• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡೆತ್ತೂರು ಗುತ್ತು ಹಳ್ಳಿಯಲ್ಲಿ ಪೇಟೆ ಶಾಲೆ ವಿದ್ಯಾರ್ಥಿಗಳ ಸಂಭ್ರಮ
ಸುರತ್ಕಲ್ ವಿದ್ಯಾದಾಯಿನಿ ಸಹಿತ ವಿವಿಧ ಶಾಲೆಗಳ ಪೇಟೆ ಮಕ್ಕಳು ಸುಮಾರು 150 ವರ್ಷದ ಇತಿಹಾಸವಿರುವ ಕೊಡೆತ್ತೂರು ಗುತ್ತಿನಲ್ಲಿ ಗ್ರಾಮೀಣ ಸೊಗಡು ನೋಡಿ ಸಂಭ್ರಮಿಸಿದರು.
ದೈವಜ್ಞ ಬ್ರಾಹ್ಮಣ ಸಮುದಾಯ ಸಾಮಾನ್ಯ ವರ್ಗಕ್ಕೆ ಸೇರ್ಪಡೆ ವಿರುದ್ಧ ಶಾಸಕಗೆ ಮನವಿ
ದೈವಜ್ಞ ಬ್ರಾಹ್ಮಣರ ಚಿನ್ನ – ಬೆಳ್ಳಿ ಕೆಲಸಗಾರರ ಸಂಘದ ಮುಖಂಡರು ಮಂಗಳವಾರ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮೂಡುಬಿದಿರೆ: ಹಣ್ಣು ಉಪ ಉತ್ಪನ್ನ ಘಟಕ ಸ್ಥಾಪನೆ ವಿಚಾರ ವಿನಿಮಯ
ತೋಟಗಾರಿಕಾ ಇಲಾಖೆ, ಮೂಡುಬಿದರೆ ಕೃಷಿ ವಿಚಾರ ವಿನಿಮಯ ಕೇಂದ್ರ ಮತ್ತು ರೈತ ಜನ್ಯ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಆಶ್ರಯದಲ್ಲಿ ಸಮಾಜ ಮಂದಿರದಲ್ಲಿ ಅನಾನಸು ಮತ್ತು ಟ್ರ್ಯಾಗನ್, ಹಣ್ಣುಗಳ ಉಪ ಉತ್ಪನ್ನ ಘಟಕ ಸ್ಥಾಪಿಸುವ ಕುರಿತು ವಿಚಾರ ವಿನಿಮಯ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ: ಕಾಡಾನೆ ಹಾವಳಿ ಸಮಸ್ಯೆಗೆ ಪರಿಹಾರ ಒತ್ತಾಯಿಸಿ ಪ್ರತಿಭಟನೆ
ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತೀವ್ರವಾಗಿದ್ದು ಕೃಷಿಕರು ಆತಂಕ ಪಡುವಂತಹ ವಾತಾವರಣವಿದ್ದು ಕಾಡಾನೆಗಳನ್ನು ಕ್ರಮ ಕೈಗೊಳ್ಳಬೇಕು, ಎಂದು ಒತ್ತಾಯಿಸಿ ಕರ್ನಾಟಕ ಸಿರೋ ಮಲಬಾರ್‌ ಅಸೋಸಿಯೇಶನ್‌ (ಕೆಎಸ್‌ಎಂಸಿಎ ವತಿಯಿಂದ ಸೋಮವಾರ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು.
ಶಾಸಕ ಹರೀಶ್‌ ಪೂಂಜ ನೇತೃತ್ವದ ಶಿರ್ಲಾಲು ಗ್ರಾಮ ಪಂಚಾಯಿತಿ ಜನಸ್ಪಂದನೆ ಸಭೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶಾಸಕರ ಬಹು ಉದ್ದೇಶಿತ ಜನಸ್ಪಂದನಾ ಕಾರ್ಯಕ್ರಮ ಶಿರ್ಲಾಲು ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಮಂಗಳವಾರ ನಡೆಯಿತು.
ಎಸ್‌ಐಟಿ ಆಗಮನ ಮುನ್ನ ಮರಣೋತ್ತರ ಪರೀಕ್ಷಾ ವರದಿ ಸಂಗ್ರಹಿಸುತ್ತಿರುವ ಪೊಲೀಸರು
ಧರ್ಮಸ್ಥಳ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ ಎನ್ನಲಾದ ಸಾವುಗಳ ಮರಣೋತ್ತರ ಪರೀಕ್ಷೆ ವರದಿಗಳನ್ನು ಸರ್ಕಾರಿ ಹಾಗೂ ಖಾಸಗಿ ಫಾರೆನ್ಸಿಕ್ ವೈದ್ಯರು ಸಂಗ್ರಹಿಸುತ್ತಿದ್ದಾರೆ.
ಕಡಬ ಪಟ್ಟಣ ಪಂಚಾಯಿತಿ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಮಾವೇಶ
ಕಡಬ ಅನುಗ್ರಹ ಸಭಾಭವನದಲ್ಲಿ ಬಿಜೆಪಿ ಸುಳ್ಯ ಮಂಡಲ ಕಡಬ ತಾಲೂಕಿನ ಕಡಬ ಮಹಾಶಕ್ತಿ ಕೇಂದ್ರದ ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಂಕಲ್ಪ ಸಮಾವೇಶ ಇತ್ತೀಚೆಗೆ ನೆರವೇರಿತು.
ಕೆಂಪು ಕಲ್ಲು, ಮರಳು ಸೂಕ್ತ ನೀತಿ ಅಳವಡಿಕೆ ಆಗ್ರಹಿಸಿ ಪ್ರತಿಭಟನೆ
ಮೂಡುಬಿದಿರೆ ಆಡಳಿತ ಸೌಧದ ಎದುರು ಸೋಮವಾರ ಸಿಡಬ್ಯುಎಫ್‌ಐ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ವಸಂತ ಆಚಾರಿ ಮಾತನಾಡಿ ಕೆಂಪು ಕಲ್ಲು, ಮರಳು ಸಂಬಂಧಿಸಿದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಜಾಗತಿಕ ತಂತ್ರಜ್ಞಾನ ಶ್ರೇಷ್ಠತೆಗೆ ನೋವಿಗೋ ಸೊಲ್ಯೂಷನ್ಸ್
ನೋವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರೊಂದಿಗೆ ‘ದಿ ನೋವಿಗೋ ಸ್ಟೋರಿ’ ಎಂಬ ಶೀರ್ಷಿಕೆಯಲ್ಲಿ ಸಂವಾದ ಕಾರ್ಯಕ್ರಮ ಜು.೧೮ರಂದು ಬೆಜೈ-ಕಾಪಿಕಾಡ್‌ನ ಅಜಂತಾ ಬಿಸಿನೆಸ್ ಸೆಂಟರ್‌ನಲ್ಲಿ ನಡೆಯಿತು.
ಡಿಸಿ ಖಾತೆಯಲ್ಲಿ ಬಳಕೆಯಾಗದ ಮೊತ್ತ ವಾಪಸಿಗೆ ಗಡಿ ಪ್ರಾಧಿಕಾರ ಸಿಎಸ್‌ಗೆ ದೂರು
ಜಿಲ್ಲಾ ರಂಗಮಂದಿರ ಮತ್ತು ಬ್ಯಾರಿ ಸಾಹಿತ್ಯ ಅಕಾಡೆಮಿ ಕಟ್ಟಡ ನಿರ್ಮಾಣ ಸೇರಿ ಬಿಡುಗಡೆ ಮಾಡಿದ ಒಟ್ಟು 8 ಕೋಟಿ ರು. ಬಳಕೆಯಾಗದ ಹಿನ್ನೆಲೆಯಲ್ಲಿ ಆ ಮೊತ್ತವನ್ನು ವಾಪಸ್‌ ಮಾಡಲು ಸೂಚನೆ ನೀಡುವಂತೆ ಕೋರಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಪತ್ರ ಬರೆದಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 653
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved