• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಡುಬಿದಿರೆ: ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ
ಮೂಡುಬಿದಿರೆ ತಾಲೂಕು ಆಡಳಿತ ಸೌಧದ ತನಕ ಮೂಡುಬಿದಿರೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ನೆಲೆನಿಂತಿದ್ದು ಮಾರನೆಯ ದಿನ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ರಥವನ್ನು ಬೀಳ್ಕೊಡಲಾಯಿತು.
7ರಿಂದ 13ರ ವರೆಗೆ ಕಟೀಲು ದೇವಸ್ಥಾನ ನವರಾತ್ರಿ ಪೂಜೆ: ವಾಹನ ಸಂಚಾರ ಬದಲಾವಣೆ
ರಥ ಬೀದಿಯಲ್ಲಿ ಎಲ್ಲ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಿ(ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅ.13ರಂದು ಕುದ್ರೋಳಿ ದಸರಾ ಮರವಣಿಗೆ: ವಾಹನ ಸಂಚಾರ ಮಾರ್ಗ ಬದಲಾವಣೆ
ಮಣ್ಣಗುಡ್ಡೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ - ಲಾಲ್ ಬಾಗ್ ಪಿವಿಎಸ್-ನವಭಾರತ್ ವೃತ್ತ - ಕೆಎಸ್‍ಆರ್ ರಸ್ತೆ - ಕೆ.ಬಿ. ಕಟ್ಟೆ ವೃತ್ತ - ಓಂ ಮಹಲ್ ಜಂಕ್ಷನ್ ಗಣಪತಿ ಹೈಸ್ಕೂಲ್ ರಸ್ತೆ - ಮೋಹಿನಿ ವಿಲಾಸ, ರಥಬೀದಿ-ಲೋವರ್ ಕಾರ್ ಸ್ಟ್ರೀಟ್ - ನ್ಯೂಚಿತ್ರಾ - ಅಳಕೆಯ ಮೂಲಕ ಕುದ್ರೋಳಿ ದೇವಸ್ಥಾನಕ್ಕೆ ಬಂದು ದೇವಳದ ಕೆರೆಯಲ್ಲಿ ಜಲಸ್ತಂಭನಗೊಳ್ಳಲಿದೆ.
ಆತ್ಮಶಕ್ತಿ ಸಹಕಾರ ಸಂಘಕ್ಕೆ ಇ-ಸ್ಟಾಂಪಿಂಗ್ ವಿಭಾಗದಲ್ಲಿ ಪ್ರಶಸ್ತಿ
2023-24ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ‘ಅತಿ ಹೆಚ್ಚು ಮೊತ್ತದ ಇ-ಸ್ಟಾಂಪಿಂಗ್ ಮುದ್ರಿಸಿರುವ ಸಂಘ’ ಪ್ರಶಸ್ತಿಯನ್ನು ಆತ್ಮಶಕ್ತಿ ಸಂಘದ ಅಧ್ಯಕ್ಷ ಹಾಗೂ ಮಹಾಮಂಡಳದ ನಿರ್ದೇಶಕ ಚಿತ್ತರಂಜನ್ ಬೋಳಾರ್ ಅವರಿಗೆ ಮಹಾಮಂಡಳದ ಅಧ್ಯಕ್ಷ ವಿ. ರಾಜು ನೀಡಿ ಗೌರವಿಸಿದರು.
ಗೋ ಅಕ್ರಮ ಸಾಗಾಟ ಪತ್ತೆ: ಐದು ದನ ವಶ, ನಾಲ್ವರ ಬಂಧನ
ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಗಿ ಇರಲಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನೇತ್ರಾವತಿಯಲ್ಲಿ ಅಕ್ರಮ ಮರಳುಗಾರಿಕೆ: ೨೦ ಬೋಟ್‌ ವಶ
ವಶಪಡಿಸಿಕೊಂಡ ಯಾವುದೇ ಬೋಟ್‌ಗಳಲ್ಲಿ ಮರಳು ಪತ್ತೆಯಾಗಿಲ್ಲ. ಜೊತೆಗೆ ದಾಳಿಯ ವೇಳೆ ಮರಳುಗಾರಿಕೆಯಲ್ಲಿ ತೊಡಗಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ.
ಇಂದು, ನಾಳೆ ಪುತ್ತೂರಿನಲ್ಲಿ ಪಿಲಿಗೊಬ್ಬು, ಫುಡ್‌ ಫೆಸ್ಟ್‌
ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್ ನಾಯಕ ನಟ ಶ್ರೀಮುರಳಿ, ಶಿವಧ್ವಜ್, ರೂಪೇಶ್ ಶೆಟ್ಟಿ, ಅರವಿಂದ್ ಕೆ.ಪಿ., ಮಿಸ್ ಕರ್ನಾಟಕ ಕು.ವಿಜೇತ ಪೂಜಾರಿ, ಸರಿಗಮಪ ಖ್ಯಾತಿಯ ಗಾಯಕಿ ಸಮನ್ವಿ ರೈ ಭಾಗವಹಿಸಲಿದ್ದಾರೆ
ಮಂಗಳೂರು- ಪೊಳಲಿಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಚಾಲನೆ
ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ, ಕಡೇಗೋಳಿ, ಫರಂಗಿಪೇಟೆ, ಪಡೀಲು ಮೂಲಕ ಮಂಗಳೂರಿಗೆ ಈ ಸರ್ಕಾರಿ ಬಸ್‌ ಸಂಚರಿಸಲಿದೆ.
ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿಯರು ಎಸ್‌ಜಿಎಫ್ ಈಜು ಸ್ಪರ್ಧೆಗೆ ಆಯ್ಕೆ
ಅನರ್ಘ್ಯ ಎ.ಆರ್. 17ರ ವರ್ಷದೊಳಗಿನ ಹುಡುಗಿಯರ ಈಜು ಸ್ಪರ್ಧೆಯ 400 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಚಿನ್ನ, 200 ಮೀ ಇಂಡಿವಿಜುವಲ್ ಮೆಡ್ಲೆಯಲ್ಲಿ ಬೆಳ್ಳಿ ಪದಕ ಪಡೆದು ಎಸ್‌ಜಿಎಫ್ ಇಂಡಿಯಾ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸಕ್ಷಮದಿಂದ ಅಷ್ಟಾವಕ್ರ ದಿನಾಚರಣೆ, ವಿಶ್ವ ಮಾನಸಿಕ ಸ್ವಾಸ್ಥ್ಯ ದಿನಾಚರಣೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪರ್ಯಾವರಣ್ ಗತಿವಿಧಿಯ ರಾಜ್ಯ ಸಂಯೋಜಕ ಜಯರಾಮ್ ಬೊಳ್ಳಾಜೆ ಮಾತನಾಡಿ, ಅಷ್ಟಾವಕ್ರನು ತನ್ನ 8 ರೀತಿಯ ವೈಕಲ್ಯತೆಯನ್ನು ಮೀರಿ ಜ್ಞಾನಿಯೂ, ದಾರ್ಶನಿಕನಾಗಿಯೂ ಬೆಳೆದ ರೀತಿ ದಿವ್ಯಾಂಗರಿಗೆ ಮಾತ್ರವಲ್ಲ, ಸಮಸ್ತ ಸಮಾಜಕ್ಕೆ ಆದರ್ಶ ಎಂದರು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 561
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved