• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
26ರಿಂದ ಚಿಟ್ಟೆಮಾರ್ ಗುರು ರಾಘವೇಂದ್ರ ಸ್ವಾಮಿ ವೃಂದಾವನ ಪ್ರತಿಷ್ಠಾಪನಾ ಮಹೋತ್ಸವ
ಮೇ 29ರಂದು ಶ್ರೀರಾಮ ದೇವರ, ಗುರು ರಾಘವೇಂದ್ರರ ವೃಂದಾವನ ಪ್ರತಿಷ್ಠಾಪನೆ ಪೇಜಾವರ ಮಠಾಧೀಶರಿಂದ ನಡೆಯಲಿದೆ. ಕುಡುಪು ಕೃಷ್ಣರಾಜ ತಂತ್ರಿ ನೇತೃತ್ವ ವಹಿಸಲಿದ್ದಾರೆ. ಗುರುರಾಯರ ಭಕ್ತ, ಅಮೆರಿಕದ ಹೋಟೆಲ್ ಉದ್ಯಮಿ ಕಿಶೋರ್ ಕೋಟ್ಯಾನ್ ಕುಟುಂಬ 85 ಸೆಂಟ್ಸ್ ಜಾಗದಲ್ಲಿ ಕಾಷ್ಠ ಶಿಲ್ಪದ ಶಿಲಾಮಯ ಮಂದಿರ ಕಟ್ಟಿಸಿದ್ದಾರೆ.
ಮೂಲ್ಕಿ: ಬಿಲ್ಲವ ಸಂಘದಿಂದ ಉಚಿತ ಪುಸ್ತಕ ವಿತರಣೆ
ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಸಂಘದ ಸಭಾಗೃಹದಲ್ಲಿ ಸುಮಾರು ೮೫ ಸಾವಿರ ರು. ವೆಚ್ಚದಲ್ಲಿ ಮೂರನೇ ತರಗತಿಯಿಂದ ಹತ್ತನೇ ತರಗತಿಯ ೨೧೫ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಮಧ್ಯ ಸರ್ಕಲ್‌: ಡಾಂಬರೀಕರಣಕ್ಕೆ ಚಾಲನೆ
ಸುರತ್ಕಲ್‌ ಸಮೀಪದ ಮಧ್ಯ ಸರ್ಕಲ್‌ನಿಂದ ಮಧ್ಯ ಗುರುನಗರ 9ನೇ ವಿಭಾಗದ ಐಟಿಐ ತನಕದ ಮುಖ್ಯ ರಸ್ತೆ ಡಾಂಬರೀಕರಣಕ್ಕೆ ಶಾಸಕರ ಮುಖಾಂತರ ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ ಸುಮಾರು 1 ಕೋಟಿ ರು. ಮೊತ್ತದ ಅನುದಾನದ ಕಾಮಗಾರಿಯನ್ನು ಉದ್ಘಾಟಿಸಲಾಯಿತು.
ಬೆಳಾಲು ಅನಂತೋಡಿ ದೇವಸ್ಥಾನಕ್ಕೆ ಪೇಜಾವರ ಶ್ರೀ ಭೇಟಿ
ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಇತ್ತೀಚೆಗೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಮಂಗಳಾರತಿ ಬೆಳಗಿ, ಪ್ರಸಾದ ಸ್ವೀಕರಿಸಿದರು.
ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ
ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಸಂಸದೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗ ಗುರುವಾರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ.
ಜನಔಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರ ದುರದೃಷ್ಟಕರ: ಕಿಶೋರ್‌ ಕುಮಾರ್‌
ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಜನಔಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ದುರದೃಷ್ಟಕರ. ಈ ಬಗ್ಗೆ ರಾಜ್ಯ ಸರ್ಕಾರ ಪುನರ್‌ ಪರಿಶೀಲನೆ ನಡೆಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಪುತ್ತೂರು ಆಗ್ರಹಿಸಿದ್ದಾರೆ.
ನಾಳೆ ಪತ್ತನಾಜೆ ಆಚರಣೆ: ಉತ್ಸವ, ಯಕ್ಷಗಾನಕ್ಕೆ ತೆರೆ, ಕೃಷಿ ಕಾರ್ಯ ಚುರುಕು
ಸಾಮಾನ್ಯವಾಗಿ ಮೇ ತಿಂಗಳ 24 ಅಥವಾ 25 ರಂದು ಪತ್ತನಾಜೆ ದಿನ ಹಿಂದೂ ಧಾರ್ಮಿಕ ದೈವ , ದೇವಸ್ಥಾನಗಳಲ್ಲಿ ವಿಶೇಷ ಉತ್ಸವ, ಸೇವೆಗಳು, ನೇಮಗಳು ನಡೆದು ದೇವರು ಒಳಗಾಗುವ ವರ್ಷದ ಮಹಾ ಪರ್ವದಿನ. ಅಂದಿನಿಂದ ಕಾರ್ತಿಕ ಮಾಸದ ದೀಪಾವಳಿ ವರೆಗೆ ದೈವ, ದೇವಸ್ಥಾನಗಳಲ್ಲಿ ಯಾವುದೇ ಜಾತ್ರೆ, ವಿಶೇಷ ಉತ್ಸವ, ಸೇವೆಗಳು, ನೇಮಗಳು ನಡೆಯುವುದಿಲ್ಲ.
ಕಳಿಯ ಗ್ರಾಮ ಪಂಚಾಯಿತಿ ಹಿಂದೂ ರುದ್ರಭೂಮಿ ಉದ್ಘಾಟನೆ
ಕಳಿಯ-ನ್ಯಾಯತರ್ಪು ಹಿಂದೂ ರುದ್ರಭೂಮಿ ಸೇವಾ ಸಮಿತಿ ಹಾಗೂ ಕಳಿಯ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ ಹಾಗೂ ಸಭಾ ಕಾರ್ಯಕ್ರಮ ಬುಧವಾರ ಗೇರುಕಟ್ಟೆಯಲ್ಲಿ ನಡೆಯಿತು.
ಪರಿಶಿಷ್ಟ ಜಾತಿ ಸಮೀಕ್ಷೆ: ಜಾತಿ ನಿಂದಕ ಶಬ್ದಗಳಿಗೆ ಮನ್ನಣೆ ನೀಡದಿರಲು ಒತ್ತಾಯ
ಜಿಲ್ಲಾ ಆದಿ ದ್ರಾವಿಡ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ಎಂ. ಸೀನ ಮಾಸ್ತಿಕಟ್ಟೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮನ್ಸ ಅಥವಾ ದಿಕ್ಕ ಎಂಬ ಪದಗಳು ತುಳುನಾಡಿಲ್ಲಿ ಜಾತಿ ನಿಂದನಾ ಶಬ್ದಗಳಾಗಿವೆ. ಯಾವುದೇ ಸರ್ಕಾರ ಕಡತಗಳಲ್ಲಿ, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಈ ಜಾತಿಗಳ ಉಲ್ಲೇಖವಿಲ್ಲ ಎಂದು ಹೇಳಿದ್ದಾರೆ.
ಆಟೋ ಚಾಲಕನಿಂದ ಉದ್ಯಮ ದಿಗ್ಗಜ... ಸತ್ಯಶಂಕರ್ ಭಟ್ ಯಶೋಗಾಥೆಯ ಷಷ್ಟ್ಯಬ್ಧ ಸಂಭ್ರಮ
ಎಸ್.ಜಿ. ಸಮೂಹ ಸಂಸ್ಥೆಗಳ ರೂವಾರಿ, ಸತ್ಯಶಂಕರ್ ಭಟ್ ಅವರ ಜೀವನದ 60 ವಸಂತಗಳ ಸಂಭ್ರಮ, ಪುತ್ತೂರಿನ ನರಿಮೊಗರಿನಲ್ಲಿರುವ ಎಸ್‌.ಜಿ. ಫಾರ್ಮ್‌ನಲ್ಲಿ ಅದ್ದೂರಿಯಾಗಿ ಇತ್ತೀಚೆಗೆ ನಡೆಯಿತು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 590
  • next >
Top Stories
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ
ಜನಗಣತಿಗೆ ಅಧಿಸೂಚನೆ: ಜಾತಿ ಗಣತಿ ಬಗ್ಗೆ ಉಲ್ಲೇಖ ಇಲ್ಲ ಎಂದು ಕಾಂಗ್ರೆಸ್‌ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved