕಾಮತ್ ಆಕ್ರೋಶಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು, ಮಲ್ಪೆಯಲ್ಲಿ ಬಾಂಗ್ಲಾದೇಶದ ಪ್ರಜೆಗಳು ಸಿಕ್ಕಿ ಬೀಳುತ್ತಿರುವುದು, ಅವರಿಗೆಲ್ಲ ಕರ್ನಾಟಕವು ಅತ್ಯಂತ ಸುರಕ್ಷಿತ ತಾಣವಾಗಿ ಮಾರ್ಪಾಡಾಗಿದೆ. ಸರ್ಕಾರ ಇಂಥವರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುವ ಬದಲು ಓಲೈಕೆ ರಾಜಕಾರಣ ಮಾಡಿದರೂ ಅಚ್ಚರಿಯಿಲ್ಲ ಎಂದು ವೇದವ್ಯಾಸ ಕಾಮತ್ ಹೇಳಿದ್ದಾರೆ.