• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯೆ, ಸಂಘಟನೆಯಿಂದ ಅಸಮಾನತೆ ನಿವಾರಣೆ ಸಾಧ್ಯ: ಐ.ತಾರಾನಾಥ ಪೂಜಾರಿ
ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ನಿರ್ಮಿಸಲ್ಪಟ್ಟ ಹವಾನಿಯಂತ್ರಿತ ಅಮೃತ ಸಭಾಭವನವನ್ನು ಭಾನುವಾರ ಲೋಕಾರ್ಪಣೆಗೊಳಿಸಲಾಯಿತು.
ಮನಸೂರೆಗೊಂಡ ಮಂಗಳೂರು ದಸರಾ ಮ್ಯಾರಾಥಾನ್
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ-2024ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಭಾನುವಾರ ರಾಜ್ಯ ಮಟ್ಟದ ಮಂಗಳೂರು ದಸರಾ ಹಾಫ್ ಮ್ಯಾರಥಾನ್ ನಡೆಯಿತು.
ಕ್ರೀಡಾ ಪ್ರತಿಭೆಗಳು ಬೆಳೆಯಲು ಕ್ರೀಡಾಕೂಟ ಪೂರಕ: ಪೂಜಾರಿ
ಮಂಗಳಾ ಕ್ರೀಡಾಂಗಣದಲ್ಲಿ ಭಾನುವಾರ ಮಂಗಳೂರು ತಾಲೂಕು ಬಿಲ್ಲವ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ದಸರಾ ಕ್ರೀಡಾಕೂಟ ನಡೆಯಿತು.
ಸಿಎಂ ಸಿದ್ದರಾಮಯ್ಯ ತಕ್ಷಣವೇ ರಾಜಿನಾಮೆ ನೀಡಿ ರಾಜ್ಯದ ಮರ್ಯಾದೆ ಉಳಿಸಲಿ: ಬ್ರಿಜೇಶ್ ಚೌಟ
ಲ್ಮೀಕಿ ಹಗರಣ ಮತ್ತು ಮುಡಾ ಹಗರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ಬಳಿಕ ಕೋರ್ಟ್ ಕೂಡ ಇದಕ್ಕೆ ಸಮ್ಮತಿಸಿದೆ. ಎಲ್ಲವನ್ನೂ ಒಪ್ಪಿಕೊಂಡು ಈಗ ಏನೇನೋ ನೆಪ ಹೇಳುತ್ತಿರುವ ಮುಖ್ಯಮಂತ್ರಿಗಳದ್ದು ದಪ್ಪ ಚರ್ಮ ಎಂದು ಟೀಕಿಸಿದರು.
‘ಇಸ್ರೇಲ್‌ ಟ್ರಾವೆಲ್ಸ್‌’ ಬಸ್‌ ಹೆಸರಿಗೆ ತೀವ್ರ ವಿರೋಧ: ‘ಜೆರುಸಲೇಂ’ ಎಂದು ಮರು ನಾಮಕರಣ!
ಇಸ್ರೇಲ್‌ ಹಾಗೂ ಪ್ಯಾಲೆಸ್ತೇನ್‌ಗೆ ಜೆರುಸಲೇಂ ರಾಜಧಾನಿ. ಈಗ ಜೆರುಸಲೇಂ ಹೆಸರು ಬದಲಾಯಿಸಿದ್ದಕ್ಕೂ ಆಕ್ಷೇಪಿಸುತ್ತಿದ್ದಾರೆ. ಯಾರ ಮನಸ್ಸಿಗೂ ನೋವಾಗಬಾರದು ಎಂಬ ಕಾರಣಕ್ಕೆ ಹೆಸರು ಬದಲಾಯಿಸಿದ್ದೇನೆ ಎಂದಿದ್ದಾರೆ.
ದೀಪಾವಳಿ ವಸ್ತ್ರ ವಿತರಣಾ ಸಮಾರಂಭಕ್ಕೆ ಮುಖ್ಯಮಂತ್ರಿಗೆ ಆಹ್ವಾನ: ಶಾಸಕ ಅಶೋಕ್‌ ರೈ
ವಸ್ತ್ರವಿತರಣಾ ಸಮಾರಂಭವು ನವೆಂಬರ್‌ ೨ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಆಹ್ವಾನ ನೀಡಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳನ್ನೂ ಆಹ್ವಾನಿಸಲಾಗಿದೆ ಎಂದರು.
ಧರ್ಮಸ್ಥಳದಲ್ಲಿ ಕಾಡಾನೆ ಹಾವಳಿ: ಬೆಳೆ ನಾಶ
ಇಲ್ಲಿನ ನೇರ್ತನೆ ರಸ್ತೆಯ ಪಕ್ಕದಲ್ಲಿಯೇ ಕಾಡಾನೆಗಳು ಓಡಾಟ ನಡೆಸುತ್ತಿದ್ದು ಸಂಜೆಯಾದರೆ ಜನರು ಮನೆಗಳಿಂದ ಹೊರಬರಲು ಭಯ ಪಡುವ ವಾತಾವರಣ ನಿರ್ಮಾಣವಾಗಿದೆ. ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ಅಂತರ್ ರಾಜ್ಯ ಆರೋಪಿಗಳ ಸೆರೆ
ಆರೋಪಿಗಳು ಕೇರಳ ರಾಜ್ಯದವರಾಗಿದ್ದು, ಪ್ರಸ್ತುತ ಮಂಗಳೂರು ನಗರದ ಹೊರವಲಯದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು ದಸರಾ ವಿಶೇಷ: ಇಂದು ಹಾಫ್‌ ಮ್ಯಾರಥಾನ್‌
21 ಕಿ.ಮೀ. ಹಾಫ್‌ ಮ್ಯಾರಥಾನ್‌ ಬೆಳಗ್ಗೆ 5 ಗಂಟೆಗೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಳ್ಳಲಿದ್ದು, ನಾರಾಯಣ ಗುರು ಸರ್ಕಲ್‌, ಚಿಲಿಂಬಿ, ದೇರೆಬೈಲ್‌, ಕರ್ನಾಟಕ ಬ್ಯಾಂಕ್‌, ಭಾರತ್‌ ಮಾಲ್‌, ಬಿಜೈ ಮೂಲಕ ಕದ್ರಿ ದೇವಸ್ಥಾನ ರಸ್ತೆ ಮಾರ್ಗವಾಗಿ, ಭಾರತ್‌ ಬೀಡಿ, ಕಂಕನಾಡಿ, ವೆಲೆನ್ಸಿಯಾ, ಮಂಗಳಾದೇವಿ, ಫಾರಂ ಮಾಲ್‌, ಕ್ಲಾಕ್‌ ಟವರ್‌ ಆಗಿ ರಥಬೀದಿ ವೆಂಕಟರಮಣ ದೇವಸ್ಥಾನದ ಬಳಿಯಿಂದ ಕ್ಷೇತ್ರಕ್ಕೆ ಹಿಂತಿರುಗಲಿದೆ.
ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಸಾವು
ಅಬುಬಕ್ಕರ್ ಸಿದ್ದೀಕ್ ಅವರು ಎರಡು, ಮೂರು ದಿನಗಳ ವಿಪರೀತ ಜ್ವರದಿಂದ ಬಳಲುತ್ತಿದ್ದು, ಶನಿವಾರ ಇಂದು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 561
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved