ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಳ್ವಾಸ್ ಕಾಲೇಜು: ಗಣಿತ ಉಪನ್ಯಾಸಕರ ಕಾರ್ಯಾಗಾರ
ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಗಣಿತ ಉಪನ್ಯಾಸಕರ ಕಾರ್ಯಾಗಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಹಾಸನ ಗಡಿಯಲ್ಲಿ ಆನೆ ಶಿಬಿರ ಸ್ಥಾಪನೆ: ಅರಣ್ಯ ಇಲಾಖೆ ಪ್ರಸ್ತಾವನೆ
ಮಂಗಳೂರು ವಿಭಾಗದಲ್ಲಿ ಇರುವಷ್ಟು ಆನೆಗಳ ಸಂಚಾರ, ಆನೆ ದಾಳಿಗಳ ಪ್ರಕರಣ ಉಳಿದ ಯಾವ ಭಾಗದಲ್ಲೂ ಕಂಡುಬಂದಿಲ್ಲ. ಹಾಗಾಗಿ ನಮ್ಮ ವಿಭಾಗ ವ್ಯಾಪ್ತಿಯ ಗುಂಡ್ಯದಲ್ಲಿ ನದಿಯೂ ಇರುವ ಕಾರಣ ಆನೆ ಶಿಬಿರ ಸ್ಥಾಪನೆಗೆ ಉಪಯುಕ್ತ ಜಾಗವಾಗಿದೆ ಎಂದು ಅರಣ್ಯ ಇಲಾಖೆ ಅಭಿಪ್ರಾಯಪಟ್ಟಿದೆ.
ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ ಶಾಶ್ವತ ನಿರ್ವಹಣೆಗೆ ಸಚಿವ ಗಡ್ಕರಿಗೆ ಚೌಟ ಮನವಿ
ಕ್ಯಾ.ಬ್ರಿಜೇಶ್ ಚೌಟ ಅವರು ಗುರುವಾರ ದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಹೆದ್ದಾರಿ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಿದರು.
ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಯಾಸೀನ್ ಭಟ್ಕಳ್ ವೀಡಿಯೋ ಕಾನ್ಫರೆನ್ಸ್ ವಿಚಾರಣೆ
ಭಯೋತ್ಪಾದನಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸೀನ್ ಭಟ್ಕಳ ಯಾನೆ ಶಾರೂಕ್ ಯಾನೆ ಡಾಕ್ಟರ್ ಅರಾಜೂ ಎಂಬಾತನನ್ನು ಗುರುವಾರ ಮೊದಲ ಬಾರಿಗೆ ಮಂಗಳೂರಿನ ಜೆ.ಎಮ್.ಎಫ್.ಸಿ ನ್ಯಾಯಾಲಯದ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆ ನಡೆಸಲಾಗಿದೆ.
ಮನೆ ಬಾಗಿಲಿಗೆ ಆರೋಗ್ಯ ಸೇವೆ 14 ರೋಗಗಳ ತಪಾಸಣೆ ಕೈಪಿಡಿ ಬಿಡುಗಡೆ
ಗೃಹ ಆರೋಗ್ಯ ಯೋಜನೆ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.
ಜಾಗೃತಿ ಮೂಲಕ ಜನಸಂಖ್ಯಾ ಸ್ಫೋಟ ತಡೆ ಸಾಧ್ಯ: ಶಾಸಕ ಅಶೋಕ್ ರೈ
ದ.ಕ. ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಸಹಯೋಗದಲ್ಲಿ ಸೋಮವಾರ ಪುತ್ತೂರಿನ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ನೆರವೇರಿತು.
ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಗಿ ನೀಡಲು ಏಕಗವಾಕ್ಷಿ ವ್ಯವಸ್ಥೆ: ಸಚಿವ ದಿನೇಶ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿಯಮಗಳಲ್ಲಿ ಬದಲಾವಣೆಗಳನ್ನು ತರುವ ಕುರಿತಂತೆ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಚರ್ಚೆ ನಡೆಸಿದರು.
ಕೆಂಪು ಕಲ್ಲು ಖರೀದಿಗೂ ಇನ್ನು ಆ್ಯಪ್ ವ್ಯವಸ್ಥೆ: ಸ್ಪೀಕರ್
ಈ ಹಿಂದೆ ಜಾರಿಗೆ ತರಲಾಗಿದ್ದ ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಲಭ್ಯವಾಗುತ್ತಿತ್ತು. ಅದೇ ಮಾದರಿಯಲ್ಲಿ ಕೆಂಪು ಕಲ್ಲು ಕೂಡ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದರ್ ಭರವಸೆ ನೀಡಿದ್ದಾರೆ.
ಮಹಿಳೆಯರ ಸೇವಾ ಸಾಧನೆ ಸ್ತುತ್ಯರ್ಹ: ಅನಿತಾ ಸುರೇಂದ್ರ ಕುಮಾರ್
ಮೂಡುಬಿದಿರೆ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನೂತನ ಅಧ್ಯಕ್ಷೆ ನ್ಯಾಯವಾದಿ ಶ್ವೇತಾ ಜೈನ್, ಕಾರ್ಯದರ್ಶಿ ಅನಿತಾ ಪಿ. ಶೆಟ್ಟಿ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನೆರವೇರಿತು.
ಸಂತ್ರಸ್ತೆ ಕುಟುಂಬದ ಬೆನ್ನಹಿಂದೆ ವಿಶ್ವಕರ್ಮ ಸಮಾಜವಿದೆ: ಕೆ.ಪಿ. ನಂಜುಂಡಿ
ಪುತ್ತೂರಿನ ಬಿಜೆಪಿ ಮುಖಂಡನ ಪುತ್ರನಿಂದಾಗಿ ಗರ್ಭ ಧರಿಸಿರುವುದಾಗಿ ದೂರು ನೀಡಿದ್ದು, ಮಗುವಿಗೆ ಜನ್ಮವಿತ್ತ ಸಂತ್ರಸ್ತೆ ವಿದ್ಯಾರ್ಥಿನಿಯ ಮನೆಗೆ ಬುಧವಾರ ಭೇಟಿ ನೀಡಿದ ವಿಶ್ವಕರ್ಮ ಸಭಾ ರಾಜ್ಯಾಧ್ಯಕ್ಷ ಕೆ.ಪಿ.ನಂಜುಂಡಿ ಕುಟುಂಬದೊಂದಿಗೆ ಮಾತುಕತೆ ನಡೆಸಿದರು.
< previous
1
...
19
20
21
22
23
24
25
26
27
...
653
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ