• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜ್ಞಾನ ಕ್ಷೇತ್ರದ ಹೊಸ ಸಾಧ್ಯತೆ, ಆಯಾಮಗಳ ಅನ್ವೇಷಣೆ ಅಗತ್ಯ: ಡಾ. ವೈಶಾಲಿ ರೈ
ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೂಕ್ಷ್ಮಜೀವವಿಜ್ಞಾನ ವಿಭಾಗವು ಪಿಯು ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಿತ್ತು.
ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ
ಈ ಹಿಂದೆ ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಉಮೇದುವಾರಿಕೆ ಸಲ್ಲಿಸಿದ್ದರು. ಇದರೊಂದಿಗೆ ಈವರೆಗೆ ಒಟ್ಟು ಐದು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.
ಪರಿಷತ್‌ ಉಪಚುನಾವಣೆಯಲ್ಲಿ ದೊಡ್ಡ ಅಂತರದ ಗೆಲುವಿಗೆ ಯೋಜನೆ: ಕೋಟ
ಕಿಶೋರ್‌ ಕುಮಾರ್‌ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಜನತೆಗಿರುವ ಸಮಸ್ಯೆಗಳ ಪರಿಹಾರಕ್ಕೆ ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಗ್ರಾಮೀಣ ಭಾಗದವರಾಗಿ ಸ್ಥಳೀಯ ಸಂಸ್ಥೆಗಳ ಮೂಲಭೂತ ಸಮಸ್ಯೆಗಳ ಅರಿವು ಅವರಿಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಟ್ರಯಥ್ಲಾನ್‌ನಲ್ಲಿ ಐರನ್‌ ಮ್ಯಾನ್‌ ಆಗಿ ಹೊರಹೊಮ್ಮಿದ ಡಾ.ಗುರುಪ್ರಸಾದ್‌ ಭಟ್‌
ಈ ಸ್ಪರ್ಧೆಗೆ ಸಿದ್ಧರಾಗಲು 12 ತಿಂಗಳ ಕಠಿಣ ಪರಿಶ್ರಮ ನಡೆಸಿದ್ದೇನೆ. ಕೋಚ್‌ ಚೈತನ್ಯ ಅವರ ಮೂಲಕ ವಾರಕ್ಕೆ 12ರಿಂದ 15 ಗಂಟೆ ತರಬೇತಿ ಪಡೆದಿದ್ದೇನೆ. ಇದರಲ್ಲಿ ವಾರದಲ್ಲಿ 3 ದಿನ ಈಜು, ಶನಿವಾರ ದೀರ್ಘ ಓಟ, ಭಾನುವಾರ 6 ಗಂಟೆಗಳ ಕಾಲ ಸೈಕ್ಲಿಂಗ್‌ ಒಳಗೊಂಡಿತ್ತು ಎಂದು ಅವರು ವಿವರಿಸಿದರು.
ಕಪ್ಪು ಪಟ್ಟಿ ಧರಿಸಿ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ
ಪ್ರತಿಭಟನೆಯ ಬಳಿಕ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಸಲ್ಲಿಸಲಾಯಿತು.
ಗಾಂಧೀಜಿ ವ್ಯಕ್ತಿತ್ವದಿಂದ ಕಲಿಯುವುದು ಬಹಳಷ್ಟಿದೆ: ಡಾ. ಪುಂಡಿಕಾಯಿ ಗಣಪಯ್ಯ ಭಟ್
ಗಾಂಧಿ ಜಯಂತಿಯ ಅಂಗವಾಗಿ ಕಾಲೇಜಿನ ಗ್ರಂಥಾಲಯದಲ್ಲಿ ಗಾಂಧಿ ಸಾಹಿತ್ಯ ಕುರಿತಾದ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಸಹಿಷ್ಣುತೆ, ಸಹಾನುಭೂತಿ ಎಲ್ಲ ಧರ್ಮಗಳ ಆಧಾರ: ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
ಹಿ೦ದೂ ಧರ್ಮ ಅರಿವು ಬಗ್ಗೆ ಮಾತನಾಡಿದ ಚಿ೦ತಕರಾದ ಪುತ್ತಿಗೆ ಬಾಲಕೃಷ್ಣ ಭಟ್, ಯಾವುದನ್ನು ಧರಿಸುತ್ತೇವೆ ಮತ್ತು ಪೋಷಿಸುತ್ತೇವೆಯೋ ಅದು ಧರ್ಮ. ಧರ್ಮವನ್ನು ನಾವು ರಕ್ಷಿಸಿದರೆ ನಮ್ಮನ್ನು ಧರ್ಮ ರಕ್ಷಿಸುತ್ತದೆ ಎ೦ದರು.
ವಿಶ್ವಕ್ಕೆ ಶಾಂತಿ ಬೋಧಿಸಿದ ಮಹಾಚೇತನ ಗಾಂಧೀಜಿ: ಜಿಲ್ಲಾಧಿಕಾರಿ
ವಿಧಾನ ಪರಿಷತ್‌ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜನಪ್ರತಿನಿಧಿಗಳು, ರಾಜಕಾರಣಿಗಳು ಇಲ್ಲದೆ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್‌ನಿಂದ ಪಾದಯಾತ್ರೆ
ನಗರದ ಮಹಾನಗರ ಪಾಲಿಕೆ ಎದುರಿನ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರೊಂದಿಗೆ ಪಾದಯಾತ್ರೆ ಆರಂಭಗೊಂಡಿತು. ಅಲ್ಲಿಂದ ಲೇಡಿಹಿಲ್‌ ಮಾರ್ಗವಾಗಿ ಮಣ್ಣಗುಡ್ಡೆ ಗಾಂಧಿ ಪಾರ್ಕ್‌ವರೆಗೆ ಪಾದಯಾತ್ರೆಯಲ್ಲಿ ಬಂದು ಮಗದೊಮ್ಮೆ ಅಲ್ಲಿನ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿದರು.
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ; ಆಳ್ವಾಸ್ ಕಾಲೇಜಿಗೆ ಪ್ರಶಸ್ತಿ
ಮಂಗಳೂರು, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಳ್ವಾಸ್ ಕಾಲೇಜಿನ ೧೨೦ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 561
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved