• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಷತ್‌ಗೆ ಹೊಸ ಅಭ್ಯರ್ಥಿ: ಕಿಶೋರ್‌ ಕುಮಾರ್‌ಗೆ ಬಿಜೆಪಿ ಟಿಕೆಟ್‌
ಕಿಶೋರ್‌ ಕುಮಾರ್‌ ಅವರು ಅ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಎಲ್ಲ ಶಾಸಕರು, ಸಂಸದರು, ಹಿರಿಯ ಮುಖಂಡರು, ಕಾರ್ಯಕರ್ತರ ಜತೆಗೂಡಿ ನಾಮಪತ್ರ ಸಲ್ಲಿಸುವುದಾಗಿ ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.
ನಾಳೆಯಿಂದ ೧೪ರ ವರೆಗೆ ೨೨ನೇ ವರ್ಷದ ಪುತ್ತೂರು ದಸರಾ ಮಹೋತ್ಸವ
ಅ.೫ಕ್ಕೆ ಸಾಮೂಹಿಕ ಆಯುಧ ಪೂಜೆ, ಅ.೯ಕ್ಕೆ ಶಾರದಾ ಪ್ರತಿಷ್ಠೆ, ಅ.೧೪ರಂದು ಸಾಮೂಹಿಕ ಚಂಡಿಕಾಹವನ ನಡೆಯಲಿದೆ. ಅದೇ ದಿನ ಸಂಜೆ ಪುತ್ತೂರು ದಸರಾ ಮೆರವಣಿಗೆ ನಡೆಯಲಿದೆ. ಶೋಭಾಯಾತ್ರೆಯು ದರ್ಬೆ ಬೈಪಾಸ್ ರಸ್ತೆಯಿಂದ ಪೇಟೆಯಾಗಿ ಬೊಳುವಾರು ತನಕ ನಡೆಯಲಿದೆ.
ಅಶ್ವತ್ಥಪುರ ಯಕ್ಷಚೈತನ್ಯ ವಿಂಶತಿ ಸಂಭ್ರಮ: ಸನ್ಮಾನ, ತಾಳಮದ್ದಳೆ
ಹಿರಿಯ ಮದ್ದಳೆವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಯಕ್ಷನಿಧಿ ಸಮರ್ಪಿಸಲಾಯಿತು. ಕರಾಟೆ ಪಟು, ಕಿರಿಯ ತೀರ್ಪುಗಾರ ಮಂಗಳೂರಿನ ಆದ್ಯ ಅನಿಲ್ ಕುಮಾರ್‌ಗೆ ಪ್ರತಿಭಾ ಪುರಸ್ಕಾರ ನೀಡಿ ಪುರಸ್ಕರಿಸಲಾಯಿತು.
ನಾಳೆಯಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರನ್ನವರಾತ್ರಿ ಮಹೋತ್ಸವ
ಪ್ರತಿ ದಿನ ಬೆಳಗ್ಗೆ 9 ರಿಂದ ಚಂಡಿಕಾಯಾಗ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 5.30ರಿಂದ 9ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8 ರಿಂದ ವಿಶೇಷ ಪೂಜೆ, ರಂಗ ಪೂಜೆ, ಸುಹಾಸಿನಿ ಪೂಜೆ ಜರುಗಲಿದೆ.
ಮುಳುತಜ್ಞ ಈಶ್ವರ ಮಲ್ಪೆಗೆ ಪುತ್ತಿಲ ಪರಿವಾರ ಟ್ರಸ್ಟ್ ನೆರವು
ಮಾಧ್ಯಮಗಳ ವರದಿಗಳನ್ನು ವೀಕ್ಷಿಸಿ ಈಶ್ವರ್ ಮಲ್ಪೆಗೆ ಕೈಲಾದ ಕೊಡುಗೆ ನೀಡಬೇಕೆಂದು ನಿರ್ಧರಿಸಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪ್ರಮುಖರು ‘ಪುತ್ತಿಲ ಬ್ರಿಗೇಡ್’ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ ಒಂದು ಸಂದೇಶಕ್ಕೆ ಕೇವಲ ೭ ಗಂಟೆಯಲ್ಲಿ ಒಂದು ಲಕ್ಷ ರು. ಸಂಗ್ರಹವಾಗಿದೆ. ಇದು ಈಶ್ವರ್ ಮಲ್ಪೆಯ ಮೇಲೆ ಜನರಿಗಿರುವ ಅಭಿಮಾನವನ್ನು ತೋರಿಸುತ್ತದೆ ಎಂದು ಸೇವಾ ಟ್ರಸ್ಟ್‌ ಪ್ರಮುಖರು ತಿಳಿಸಿದರು.
ಇಂದು ಮೂಡುಬಿದಿರೆಯಲ್ಲಿ ಗಾಂಧಿ ನಡಿಗೆ
ಮೂಡುಬಿದಿರೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ನೇತೃತ್ವದಲ್ಲಿ ಬೆಳಗ್ಗೆ ೯.೩೦ಕ್ಕೆ ಸ್ವರಾಜ್ಯ ಮೈದಾನದಿಂದ ಗಾಂಧಿ ನಡಿಗೆ ಆರಂಭವಾಗಲಿದ್ದು ಸಮಾಜ ಮಂದಿರದವರೆಗೆ ಪಾದಯಾತ್ರೆ ನಡೆಯಲಿದೆ.
ಪಕ್ಷಿಕೆರೆ: ಸ್ತನ ಕ್ಯಾನ್ಸರ್ ಮಾಹಿತಿ ಕಾರ್ಯಾಗಾರ
ಪಕ್ಷಿಕೆರೆಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಗರ್ಭ ಕೊರಳಿನ ಮತ್ತು ಸ್ತನ ಕ್ಯಾನ್ಸರ್ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸುಮಾರು ೧೦೦ಕ್ಕೂ ಹೆಚ್ಚು ಮಹಿಳೆಯರು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.
ಮೂಡುಬಿದಿರೆ: ಐಸಿವೈಎಂ ಡ್ರಗ್ ಜಾಗೃತಿ ವಾಕಥಾನ್‌
ಐ.ಸಿ.ವೈ.ಎಂ. ಮೂಡುಬಿದಿರೆ ಘಟಕ ವತಿಯಿಂದ ಐ.ಸಿ.ವೈ.ಎಂ. ಮೂಡುಬಿದಿರೆ ವಲಯ ಮತ್ತು ಐ.ಸಿ.ವೈ.ಎಂ. ಮಂಗಳೂರು ಧರ್ಮಪ್ರಾಂತ್ಯದ ಸಹಯೋಗದೊಂದಿಗೆ ಮಾದಕ ದ್ರವ್ಯ ಸೇವನೆಯ ಬಗ್ಗೆ ಜಾಗೃತಿ ಮೂಡಿಸಲು ವಾಕಥಾನ್ ಕಾರ್ಯಕ್ರಮ ಭಾನುವಾರ ನಡೆಯಿತು.
ಬಂಟ್ವಾಳ: ೧೨೦೦ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ
ಬಂಟರ ಸಂಘ ಬಂಟವಾಳ ತಾಲೂಕು ವತಿಯಿಂದ ಮುಂಬೈ ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ನೆರವಿನಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಬ್ರಹ್ಮರಕೂಟ್ಲುವಿನ ಬಂಟರ ಭವನದಲ್ಲಿ ಭಾನುವಾರ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು.
ತಿರುಪತಿ ಸೇರಿ ಎಲ್ಲ ದೇವಾಲಯಗಳ ಹಿಂದೂ ಸುಪರ್ದಿಗೆ ವಹಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹ
ತಿರುಪತಿ ಸೇರಿದಂತೆ ಎಲ್ಲ ದೇವಾಲಯಗಳನ್ನು ಹಿಂದೂಗಳ ಸುಪರ್ದಿಗೆ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ ಸೋಮವಾರ ಸಾಧು, ಸಂತರನ್ನೊಳಗೊಂಡ ಧರ್ಮಾಗ್ರಹ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 561
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved