• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಕ್ತಿತ್ವ ಪರಿಪೂರ್ಣವಾಗಲು ವಿವೇಕಾನಂದರ ಅಧ್ಯಯನ ಅಗತ್ಯ: ಸ್ವಾಮಿ ಮುಕ್ತಿದಾನಂದಜಿ
ವ್ಯಕ್ತಿತ್ವ ಮತ್ತು ಜೀವನ ಪರಿಪೂರ್ಣವಾಗಲು ಸ್ವಾಮಿ ವಿವೇಕಾನಂದರ ಅಧ್ಯಯನ ಅಗತ್ಯ ಎಂದು ಮೈಸೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದ ಹೇಳಿದರು. ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ: ಸ್ವಾಮಿ ನಿರ್ಭಯಾನಂದ ಸರಸ್ವತಿ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಟೀಮ್ ಮ್ಯಾಟ್ರಿಕ್ಸ್ ಸಹಯೋಗದಲ್ಲಿ ಶುಕ್ರವಾರ ‘ನಾಯಕನ ಹೆಜ್ಜೆಯಲ್ಲಿ - ಸ್ವಾಮಿ ವಿವೇಕಾನಂದರ ಭೋದನೆಗಳನ್ನು ಜೀವನದಲ್ಲಿ ಹೇಗೆ ಅಳವಡಿಸುವುದು’ ಎಂಬ ಕಾರ್ಯಕ್ರಮ ನೆರವೇರಿತು.
ತಪ್ಪಿಸಿಕೊಂಡ ಉಳ್ಳಾಲ ಬ್ಯಾಂಕ್‌ ದರೋಡೆ ಆರೋಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ
ಉಳ್ಳಾಲ ಕೋಟೆಕಾರ್‌ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.
ಮೂಲ್ಕಿ: ಜನವರಿ 31ರಂದು ನೇತ್ರ ಉಚಿತ ತಪಾಸಣಾ ಶಿಬಿರ
ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ಸಭಾಗೃಹದಲ್ಲಿ 31ರಂದು ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ. ಶ್ರೀ ಸತ್ಯಸಾಯಿ ಬಾಬಾ 1929ರ ಜ.29ರಂದು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಆಗಮಿಸಿದ ಸವಿ ನೆನಪಿಗೋಸ್ಕರ ಶಿಬಿರ ಆಯೋಜಿಸಲಾಗಿದೆ.
ಬಹುಸಂಸ್ಕೃತಿ ಅನಾವರಣಗೊಳಿಸಿದ ಸಾಂಸ್ಕೃತಿಕ, ಕ್ರೀಡಾ ಜಾಥಾ!
ಕರ್ನಾಟಕ ಕ್ರೀಡಾಕೂಟ-2025 ಅಂಗವಾಗಿ ಏರ್ಪಟ್ಟ ಅದ್ದೂರಿಯ ಸಾಂಸ್ಕೃತಿಕ ಮೆರ‍ಣಿಗೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್‌ ಸಂಸ್ಥೆ ಹಾಗೂ ದ.ಕ. ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಡಳಿತದ ಜೊತೆಗೆ ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ, ಕೊಡವ ಹಾಗೂ ಯಕ್ಷಗಾನ ಅಕಾಡೆಮಿಗಳ ಸಂಯೋಜನೆಯ ಬಹುಸಂಸ್ಕೃತಿ ಉತ್ಸವದ ಮೆರವಣಿಗೆಯೂ ರಂಗು ತಂದಿತು.
ಮಂಗಳೂರಿನಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಮುಖ್ಯಮಂತ್ರಿ ಶಂಕುಸ್ಥಾಪನೆ
ಮಂಗಳೂರು ಹೊರವಲಯದ ಮೇರಿಹಿಲ್‌ನಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಕ್ಕೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.
ಮಂಗಳೂರಲ್ಲಿ ಕರ್ನಾಟಕ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್‌ ಸಂಸ್ಥೆ, ದ.ಕ., ಉಡುಪಿ ಜಿಲ್ಲಾಡಳಿತ ಸಹಭಾಗಿತ್ವದಲ್ಲಿ ವರ್ಣರಂಜಿತವಾಗಿ ಸಜ್ಜುಗೊಂಡ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಶುಕ್ರವಾರ ‘ಕರ್ನಾಟಕ ಕ್ರೀಡಾಕೂಟ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿ ಚಾಲನೆ ನೀಡಿದರು.
ಇರುವೈಲು ಭಜನಾ ಮಂಡಳಿಯ 75ನೇ ವರ್ಷದ ಭಜನಾ ಮಂಗಲೋತ್ಸವ
ಇರುವೈಲು ದಿ. ಸುಲೋಚನ ಐ. ರಾಮ ಆಸ್ರಣ್ಣ ವೇದಿಕೆಯಲ್ಲಿ ಇರುವೈಲು ದುರ್ಗಾಪರಮೇಶ್ವರಿ ಭಜನಾ ಮಂಡಳಿಯ 75ನೇ ವರ್ಷದ ಭಜನಾ ಮಂಗಲೋತ್ಸವದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನೆರವೇರಿತು.
ಸೌಹಾರ್ದ ಸಮಾಜ ನಿರ್ಮಾಣ ಪ್ರತ್ಯೊಬ್ಬರ ಜವಾಬ್ದಾರಿ: ಸ್ಪೀಕರ್‌ ಯು.ಟಿ.ಖಾದರ್‌
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು, ಬ್ಯಾರಿ, ಕೊಂಕಣಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿ, ದ.ಕ. ಉಡುಪಿ ಮತ್ತು ಕೊಡಗು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಂಗಳೂರಿನ ಪುರಭವನದಲ್ಲಿ ಶುಕ್ರವಾರ ಏರ್ಪಡಿಸಿದ ‘ಬಹುಸಂಸ್ಕೃತಿ ಉತ್ಸವ’ದಲ್ಲಿ ಸ್ಪೀಕರ್ ಯು.ಟಿ.ಖಾದರ್ ಮತ್ತಿತರರು ಪಾಲ್ಗೊಂಡರು.
ಬೆಳ್ತಂಗಡಿ ತಾಲೂಕಿನ 81 ಗ್ರಾಮಗಳ ಸಾಧಕರಿಗೆ ಸಂಸ್ಕಾರ ಭಾರತಿ ಸನ್ಮಾನ ಅಭಿಯಾನ ಚಾಲನೆ
ಮಂಗಳೂರಿನ ಸಂಸ್ಕಾರ ಭಾರತಿ ವತಿಯಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸಾವಿರ ಸಾಧಕರಿಗೆ ಮನೆ- ಮನದ ಸನ್ಮಾನ ಕಾರ್ಯಕ್ರಮಕ್ಕೆ ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ತಾಲೂಕಿನ 81 ಗ್ರಾಮಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 660
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved