• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣಕ್ಕೆ ಪ್ರಾಮುಖ್ಯತೆ ಅಗತ್ಯ: ವಿದ್ಯಾಧರ್ ಶೆಟ್ಟಿ ಕೊಲ್ನಾಡುಗುತ್ತು
ಮೂಲ್ಕಿಯ ಶಿವಾಜಿ ಮಂಟಪದ ವೇದಿಕೆಯಲ್ಲಿ ನಡೆಯುತ್ತಿರುವ 26ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಪರಿಷತ್‌ ಚುನಾವಣೆ: ಕಾರ್ಯತಂತ್ರಕ್ಕೆ ಕಾಂಗ್ರೆಸ್‌ ಸಭೆ
ಸಭೆಯಲ್ಲಿ ಪಕ್ಷದ ಕಾರ್ಯತಂತ್ರ, ಮತದಾರರ ಮನವೊಲಿಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ವೇಣುಗೋಪಾಲ್‌ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ: ಶಾಸಕ ಕಾಮತ್ ಆಕ್ರೋಶ
ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು, ಮಲ್ಪೆಯಲ್ಲಿ ಬಾಂಗ್ಲಾದೇಶದ ಪ್ರಜೆಗಳು ಸಿಕ್ಕಿ ಬೀಳುತ್ತಿರುವುದು, ಅವರಿಗೆಲ್ಲ ಕರ್ನಾಟಕವು ಅತ್ಯಂತ ಸುರಕ್ಷಿತ ತಾಣವಾಗಿ ಮಾರ್ಪಾಡಾಗಿದೆ. ಸರ್ಕಾರ ಇಂಥವರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುವ ಬದಲು ಓಲೈಕೆ ರಾಜಕಾರಣ ಮಾಡಿದರೂ ಅಚ್ಚರಿಯಿಲ್ಲ ಎಂದು ವೇದವ್ಯಾಸ ಕಾಮತ್‌ ಹೇಳಿದ್ದಾರೆ.
ವೈಭವದ ಶೋಭಾಯಾತ್ರೆ: ಮಂಗಳೂರು ದಸರಾ ಸಂಪನ್ನ
ದಸರಾ ಹಿನ್ನೆಲೆಯಲ್ಲಿ ಕುದ್ರೋಳಿ ಕ್ಷೇತ್ರ ಸಹಿತ ಶೋಭಾಯಾತ್ರೆ ಸಾಗುವ ರಸ್ತೆಯುದ್ದಕ್ಕೂ ವಿದ್ಯುದ್ದೀಪಾಲಂಕಾರ ಮಾಡಿ ಹೊಸ ಲೋಕ ಮೈದಾಳಿದಂತಿತ್ತು.
ಅಸೈಗೋಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪಕ್ಷ ಸಂಘಟನೆಯ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥ ಅಭ್ಯರ್ಥಿಯನ್ನೇ ಬಿಜೆಪಿ ಕಣಕ್ಕೆ ಇಳಿಸಿದೆ ಎಂದರು.
ಕರುಣಾಕರ ಶೆಟ್ಟಿಗೆ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರದಾನ
2024ನೇ ಸಾಲಿನ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಯನ್ನು ವಿಕೆ ಗ್ರೂಪ್ ಚೇರ್ಮನ್ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರಿಗೆ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಪ್ರದಾನ ಮಾಡಿದರು.
ಮೂಡುಬಿದಿರೆ ಎಕ್ಸಲೆಂಟ್‌ ಕಾಲೇಜು ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರ ಸಮಾರೋಪ
ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ಧನಾತ್ಮಕವಾದ ಚಿಂತನೆಗಳು ನಿಮ್ಮ ಆಲೋಚನೆಗಳನ್ನು ಬಲಗೊಳಿಸಿ ಸದೃಢ ರಾಷ್ಟ್ರವನ್ನು ಕಟ್ಟುವಂತಾಗಲಿ ಎಂದರು.
ಮಂಗಳಾದೇವಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯ ರಥೋತ್ಸವ
ಅ.14ರಂದು ಅವಭೃತ ಮಂಗಳ ಸ್ನಾನದೊಂದಿಗೆ ನವರಾತ್ರಿ ಮಹೋತ್ಸವ ಸಂಪನ್ನಗೊಳ್ಳಲಿದೆ.
ಉಳೆಪಾಡಿ ಕ್ಷೇತ್ರ: ನವರಾತ್ರಿ ಸಾಮೂಹಿಕ ಚಂಡಿಕಾಯಾಗದ ಸಮಾಪನೋತ್ಸವ
ಚಂಡಿಕಾ ಹವನ ಮಾಡಿದ ಮೂಲ್ಕಿ ವೆಂಕರಮಣ ದೇವಸ್ಥಾನದ ಅರ್ಚಕ ವೆ. ಮೂ. ರಮಾನಾಥ ಭಟ್ ರನ್ನು ಹಾಗೂ ಕೊಡೆತ್ತೂರು ಶ್ರೀನಿವಾಸ ಭಜನಾ ಮಂಡಳಿ ಸಂಘಟಕ ಕಿಶೋರ್ ಶೆಟ್ಟಿ ದಂಪತಿಗಳನ್ನು ಗೌರವಿಸಲಾಯಿತು.
ದೇಶದ ಬ್ಯಾಂಕ್‌ಗಳಲ್ಲಿ ಲಕ್ಷ ಹುದ್ದೆ ಭರ್ತಿಗೆ ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘ ಒತ್ತಾಯ
ನೌಕರರ ಕೊರತೆಯಿಂದ ಬ್ಯಾಂಕ್‌ ಸೇವೆಗಳಲ್ಲಿ ವ್ಯತ್ಯಯ ಆಗುವುದರೊಂದಿಗೆ ಗ್ರಾಹಕರಿಗೂ, ಅಭಿವೃದ್ಧಿಗೂ ಸಮಸ್ಯೆಯಾಗುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವಾಗ ಹುದ್ದೆ ಭರ್ತಿ ಮಾಡಿ ಜನರಿಗೆ ಉದ್ಯೋಗ ಒದಗಿಸಬೇಕು. ಇಲ್ಲದಿದ್ದರೆ ರಾಷ್ಟ್ರ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 561
  • next >
Top Stories
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved