• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಿಲೆ ಬರುವ ಮೊದಲೇ ತಪಾಸಣೆ ಅಗತ್ಯ: ಡಾ. ಮಂಜುನಾಥ್
ಜಾಥಾದಲ್ಲಿ ರೋಟರಿ ಕ್ಲಬ್, ರೋಟರಿ ಮಿಡ್‌ಟೌನ್, ಆಳ್ವಾಸ್ ನರ್ಸಿಂಗ್ ಕಾಲೇಜು, ಲಯನ್ಸ್ ಕ್ಲಬ್, ಜೇಸಿಸ್, ರೋಟರ್‍ಯಾಕ್ಟ್, ಲಿಯೋ ಕ್ಲಬ್‌ಗಳ ೩೦೦ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡಿದ್ದರು.
ಸಿಬಿಐ ಆಫೀಸರ್‌ ಹೆಸರಲ್ಲಿ ಕರೆ: ಸಮಯಪ್ರಜ್ಞೆಯಿಂದ ತಪ್ಪಿದ ವಂಚನೆ
ಮೊಬೈಲ್ ಕರೆ ಮಾಡಿದ್ದ ಕೋಡ್ ಸಂಖ್ಯೆ ೯೨ ಎಂದಾಗಿದ್ದು ಅದು ಪಾಕಿಸ್ತಾನದಲ್ಲಿ ಬಳಕೆಯಾಗುವ ಫೋನ್‌ ಆಗಿರುತ್ತದೆ. ಅಲ್ಲಿನ ವ್ಯಕ್ತಿಗೆ ಉಪ್ಪಿನಂಗಡಿಯ ನಿವಾಸಿಯಾಗಿರುವ ಅಬ್ಬಾಸ್ ಅವರ ಮೊಬೈಲ್ ಸಂಖ್ಯೆ ಹಾಗೂ ಅವರ ಮಗನ ಹೆಸರು ಸ್ಪಷ್ಟವಾಗಿ ತಿಳಿದಿರಬೇಕಾದರೆ ಈ ಜಾಲದಲ್ಲಿ ಸ್ಥಳೀಯರ ಬಾಗೀದಾರಿಕೆಯ ಶಂಕೆ ಮೂಡುತ್ತಿದೆ.
ರಕ್ತದಾನ ಪ್ರತಿಯೊಬ್ಬರ ಕರ್ತವ್ಯವಾಗಲಿ: ಶಾಂತಾರಾಮ ಶೆಟ್ಟಿ
ಶಿಬಿರಕ್ಕೆ ಆಗಮಿಸಿದ ಶಾಸಕ ಡಿ.ವೇದವ್ಯಾಸ್ ಕಾಮತ್ ಮಾತನಾಡಿ, ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನದ ಮೂಲಕ ಜನತೆಗೆ ನೆರವಾಗುತ್ತಿರುವ ಶ್ರೀ ರಾಘವೇಂದ್ರ ಮಿತ್ರ ಮಂಡಳಿ ಮತ್ತು ಬಜಿಲಕೇರಿ ಫ್ರೆಂಡ್ಸ್‌ನ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು.
ಬಡತನವೇ ಬಾಳಿಗೆ ಬೆಳಕಾಯಿತು, ಪರಿಶ್ರಮವೇ ಬಾಳನ್ನು ಪ್ರಕಾಶಿಸಿತು: ಬಡತನ ಮೆಟ್ಟಿ ನಿಂತು ಉದ್ಯಮಿಯಾದ ಕತೆ
ಒಟ್ಟಾರೆ ತನ್ನನ್ನು ಕಾಡಿದ ಬಡತನವನ್ನು ಶಪಿಸದೆ ಬಡತನವನ್ನು ಬಡಿದೋಡಿಸಿ ಅವಿರತ ಶ್ರಮವನ್ನು ಪಟ್ಟು, ಎದುರಾದ ಸಂಕಷ್ಟವನ್ನೇ ಸಾಧನೆಗೆ ಮೆಟ್ಟಿಲುಗಳನ್ನಾಗಿ ಮಾಡಿ ಯಶಸ್ಸು ಸಾಧಿಸಿದ ನಿಹಾ ಅಬೂಬಕ್ಕರ್, ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿಯಾಗಿದ್ದಾರೆ, ಪ್ರೇರಣೆಯಾಗಿದ್ದಾರೆ.
ಪುತ್ತೂರು: ೪ ರಸ್ತೆಗಳ ಕಾಮಗಾರಿಗೆ ೮ ಕೋಟಿ ರು. ಅನುದಾನ ಬಿಡುಗಡೆ
ತೀರಾ ನಾದುರಸ್ತಿಯಲ್ಲಿರುವ ಸಂಪೂರ್ಣ ಕೆಟ್ಟು ಹೋಗಿ ಸಂಚಾರಕ್ಕೆ ಅಯೋಗ್ಯವಾಗಿತ್ತು. ಈ ರಸ್ತೆಗಳು ಬಹು ಬೇಡಿಕೆಯ ರಸ್ತೆಗಳಾಗಿದೆ. ಕರ್ನಾಟಕ ನೀರಾವರಿ ನಿಗಮದ ವಾರಾಹಿ ಯೋಜನೆಯಡಿ ಈ ಅನುದಾನ ಬಿಡುಗಡೆಗೊಂಡಿದೆ ಎಂದಿದ್ದಾರೆ.
ಗುಂಡು ಪಾರ್ಟಿಯಲ್ಲಿ ಅಕ್ರಮ ‘ಡಿಫೆನ್ಸ್ ಲಿಕ್ಕರ್’ ಪೂರೈಕೆ: ಕೇಸು ದಾಖಲು
ಕಾರ್ಯಾಚರಣೆ ವೇಳೆ 39.89 ಲೀ. ಬ್ಲ್ಯಾಕ್ ಡಾಗ್ ಸೇರಿದಂತೆ ಇತರ ಮದ್ಯ ಪತ್ತೆಯಾಗಿದೆ. ಅಕ್ರಮವಾಗಿ ಡಿಫೆನ್ಸ್, ಗೋವಾ ಮದ್ಯ ಪತ್ತೆ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ.
ಭಜನೆಯಿಂದ ಧರ್ಮ, ಸಂಸ್ಕೃತಿ ರಕ್ಷಣೆ: ಶ್ರೀ ಬಸವಣ್ಣಜ್ಜ
ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ ಎಲ್ಲರೂ ಅಂತರಂಗ ಮತ್ತು ಬಹಿರಂಗ ಶುದ್ಧಿಯೊಂದಿಗೆ ಭಜನೆ ಮಾಡಿದಾಗ ಆತ್ಮಶುದ್ಧಿಯಾಗುತ್ತದೆ. ಮಾನಸಿಕ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದರು.
ಮಂಗಳೂರು: ವಿಶ್ವ ಹೃದಯ ದಿನ ಪ್ರಯುಕ್ತ ವಾಕಥಾನ್‌
ರಾಷ್ಟ್ರ ಮಟ್ಟದ ಅಥ್ಲೀಟ್ ಹಾಗೂ ಖೇಲೋ ಇಂಡಿಯಾ ಪ್ರತಿನಿಧಿ ಆಯುಷ್ ದೇವಾಡಿಗ ಜ್ಯೋತಿ ಬೆಳಗಿಸುವ ಮೂಲಕ ವಾಕಥಾನ್ ಮುನ್ನಡೆಸಿದರು.
ಅಲಂಗಾರು ಈಶ್ವರ ಭಟ್ಟರಿಗೆ ‘ಶಾರದಾನುಗ್ರಹ ಪ್ರಶಸ್ತಿ’
ಅ.10 ರಂದು ನಡೆಯುವ ಶಾರದಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಶೋಕ್ ಕಾಮತ್ ಮತ್ತು ಶಾರದ ಮಹೋತ್ಸವ ಸಮಿತಿಯ ಸಾಂಸ್ಕೃತಿಕ ಸ್ಪರ್ಧಾ ಸಂಚಾಲಕ ಡಾ. ರಾಮಕೃಷ್ಣ ಶಿರೂರು ತಿಳಿಸಿದ್ದಾರೆ.
ಮೂಲ್ಕಿ: ಅರಸು ಪ್ರಶಸ್ತಿಗೆ ಅರ್ಜಿ ಆಹ್ವಾನ
ಪ್ರಶಸ್ತಿ ಆಯ್ಕೆಗಾಗಿ ಎಂ. ದುಗ್ಗಣ್ಣ ಸಾವಂತರವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿದೆ. ಸಾಧಕರನ್ನು ಸಮಿತಿಯು ಆಯ್ಕೆ ಮಾಡಲಿದೆ. ಸಾಧನ ಪ್ರಶಸ್ತಿ (ಮರಣೋತ್ತರ), ಸಾಮಾಜಿಕ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ಕಂಬಳ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರ, ಜನಪದ ಕ್ಷೇತ್ರ, ಮತ್ತು ಸಂಘ ಸಂಸ್ಥೆಗಳು, ಕೃಷಿ ಕ್ಷೇತ್ರ ಗುರುತಿಸಿ ಪ್ರಶಸ್ತಿ ನೀಡಲಾಗುವುದು.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 561
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved