• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
24, 25 ರಂದು ಮಂಗಳೂರಲ್ಲಿ 8ನೇ ವರ್ಷದ ‘ಹಲಸು ಹಬ್ಬ-2025’
ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ವತಿಯಿಂದ ಆಯೋಜಿಸುವ ಎಂಟನೇ ವರ್ಷದ ‘ಹಲಸು ಹಬ್ಬ-2025’ ಮೇ 24 ಮತ್ತು 25 ರಂದು ನಗರದ ಶ್ರೀ ಶರವು ದೇವಸ್ಥಾನದ ಬಳಿಯ ಬಾಳಂಭಟ್‌ ಹಾಲ್‌ನಲ್ಲಿ ನಡೆಯಲಿದೆ.
ಆಡಳಿತವೇ ಸ್ಥಳಕ್ಕೆ ತೆರಳಿ ಸಾವಿರಕ್ಕೂ ಮಿಕ್ಕಿ ಅಕ್ರಮ-ಸಕ್ರಮ ಅರ್ಜಿ ವಿಲೇ: ಅಶೋಕ್‌ ರೈ
ಗ್ರಾಮ ಪಂಚಾಯಿತಿ ಮಟ್ಟಕ್ಕೆ ಆಡಳಿತವೇ ತೆರಳಿ ಸಾವಿರಕ್ಕೂ ಮೇಲ್ಪಟ್ಟು ಅಕ್ರಮ - ಸಕ್ರಮ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ೧೬೦೦ಕ್ಕೂ ಮೇಲ್ಪಟ್ಟು ೯೪ ಸಿ ಮತ್ತು ೯೪ಸಿಸಿ ಹಕ್ಕುಪತ್ರಗಳನ್ನು ವಿತರಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಮಾಹಿತಿ ನೀಡಿದ್ದಾರೆ.
ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆ ಆಗ್ರಹಿಸಿ 25ರಂದು ಬಜಪೆಯಲ್ಲಿ ಜನಾಗ್ರಹ ಸಭೆ
ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ಒಪ್ಪಿಸುವಂತೆ ಆಗ್ರಹಿಸಿ ಜನಾಗ್ರಹ ಸಭೆ ಮತ್ತು ಸುಹಾಸ್‌ ಶೆಟ್ಟಿ ಶ್ರದ್ಧಾಂಜಲಿ ಸಭೆ ಮೇ 25ರಂದು ಸಂಜೆ 3.30ಕ್ಕೆ ಬಜಪೆ ಜಂಕ್ಷನ್‌ ಶಾರದ ಮಂಟಪ ಬಳಿ ನಡೆಯಲಿದೆ
ಅಡಕೆ ತೋಟ ನಿರ್ವಹಣೆಗೆ ರೈತ ಉತ್ಪಾದಕ ಸಂಸ್ಥೆ ಪಿಂಗಾರ ಸಂಕಲ್ಪ
‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣನ್ಯೂಸ್‌ ರೈತ ರತ್ನ’ ಪ್ರಶಸ್ತಿ ಪುರಸ್ಕೃತ, ಪಿಂಗಾರ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ರೈತರ ಅಡಕೆ ತೋಟ ನಿರ್ವಹಣೆ ಜವಾಬ್ದಾರಿ ಹೊರಲು ಸಿದ್ಧವಾಗಿದೆ. ತೋಟದ ಸಮೀಪವೇ ಮನೆ ಹೊಂದಿರುವ ರೈತರ ತೋಟಗಳನ್ನು ಮಾತ್ರ ನಿರ್ವಹಣೆಗೆ ವಹಿಸಿಕೊಳ್ಳಲಾಗುತ್ತದೆ. ಫಲಾನುಭವಿಗಳು ಪಿಂಗಾರ ಸಂಸ್ಥೆ ಸದಸ್ಯರಾಗಿರಬೇಕು.
ಮಂಗಳೂರು ವಿಶ್ವವಿದ್ಯಾನಿಲಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ
ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಅರ್ಥಧಾರಿ, ವಿದ್ವಾಂಸ ಡಾ.ರಮಾನಂದ ಬನಾರಿ, ಕಾಸರಗೋಡು, ಹಿರಿಯ ಯಕ್ಷಗಾನ ಕಲಾವಿದ,‌ ವಿದ್ವಾಂಸ ಪ್ರೊ.ಎಂ.ಎಲ್ .ಸಾಮಗ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಲೇಖಕ, ಪತ್ರಕರ್ತ ಶಿರಸಿಯ ಅಶೋಕ ಹಾಸ್ಯಗಾರ ಅವರ ‘ದಶರೂಪಕಗಳ ದಶಾವತಾರ’ ಕೃತಿಯು ಆಯ್ಕೆಯಾಗಿದೆ.
ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ: ಸಂಸದ ಕ್ಯಾ. ಚೌಟ ಆಕ್ರೋಶ
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ವಿರೋಧಿಸಿ ಹೇಳಿಕೆ ನೀಡಿದ್ದಾರೆ.
ಛಲವಾದಿ ಮೇಲೆ ಹಲ್ಲೆ ನಡೆಸಿದವರ ಬಂಧನಕ್ಕೆ ವೇದವ್ಯಾಸ್‌ ಕಾಮತ್‌ ಆಗ್ರಹ
ವಿಧಾನ ಪರಿಷತ್ ವಿಪಕ್ಷ ನಾಯಕರು ಹಾಗೂ ಶೋಷಿತ ಸಮುದಾಯಗಳ ಪ್ರಬಲ ಧ್ವನಿಯಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ಕಲುಬುರಗಿ ಚಿತ್ತಾಪುರದ ಅತಿಥಿ ಗೃಹದಲ್ಲಿ ಕಾಂಗ್ರೆಸಿನ ಗೂಂಡಾ ಬೆಂಬಲಿಗರಿಂದ ದಿಗ್ಬಂಧನಕ್ಕೊಳಗಾದ ಘಟನೆ ಅತ್ಯಂತ ಖಂಡನೀಯ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬ್ರಹ್ಮರಥ ಅವಘಡ: ಬಪ್ಪನಾಡು ಕ್ಷೇತ್ರ ಅಷ್ಟಮಂಗಳ ಪ್ರಶ್ನೆಗೆ ಚಾಲನೆ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಬ್ರಹ್ಮ ರಥೋತ್ಸವದ ಪ್ರದಕ್ಷಿಣೆ ಸಮಯದಲ್ಲಿ ನಡೆದ ಅವಘಡದ ಹಿನ್ನೆಲೆಯಲ್ಲಿ ಬಪ್ಪನಾಡು ಕ್ಷೇತ್ರದಲ್ಲಿ ದೈವಜ್ಞ ವಳಕ್ಕುಂಜ ಮುರಳಿ ಕೃಷ್ಣಶರ್ಮ ನೇತೃತ್ವದಲ್ಲಿ ಅಷ್ಟಮಂಗಳ ಪ್ರಶ್ನೆಗೆ ಬುಧವಾರ ಚಾಲನೆ ನೀಡಲಾಯಿತು.
ಜನರ ಬದುಕಿಗೆ ಕಾಂಗ್ರೆಸ್‌ ಸರ್ಕಾರ ಶಾಪ: ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ಚಾರ್ಜ್‌ಶೀಟ್‌ನ್ನು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆಗೊಳಿಸಿದರು.
ಸಾಮಾಜಿಕ ಕಾರ್ಯಕರ್ತ ಅರುಣ್ ಕುಲಾಲ್‌ ಸರ್ವಸ್ವ ಸಮಾಜ ಸೇವೆಗೆ ಅರ್ಪಿಸಿದವರು: ಚೆನ್ನಪ್ಪ ಕೋಟ್ಯಾನ್
ರಸ್ತೆ ಅಪಘಾತದಲ್ಲಿ ಮೃತಪಟ್ಟ ನರಿಕೊಂಬು ಗ್ರಾ.ಪಂ.ಸದಸ್ಯ ಮತ್ತು ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ನಿರ್ದೇಶಕ, ಸಾಮಾಜಿಕ‌ ಕಾರ್ಯಕರ್ತ ಅರುಣ್ ಕುಲಾಲ್ ಬೋರುಗುಡ್ಡೆ ಹಾಗೂ ಅವರ ಮಗ ಧ್ಯಾನ್ ಅವರಿಗೆ ಸೋಮವಾರ ಪಾಣೆಮಂಗಳೂರು ಸತ್ಯಶ್ರೀ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶ್ರದ್ದಾಂಜಲಿ ಸಭೆ ನೆರವೇರಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 590
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved