ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಳ್ವಾಸ್ನಿಂದ ಪದವಿ ಪೂರ್ವ ‘ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನ’: ಪ್ರವೇಶ ಪರೀಕ್ಷೆ
ಗಣಿತ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನ ವಿಷಯಗಳ ಕುರಿತು 120 ನಿಮಿಷಗಳ ಪರೀಕ್ಷೆಯು ಅ 15, 2024ರಂದು ಮೂಡುಬಿದಿರೆಯ ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಆಗುಂಬೆ ಎಸ್. ನಟರಾಜ್, ಶ್ರೀಧರ ಬನವಾಸಿಗೆ ವರ್ಧಮಾನ ಪ್ರಶಸ್ತಿ ಪ್ರದಾನ
ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯನ್ನು 15 ಸಾವಿರ ರು. ನಗದು ಪುರಸ್ಕಾರ ಸಹಿತ ಸ್ವೀಕರಿಸಿ ಮಾತನಾಡಿದ ಶ್ರೀಧರ ಬನವಾಸಿ, ಸಾಹಿತ್ಯ ಚಟುವಟಿಕೆಯಲ್ಲಿ ಈ ಪ್ರಶಸ್ತಿ ಪ್ರೋತ್ಸಾಹಕ ಮಾತ್ರವಲ್ಲ ಮುಂದಿನ ದಾರಿಗೆ ಬೆಳಕಾಗಲಿದೆ ಎಂದರು.
ಮೂಡುಬಿದಿರೆ: 77ನೇ ದಸರಾ ಸಾಹಿತ್ಯ, ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ
ಮಾಜ ಮಂದಿರ ಸಭಾದ ಆಡಳಿತ ಮಂಡಳಿಯ ಉಪಾಧ್ಯಕ್ಷ ಎಸ್.ಡಿ. ಸಾಮ್ರಾಜ್ಯ ಅಧ್ಯಕ್ಷತೆಯಲ್ಲಿ ಎಂ.ಸಿ.ಎಸ್. ಸೊಸೈಟಿಯ ವಿಶೇಷ ಕಾರ್ಯನಿರ್ವಹಣಾಧಿಕಾರಿ, ಸಹಕಾರಿ ಸಾಧಕ ಚಂದ್ರಶೇಖರ ಎಂ. ಅವರಿಗೆ ‘ಸಮಾಜ ಮಂದಿರ ಪುರಸ್ಕಾರ 2024’ ಪ್ರದಾನ ಮಾಡಲಾಯಿತು.
ಬಾಂಧವ್ಯ ಬೆಸೆಯಲು ಕ್ರೀಡೆ ಪೂರಕ: ಜಿಲ್ಲಾಧಿಕಾರಿ
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ ಕೆ. ಶುಭ ಹಾರೈಸಿದರು. ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಟ್ರೋಫಿ ಅನಾವರಣಗೊಳಿಸಿದರು.
ಐದು ವರ್ಷ ಬಳಿಕ ಕರಾವಳಿ ಕರ್ನಾಟಕ ಭಾಗದಲ್ಲಿ ಅಧಿಕ ಮುಂಗಾರು! ವಾಡಿಕೆಗಿಂತ ಶೇ.11ರಷ್ಟು ಅಧಿಕ ಮಳೆ
ದ.ಕ. ಜಿಲ್ಲೆಯಲ್ಲಿ ಈ ಮುಂಗಾರು ಅವಧಿಯಲ್ಲಿ 44.191 ಹೆಕ್ಟೇರ್ ಕೃಷಿ, 18.807 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಹಾನಿಗೀಡಾಗಿದೆ. ಒಟ್ಟು 7048 ವಿದ್ಯುತ್ ಕಂಬಗಳು, 89 ಟ್ರಾನ್ಸ್ಫಾರ್ಮರ್ಗಳು, 85 ಸೇತುವೆಗಳು, 242 ಕಿ.ಮೀ.ಗೂ ಅಧಿಕ ರಸ್ತೆ ಹಾನಿ ಸಂಭವಿಸಿದೆ.
ನಾಟಿ ಕಾರ್ಯದಲ್ಲಿ ಒಡಿಶಾ ಕಾರ್ಮಿಕರು; ಪಾಳುಬಿದ್ದ ಗದ್ದೆಯಲ್ಲೀಗ ಲಾಭದಾಯಕ ಕೃಷಿ
ಒರಿಶಾದ ಕೆನರಾಪಡ ಜಿಲ್ಲೆಯ ಭಾಗೀರತಿ ದಾಸ್, ರಂಜನ್, ಬಾಬುರ್ ಮಲಿಕ್ , ಸ್ವರಾಜ್ ಮಲಿಕ್, ಪ್ರಯಾಗ್ ದಾಸ್ ಎಂಬವರು ಸೇರಿಕೊಂಡು ಸದ್ಯ ಕರುಣಾಕರ್ ಅವರ ಒಂದು ಎಕರೆ ಜಮೀನಲ್ಲಿ ನಾಟಿ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿ ವೃತ್ತಿನಿಷ್ಠೆಯಿಂದ ಹೆಸರು ಉಳಿಸಿಕೊಳ್ಳಲು ಸಾಧ್ಯ: ಪ್ರಭು
ಸಂಘದ ಮಾಜಿ ಅಧ್ಯಕ್ಷರಾದ ಪದ್ಮರಾಜ್ ಬಳ್ಳಾಲ್, ಎ. ಗೋಪಿನಾಥ ರೈ, ಮಾಜಿ ಉಪಾಧ್ಯಕ್ಷ ಎಸ್. ಅರ್ಕಕೀರ್ತಿ ಇಂದ್ರ, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ್ ಶೆಟ್ಟಿ, ಸಂಘದ ಸದಸ್ಯರಾದ ಶಶಿಧರ್ ರೈ, ಜಗದೀಶ್ ಆಳ್ವ, ಸಂಘದ ನಿವೃತ್ತ ಲೆಕ್ಕಿಗ ನಾಗರಾಜ್ ನುಡಿನಮನ ಸಲ್ಲಿಸಿದರು.
ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ, ನವದುರ್ಗೆಯರ ವಿಗ್ರಹ ಪ್ರತಿಷ್ಠಾಪನೆ
ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ, ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ನಡೆಯಲಿವೆ.
ಮಂಗಳೂರು ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ
ಶ್ರೀ ಮಹಾಗಣಪತಿ, ಶಾರದೆ, ಆದಿಶಕ್ತಿ, ಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿಯರ ಪ್ರತಿಷ್ಠಾಪನೆ ದೇವಸ್ಥಾನದ ದರ್ಬಾರು ಮಂಟಪದಲ್ಲಿ ನೆರವೇರಿತು.
ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಅಧಿಕಾರಿಗಳು ರಥವನ್ನು ಸ್ವಾಗತಿಸಿದರು.
< previous
1
...
232
233
234
235
236
237
238
239
240
...
561
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ